ಎಲ್ಲ ವಸ್ತುಗಳಿಗೂ ಜಿಎಸ್‌ಟಿ: ಕೇಂದ್ರದ ವಿರುದ್ಧ ಆಕ್ರೋಶ


Team Udayavani, Jul 25, 2022, 3:39 PM IST

ಎಲ್ಲ ವಸ್ತುಗಳಿಗೂ ಜಿಎಸ್‌ಟಿ: ಕೇಂದ್ರದ ವಿರುದ್ಧ ಆಕ್ರೋಶ

ಚಾಮರಾಜನಗರ: ಕೇಂದ್ರದ ಬಿಜೆಪಿ ಸರ್ಕಾರ ಎಲ್ಲ ವಸ್ತುಗಳಿಗೂ ಜಿಎಸ್‌ಟಿ ವಿಧಿಸುವ ಮೂಲಕಜನ ಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ. ಇದುರೈತರು ಮತ್ತು ಬಡವರ ರಕ್ತ ಹೀರುವ ಕೆಟ್ಟ ಸರ್ಕಾರ ಎಂದು ಜಿಲ್ಲಾ ಕಾಂಗ್ರೆಸ್‌ ವಕ್ತಾರ ಕೆರೆಹಳ್ಳಿ ನವೀನ್‌ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಶವಕ್ಕೆ ಇನ್ನೂ ಜಿಎಸ್‌ಟಿ ಹಾಕಿಲ್ಲ. ಅದನ್ನು ಹೊರತುಪಡಿಸಿದರೆ ಇನ್ನು ಎಲ್ಲದಕ್ಕೂ ಜಿಎಸ್‌ಟಿ ವಿಧಿಸಿದೆ. ಅವಶ್ಯಕ ಸೇವೆಗಳು, ಬಡವರು ಬಳಸುವ ವಸ್ತುಗಳು ಎಂದು ಜಿಎಸ್‌ಟಿ ವಿಧಿಸದೇಬಿಡಲಾಗಿದ್ದಕ್ಕೆಲ್ಲ ಈ ಸರ್ಕಾರ ಜಿಎಸ್‌ಟಿ ವಿಧಿಸುತ್ತದೆ.ಈ ಮೂಲಕ ದುರಾಡಳಿತ ನಡೆಸುತ್ತಿದ್ದು, ತುಘಲಕ್‌ ದರ್ಬಾರ್‌ ನಡೆಸುತ್ತಿದೆ ಎಂದು ಟೀಕಿಸಿದರು.

ಕಳೆದ ಎಂಟು ವರ್ಷಗಳ ಬಿಜೆಪಿ ಆಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ. ಪ್ರಧಾನಿ ನರೇಂದ್ರಮೋದಿ ಅವರು ಆಚ್ಚೆ ದಿನ್‌ ಬರುತ್ತದೆ ಎಂದು ಜನರು ವಂಚಿಸುತ್ತಾ. ಕೆಲವೇ ಕೆಲವು ಮಂದಿ ಬಂಡವಾಳ ಶಾಹಿಗಳಿಗೆ ಅಚ್ಛೇ ದಿನ್‌ ನೀಡಿದ್ದಾರೆ. ದೇಶ ಜನರು ಜಿಎಸ್‌ಟಿ ತೆರಿಗೆ ಭಾರವನ್ನು ಹೊರಲು ಸಾಧ್ಯವಾಗದೆ ಕಂಗಾಲಾಗಿದ್ದಾರೆ. ಜಿಎಸ್‌ಟಿ ಜಾರಿ ಮಾಡಿ, ಸರ್ಕಾರ ಬೊಕ್ಕಸಕ್ಕೆಸೋರಿಕೆಯಾಗುವ ಹಣವನ್ನು ತಡೆದು, ಜನರು ನೀಡುವ ತೆರಿಗೆಯಿಂದ ದೇಶದ ಅಭಿವೃದ್ದಿಪಡಿಸುತ್ತೇವೆ ಎಂದು ಸುಳ್ಳು ಹೇಳುತ್ತಿರುವ ಮೋದಿ ಹಾಗು ಸಹೋದ್ಯೋಗಿಗಳು ಜಿಎಸ್‌ಟಿಮೂಲಕ ಜನರು ಪಾವತಿಸುತ್ತಿರುವ ತೆರಿಗೆಹಣವನ್ನು ವಿವಿಧ ರಾಜ್ಯಗಳಲ್ಲಿ ಆಪರೇಷನ್‌ ಕಮಲ ಮಾಡಲು ಬಳಕೆ ಮಾಡುತ್ತಿದೆ. ಜನರು ತೆರಿಗೆ ಕಟ್ಟಿ ಮತ್ತಷ್ಟು ಬಡವರಾಗುತ್ತಿದೆ. ಜಿಎಸ್‌ಟಿಜಾರಿ ಪರಿಣಾಮ ಲಕ್ಷಾಂತರ ಸಣ್ಣ ಸಣ್ಣ ಕಂಪನಿಗಳು ಮುಚ್ಚಿವೆ. ಕೋಟ್ಯಂತರ ಮಂದಿ ನಿರುದ್ಯೋಗಿ ಗಳಾಗಿದ್ದಾರೆ ಎಂದು ಆರೋಪಿಸಿದರು.

ಮೊಸರು, ಪನೀರ್‌, ಲಸ್ಸಿ ಸೇರಿದಂತೆ ವಿವಿಧ ರೈತರ ಉತ್ಪನ್ನಗಳಿಗೆ ಶೇ. 5 ರಷ್ಟು ಜಿಎಸ್‌ಟಿಹಾಕಿರುವುದು ಬಿಜೆಪಿ ಸರ್ಕಾರದ ಅವೈಜ್ಞಾನಿಕತೆರಿಗೆ ನೀತಿಯಾಗಿದೆ. ಅಲ್ಲದೇ ಜನರನ್ನು ಜಿಎಸ್‌ಟಿತೆರಿಗೆಯ ಮೂಲಕ ಶೋಷಣೆ ಮಾಡಲಾಗುತ್ತಿದೆ.ಪ್ರತಿ ಹಂತದಲ್ಲಿಯೂ ಸಹ ತೆರಿಗೆಯನ್ನು ಕಟ್ಟುವಜನಸಾಮಾನ್ಯರು ಜೀವನ ನಡೆಸುವುದುಕಷ್ಟಸಾಧ್ಯವಾಗಿದೆ. ಇದು ಪ್ರಧಾನಿ ಮೋದಿಗೆಅರ್ಥವಾಗುತ್ತಿಲ್ಲ. ಕೇವಲ ಜನರನ್ನು ಭಾವನಾತ್ಮಕವಾಗಿ ಕೆರಳಿಸಿ, ದೇಶದ ಭದ್ರತೆ ಬಿಜೆಪಿಯಿಂದ ಮಾತ್ರಎಂಬ ಸುಳ್ಳು ಆಶ್ವಾಸನೆಯನ್ನು ನೀಡುತ್ತಾ ಜನರನ್ನುಮರಳುಮಾಡುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್‌ ಸಮಿತಿ ರಾಜ್ಯ ಎಸ್‌ಟಿ ಘಟಕದ ಪ್ರಧಾನ ಕಾರ್ಯದರ್ಶಿ ಪು. ಶ್ರೀನಿವಾಸನಾಯಕ ಮಾತನಾಡಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಬಳಿಕ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ತೆರಿಗೆಗಳು ಹೆಚ್ಚಾಗಿ ಜನರ ಜೀವನ ದುಸ್ತರವಾಗಿದೆ. ಆದರೆ ಚುನಾವಣೆ ಸಂದರ್ಭದಲ್ಲಿ ಯಾವುದಾದರೂ ಯುದ್ಧವನ್ನು ಸೃಷ್ಟಿ ಮಾಡಿ, ಜನರನ್ನುಭಾವನಾತ್ಮಕವಾಗಿ ಕೆರಳಿಸಿ ಮತ ಪಡೆಯಲಾಗುತ್ತಿದೆಎಂದು ಆರೋಪಿಸಿದರು.

ಜಿಪಂ ಮಾಜಿ ಸದಸ್ಯಶಿವಕುಮಾರ್‌, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಅಬ್ದುಲ್‌ ಅಜೀಜ್‌ ಇತರರು ಇದ್ದರು.

ಟಾಪ್ ನ್ಯೂಸ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.