ಗುಂಡ್ಲುಪೇಟೆ ಪುರಸಭೆ :ಶಾಸಕರ ಕೃಪಾಕಟಾಕ್ಷವಿದ್ದವರು ಅಧ್ಯಕ್ಷ, ಉಪಾಧ್ಯಕ್ಷ


Team Udayavani, Oct 11, 2020, 2:51 PM IST

ಗುಂಡ್ಲುಪೇಟೆ ಪುರಸಭೆ : ಶಾಸಕರ ಕೃಪಾಕಟಾಕ್ಷವಿದ್ದವರು ಅಧ್ಯಕ್ಷ, ಉಪಾಧ್ಯಕ್ಷ

ಗುಂಡ್ಲುಪೇಟೆ: ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟಿಸಿದ ಬೆನ್ನಲ್ಲೇ ಗದ್ದುಗೆ ಏರಲು ರಾಜಕೀಯ ಚಟುವಟಿಕೆ ಚುರುಕಾಗಿದೆ.

23 ವಾರ್ಡ್‌ಗಳಿರುವ ಗುಂಡ್ಲುಪೇಟೆ ಪುರಸಭೆಗೆ ಬಿಜೆಪಿ 13 ಸ್ಥಾನ,ಕಾಂಗ್ರೆಸ್‌ 8 ಸ್ಥಾನ, ಪಕ್ಷೇತರ ಹಾಗೂ ಎಸ್‌ಡಿಪಿಐ ತಲಾ ಒಂದೊಂದು ಸ್ಥಾನಗಳಿಸಿವೆ. ಇದಲ್ಲದೇ ಶಾಸಕರ ಒಂದು ಮತ ಮತ್ತು ಸಂಸದರಒಂದು ಮತಇದೆ.ಇವರು ಕೂಡ ಬಿಜೆಪಿಯವರೇ ಆಗಿದ್ದಾರೆ.ನಿಚ್ಚಳ ಬಹುಮತ ವಿರುವ ಬಿಜೆಪಿ ಆಡಳಿತ ನಡೆಸುವುದು ಖಚಿತ. ಇದೇ ಮೊದಲ ಬಾರಿಗೆ ತಾಲೂಕಿನಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗಿದ್ದು,ಈ ಬಾರಿ ಗದ್ದುಗೆಗೇರಲು ಆಕಾಂಕ್ಷಿಗಳು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ.

ಈ ಹಿಂದೆ ಪಟ್ಟಣದ ಪುರಸಭೆ ಅಧ್ಯಕ್ಷ ಸ್ಥಾನ ಬಿಸಿಎಂ-ಬಿ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ನಿಗದಿಯಾಗಿತ್ತು. ಆದರೆ, ಇತ್ತೀಚೆಗೆ ಸರ್ಕಾರ ಹೊಸ ಮೀಸಲಾತಿ ಪಟ್ಟಿ ಪ್ರಕಟಿಸಿದ್ದು, ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿರಿಸಿದೆ. ಇದರಿಂದ ಬಿಜೆಪಿಯ ಬಹುತೇಕ ಎಲ್ಲಾ ಸದಸ್ಯರಿಗೂ ಹುದ್ದೆ ಗೇರುವ ಆಕಾಂಕ್ಷೆ ಹೊಂದಿದ್ದು, ಶಾಸಕ ಸಿ.ಎಸ್‌. ನಿರಂಜನ ಕುಮಾರ್‌ ಮೇಲೆ ತಮ್ಮ ಪ್ರಭಾವ ಬೀರಲು ಆರಂಭಿಸಿದ್ದಾರೆ.

ಈನಡುವೆ ಮೂರು ಬಾರಿ ಸದಸ್ಯರಾಗಿ ಒಮ್ಮೆ ಅಧ್ಯಕರಾ‌ಗಿ ಅನುಭವ ಹೊಂದಿರುವ ಪಿ.ಗಿರೀಶ್‌, ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ರಮೇಶ್‌, ಬಿಜೆಪಿ ಹಿರಿಯ ಕಾರ್ಯಕರ್ತ ನಾಗೇಶ್‌ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ. ಹಾಗೆಯೇ ಉಪಾಧ್ಯಕ್ಷ ಸ್ಥಾನಕ್ಕೆ ವೀಣಾ ಮಂಜುನಾಥ್‌ ಮತ್ತು ದೀಪಿಕಾ ಅಶ್ವಿ‌ನ್‌ ಪ್ರಯತ್ನಿಸುತ್ತಿದ್ದಾರೆ. ಏನೇ ಆದರೂ ಶಾಸಕ ಸಿ.ಎಸ್‌.ನಿರಂಜನಕುಮಾರ್‌ ಅವರು ನಿರ್ಧಾರವೇ ಅಂತಿಮ ಆಗಿರುವುದರಿಂದ ಹುದ್ದೆಗಳ ಆಕಾಂಕ್ಷಿಗಳು ಶಾಸಕರ ಮೇಲೆ ತಮ್ಮ ಪ್ರಭಾವ ಬೀರುತ್ತಿದ್ದಾರೆ.ಈಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸದಸ್ಯ ಪಿ.ಗಿರೀಶ್‌,ಈಹಿಂದೆಪಟ್ಟಣದ ಅಭಿವೃದ್ಧಿಗಾಗಿ ತಾವು ಸಾಕಷ್ಟು ಶ್ರಮಿಸಿದ್ದು, ಜನರ ಬೆಂಬಲ ಹಾಗೂ ಹಲವು ಸದಸ್ಯರ ವಿಶ್ವಾಸವಿದೆ. ಏನೇ ಆದರೂ ಶಾಸಕರ ತೀರ್ಮಾನ ಅಂತಿಮ ಎಂದಿದ್ದಾರೆ. ಇದೇ ರೀತಿಯಾಗಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ರಮೇಶ್‌ ಪ್ರತಿಕ್ರಿಯಿಸಿದ್ದು, ಶಾಸಕರ ನಿರ್ಧಾರವೇ ಇಲ್ಲಿ ಅಂತಿಮವಾಗಲಿದೆ ಎಂದಿದಾರೆ.

ಸಮರ್ಥರನ್ನು ಆಯ್ಕೆ ಮಾಡಿ : ಪಟ್ಟಣದ ಪ್ರಮುಖರಸ್ತೆಗಳು ಗುಂಡಿ ಬಿದ್ದಿದ್ದು, ಮೂಲಸೌಲಭ್ಯಗಳಕೊರತೆ ಇದೆ. ರಸ್ತೆ ದುರಸ್ತಿ, ಕೆಟ್ಟುನಿಂತ ಬೀದಿ ದೀಪಗಳ ನಿರ್ವಹಣೆ, ಅಪೂರ್ಣ ಯುಜಿಡಿ ಹಾಗೂ ಜೋಡಿ ರಸ್ತೆ ಕಾಮಗಾರಿ ವಿಳಂಬ, ಹೆಚ್ಚಾಗುತ್ತಿರುವ ಬೀದಿನಾಯಿಗಳು,ಬೀಡಾಡಿ ದನಗಳ ಹಾವಳಿ, ಅಸಮರ್ಪಕ ಕುಡಿಯುವ ನೀರಿನ ಸರಬರಾಜುಮತ್ತು ಕಸ ವಿಲೇವಾರಿ ಸಮಸ್ಯೆಗಳು ಜನರನ್ನು ಕಾಡುತ್ತಿವೆ. ಹೀಗಾಗಿ ಸಮರ್ಪಕವಾಗಿ ಮೂಲ ಸೌಕರ್ಯವನ್ನು ಒದಗಿಸುವ ಮತ್ತು ಸಾಮಾಜಿಕ ಕಳಕಳಿಯನ್ನು ಹೊಂದಿದ ಸಮರ್ಥ ವ್ಯಕ್ತಿಯನ್ನು ಆಯ್ಕೆ ಮಾಡುವಂತಾಗಲಿ ಎಂಬುದು ಸಾರ್ವಜನಿಕರ ಆಶಯವಾಗಿದೆ.

 

-ಸೋಮಶೇಖರ್‌

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.