ಹೆದ್ದಾರಿ ಬದಿ, ಸೂಕ್ಷ್ಮವಲಯದಲ್ಲಿ ಅಕ್ರಮ ಕಟ್ಟಡ ನಿರ್ಮಾಣ


Team Udayavani, Sep 5, 2017, 3:17 PM IST

cham-3.jpg

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಬದಿ ಹಾಗೂ ಸೂಕ್ಷ್ಮವಲಯದ ಕಾಡಂಚಿನಲ್ಲಿ ಕಾನೂನು ಬಾಹಿರವಾಗಿ ಅಕ್ರಮ ಕಟ್ಟಡ ನಿರ್ಮಾಣಗೊಳ್ಳುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ತಡೆಯುವ ಕಾರ್ಯಕ್ಕೆ ಮುಂದಾಗಿಲ್ಲ.

ಪುತ್ತನಪುರ ಗ್ರಾಪಂಗೆ ಸೇರಿದ ಹೆದ್ದಾರಿ ಬದಿಯಲ್ಲಿ ನೂತನ ಬಡಾವಣೆ, ಹಂಗಳ ಗ್ರಾಪಂಗೆ ಮತ್ತು ಬಂಡೀಪುರ ಹುಲಿ ಯೋಜನೆಯ ವ್ಯಾಪ್ತಿಗೆ ಸೇರಿದ ಮಗು ವಿನಹಳ್ಳಿ ಗೇಟ್‌ ಬಳಿಯಲ್ಲಿ ಬೃಹತ್‌ ಕಾಮಗಾರಿ ನಡೆಸಲಾಗುತ್ತಿದೆ.

ಹಂಗಳ ಗ್ರಾಪಂನಿಂದ ಯಾವುದೇ ಅನುಮತಿಯನ್ನೂ ಪಡೆದುಕೊಳ್ಳದೆಯೇ ಬಂಡೀಪುರ ಪ್ಲಾಜಾ ಹೆಸರಿನ ರೆಸಾರ್ಟ್‌ನ ಖಾಲಿ ನಿವೇಶನದಲ್ಲಿ ಉದ್ಯಾನ, ಕಟ್ಟಡ ಹಾಗೂ ಬೃಹತ್‌ ಕಾಂಪೌಂಡ್‌ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕೆ ಹೊಂದಿ ಕೊಂಡಂತೆಯೇ ಸರ್ಕಾರಿ ಸ್ವಾಮ್ಯದ ಜಂಗಲ್‌ ರೆಸಾರ್ಟ್ಸ್ ತನ್ನ ಸಿಬ್ಬಂದಿಗೆ ವಸತಿಗೃಹಗಳನ್ನು ನಿರ್ಮಾಣ ಮಾಡುತ್ತಿದೆ. ಇದಕ್ಕಾಗಿ ಭಾರೀ ಪ್ರಮಾಣದ ಕಚ್ಚಾ ವಸ್ತು ಸಂಗ್ರಹಿಸಿ ಯಂತ್ರೋಪಕರಣ ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಕೆಲವು ತಿಂಗಳ ಹಿಂದೆ ಇಲ್ಲಿಗೆ ಕೆಲವೇ ಅಡಿ ಅಂತರದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ತಮ್ಮ ಜಮೀನಿನಲ್ಲಿ ಅಪ್ನಾ ಸಪ್ನಾ ಹೆಸರಿನಲ್ಲಿ ಹೋಂ ಸ್ಟೇ ನಡೆಸಲು ಕಟ್ಟಡ ನಿರ್ಮಾಣ ಮಾಡುತ್ತಿದ್ದಾಗ ಅರಣ್ಯಾಧಿಕಾರಿಗಳು ತಡೆಹಿಡಿದ್ದರು. ಆದರೆ, ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿಯೇ ಯಾವುದೇ ಅನುಮತಿ ಇಲ್ಲದೆಯೇ ಬೃಹತ್‌ ಕಟ್ಟಡ ಕಾಮಗಾರಿ ನಡೆಸುತ್ತಿದ್ದರೂ ಸುಮ್ಮನಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕಾಡಂಚಿನ ಗ್ರಾಮಗಳ ಜನರು ತಮ್ಮ ಮುರುಕು ಮನೆಗಳ ದುರಸ್ತಿ ಮಾಡಿಕೊಳ್ಳಲೂ ಅನುಮತಿ ನಿರಾಕರಿಸುವ ಅರಣ್ಯ ಇಲಾಖೆಯವರು ಹೆದ್ದಾರಿ ಬದಿಗಳಲ್ಲಿ ಬೃಹತ್‌ ಕಾಮಗಾರಿಗಳು ನಡೆಯುತ್ತಿದ್ದರೂ ಜಾಣ ಕುರುಡು ಪ್ರದರ್ಶಿಸಿ ಬಡವರಿಗೊಂದು ಶ್ರೀಮಂತರಿಗೊಂದು ಕಾನೂನು ಅನುಸರಿಸುತ್ತಾ ಸುಮ್ಮನಿರುವುದು ಸರಿಯೇ ಎಂದು ಪರಿಸರ ಪ್ರೇಮಿ ವಿದ್ಯಾಶಂಕರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.