ರಾಜ್ಯದಲ್ಲಿ ಮತ್ತೆ ಬಸ್ ಅವಘಡ: ಹನೂರಿನಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯ
Team Udayavani, Mar 20, 2022, 1:28 PM IST
ಹನೂರು (ಚಾಮರಾಜನಗರ): ಖಾಸಗಿ ಬಸ್ಸೊಂದು ರಸ್ತೆಯ ಪಕ್ಕಕ್ಕೆ ಉರುಳಿಬಿದ್ದ ಘಟನೆ ಮಂಗಲ ಕಾಮಗೆರೆ ಮಾರ್ಗಮಧ್ಯೆ ಭಾನುವಾರ ನಡೆದಿದೆ.
ಮಲೆಮಹದೇಶ್ವರ ಬೆಟ್ಟದಿಂದ ಮೈಸೂರಿನತ್ತ ತೆರಳುತ್ತಿದ್ದ ಮಹದೇಶ್ವರ ಬಸ್ ಮಂಗಲ ಗ್ರಾಮದಿಂದ ಮುಂದೆ ಬರುತ್ತಿದ್ದಂತೆ ಆಯತಪ್ಪಿ ರಸ್ತೆಯ ಪಕ್ಕದ ಗುಂಡಿಗೆ ಉಳಿದಿದೆ ಇದರ ಪರಿಣಾಮ ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಕೂಡಲೇ ಗಾಯಾಳುಗಳನ್ನು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ.
ತುಮಕೂರಿನ ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ಶನಿವಾರ ಖಾಸಗಿ ಬಸ್ ಉರುಳಿ ಸಂಭವಿಸಿದ ಅವಘಡದಲ್ಲಿ ಆರು ಜನ ಮೃತಪಟ್ಟು 30 ಜನರು ಗಾಯಗೊಂಡಿದ್ದರು. ಆ ಘಟನೆ ನಡೆದ ಬೆನ್ನಲ್ಲೇ ಈ ಅವಘಡ ನಡೆದಿದೆ.
ಅವಘಡದ ಕುರಿತಾಗಿ ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ