Hanur; ಸಾಮೂಹಿಕ ವಿವಾಹದಲ್ಲಿ ವರನ ಪೇಟ ಸರಿಪಡಿಸಿದ ಸಿಎಂ ಸಿದ್ದರಾಮಯ್ಯ

ಕೆಲಕಾಲ ನಗೆಗಡಲಲ್ಲಿ ತೇಲಿದ ಸ್ಥಳದಲ್ಲಿದ್ದವರು...

Team Udayavani, Sep 27, 2023, 7:29 PM IST

1-sadsd

ಹನೂರು: ಸಾಮೂಹಿಕ ವಿವಾಹ ಮಹೋತ್ಸವಕ್ಕೆ ವಧು-ವರರಿಗೆ ಮಾಂಗಲ್ಯ ಮತ್ತು ಬೆಳ್ಳಿ ಕಾಲುಂಗುರ ವಿತರಿಸುವ ವೇಳೆ ವರನಿಗೆ ಪೇಟ ಹಾಕಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿಕೊಟ್ಟ ಸ್ವಾರಸ್ಯಕರ ಪ್ರಸಂಗ ಜರುಗಿತು.

ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಮಹೋತ್ಸವಕ್ಕೂ ಮುನ್ನ ನೂತನ ವಧು-ವರರಿಗೆ ಪ್ರಾಧಿಕಾರದವತಿಯಿಂದ ಮಾಂಗಲ್ಯ ಮತ್ತು ಬೆಳ್ಳಿ ಕಾಲುಂಗುರವನ್ನು ಮುಖ್ಯಮಂತ್ರಿಗಳು ವಿತರಿಸುತ್ತಿದ್ದರು. ಈ ವೇಳೆ ವರನೋರ್ವ ಪೇಟವನ್ನು ತಲೆಗೆ ಸಮರ್ಪಕವಾಗಿ ಹಾಕಿರಲಿಲ್ಲ. ಇದನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವರನಿಗೆ ಪೇಟ ಹಾಕಿಕೊಳ್ಳುವ ಬಗ್ಗೆ ಹೇಳಿಕೊಟ್ಟುರು. ಮುಖ್ಯಮಂತ್ರಿಗಳೇ ಸ್ವತಃ ವರನ ಪೇಟವನ್ನು ಸರಿಮಾಡಿದರು. ಈ ವೇಳೆ ಸ್ಥಳದಲ್ಲಿದ್ದವರೆಲ್ಲ ಕೆಲಕಾಲ ನಗೆಗಡಲಲ್ಲಿ ತೇಲಿದ್ದು ಕಂಡುಬಂದಿತು.

ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ. ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಎಂದರು.

ಟಾಪ್ ನ್ಯೂಸ್

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.