10 ಕೇಸ್‌ ಕಂಡರೆ ಆ ಸ್ಥಳ ಕಂಟೈನ್ಮೆಂಟ್


Team Udayavani, May 2, 2021, 5:51 PM IST

If 10 cases are found, the place is the containment

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚು ಸಂಖ್ಯೆಯಲ್ಲಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ದೃಢಗೊಂಡಪ್ರಕರಣಗಳು ವರದಿಯಾದ ನಗರ, ಪಟ್ಟಣ ಹಾಗೂಗ್ರಾಮಾಂತರ ಪ್ರದೇಶಗಳ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್‌ವಲಯಗಳನ್ನು ಘೋಷಿಸಿ ಸೂಕ್ತ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರಸುದ್ದಿಗೋಷ್ಠಿ ನಡೆಸಿದ ಅವರು, ಸಣ್ಣ ಗ್ರಾಮವ್ಯಾಪ್ತಿಯಲ್ಲಿ 10 ಅಥವಾ 10ಕ್ಕಿಂತ ಹೆಚ್ಚು ದೃಢಪಟ್ಟಸೋಂಕು ಪ್ರಕರಣಗಳು ಇದ ರೆ ಇಡೀ ಗ್ರಾಮವನ್ನುಕಂಟೈನ್ಮೆಟ್‌ ವಲಯವೆಂದು ಪರಿಗಣಿಸಲಾಗುವುದು.

ಒಂದು ವೇಳೆ ಗ್ರಾಮ ದೊಡ್ಡದಾಗಿದ್ದಲ್ಲಿ ಹೆಚ್ಚುಸೋಂಕು ಪ್ರಕರಣಗಳು ವರದಿಯಾದರೆ ಬೀದಿ,ಆಯಾಭಾಗವನ್ನು ವಿಂಗಡಿಸಿ ಕಂಟೈನ್ಮೆಂಟ್‌ವಲಯವೆಂದು ಘೋಷಿಸಲಾಗುವುದು ಎಂದರು.ಪಟ್ಟಣ ಪ್ರದೇಶದ ನಿರ್ದಿಷ್ಟ ಬಡಾವಣೆ ಅಥವಾವಾರ್ಡ್‌ ವ್ಯಾಪ್ತಿಯಲ್ಲಿ 10 ಅಥವಾ 10ಕ್ಕಿಂತಹೆಚ್ಚು ಸೋಂಕು ಪ್ರಕರಣಗಳು ವರದಿಯಾದಲ್ಲಿ ಬಡಾವಣೆ ಅಥವಾ ವಾರ್ಡಿನ ನಿರ್ದಿಷ r ಬೀದಿಯನ್ನುಇಲ್ಲವೇ ಸಂದರ್ಭಕ್ಕನುಗುಣವಾಗಿ ನಿರ್ದಿಷ್ಟಜನವಸತಿ ಸಮುಚ್ಚಯವನ್ನು ಕಂಟೈನ್ಮೆಂಟ್‌ವಲಯವೆಂದು ಘೋಷಿಲಾಗುತ್ತದೆ.

ಕಂಟೈನ್ಮೆಂಟ್‌ವಲಯದ ವ್ಯಾಪ್ತಿಯಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಇತರೆ ಎಲ್ಲ ಚಟುವಟಿಕೆಗಳನ್ನುನಿಬಂìಧಿಸಲಾಗುವುದು ಎಂದರು.

ಸೋಂಕಿತರಿಗೆ ಮುದ್ರೆ: ಹೋಂ ಐಸೋಲೇಷನ್‌ಗೆಕಳುಹಿಸಲ್ಪಟ್ಟ ಸೋಂಕಿತರು ಮನೆಯಿಂದ ಹೊರಗೆಓಡಾಡುವಂತಿಲ್ಲ. ಆದರೆ ಕೆಲವೆಡೆ ಸೋಂಕಿತರುಮನೆ ಬಿಟ್ಟು ಹೊರಗೆ ಓಡಾಟ ನಡೆಸಿರುವ ಬಗ್ಗೆವೈದ್ಯರು ವರದಿ ಮಾಡಿದ್ದಾರೆ. ಹೀಗಾಗಿ ಸೋಂಕುದೃಢಪಟ್ಟ ಕೂಡಲೇ ಆರಂಭದಲ್ಲಿಯೇ ಸೋಂಕಿತರಿಗೆ ಮುದ್ರೆ ಹಾಕಲಾಗುತ್ತದೆ.

ಸೋಂಕಿತರುಮನೆಯಿಂದ ಹೊರಗೆ ಓಡಾಡುವುದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಜರುಗಿಸಲಾಗುತ್ತದೆ ಎಂದರು. ಜಿಲ್ಲೆಯಲ್ಲಿ 21-40 ವರ್ಷ ವಯಸ್ಸಿನವರಲ್ಲಿಕೋವಿಡ್‌ ಸೋಂಕು ಹೆಚ್ಚಾಗಿ ಕಂಡುಬರುತ್ತಿವೆ.ಶೇ.46 ರಷ್ಟು ಪ್ರಕರಣಗಳು ಈ ವಯೋಮಾನದವರಲ್ಲಿ ಇದೆ. ಅಲ್ಲದೇ 41-60 ವಯಸ್ಸಿನವರಲ್ಲಿಶೇ.29 ಹಾಗೂ 61 ವರ್ಷ ಮೇಲ್ಪಟ್ಟವರಲ್ಲಿ ಶೇ.9ರಷ್ಟು ಪ್ರಕರಣಗಳು ಕಂಡುಬಂದಿವೆ. ಅಲ್ಲದೇ ಶೇ.12ರಷ್ಟು ಪ್ರಕರಣಗಳು 20 Êರ್ಷ ಕೆಳಗಿನವಯಸ್ಸಿನವರಲ್ಲಿ ಕಂಡುಬರುತ್ತಿವೆ.

21-40ವಯಸ್ಸಿನವರಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದ್ದುಸಾವಿನ ಪ್ರಮಾಣ ಕಡಿಮೆ ಇದೆ. ಆದರೆ ಈವಯಸ್ಸಿನವರು ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದು,ಇನ್ನೂ ಹೆಚ್ಚಿನ ಜನರಿಗೆ ಕೋವಿಡ್‌ ಸೋಂಕುಹರಡಿರುವ ಸಾಧ್ಯತೆ ಇದೆ. ಈ ವಯೋಮಾನದವರಬಗೆ Y ಎಚ್ಚರ ವಹಿಸುವ ಅಗತ್ಯವಿದೆ ಎಂದುವಿಶ್ಲೇಷಿಸಲಾಗಿದೆ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಕಾತ್ಯಾಯಿನಿದೇವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ಡಾ. ಎಂ.ಸಿ. ರವಿ ಸುದ್ದಿಗೋಷ್ಠಿಯಲ್ಲಿ ಹಾಜರಿದ ªರು.

ಟಾಪ್ ನ್ಯೂಸ್

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.