ಆರ್ಥಿಕ ಸಾಕ್ಷರತಾ ಕೇಂದ್ರ ಉದ್ಘಾಟನೆ


Team Udayavani, Dec 6, 2021, 1:19 PM IST

ಆರ್ಥಿಕ ಸಾಕ್ಷರತಾ ಕೇಂದ್ರ ಉದ್ಘಾಟನೆ

ಚಾಮರಾಜನಗರ: ಭಾರತೀಯ ರಿಸರ್ವ್‌ಬ್ಯಾಂಕ್‌, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌ ಹಾಗೂ ಧಾನ್‌ ಫೌಂಡೇಷನ್‌ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಕೊಳ್ಳೆಗಾಲದಲ್ಲಿ ಆರ್ಥಿಕ ಸಾಕ್ಷರತಾ ಕೇಂದ್ರವನ್ನು ಉದ್ಘಾಟಿಸಿದರು.

ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌ ವ್ಯವಸ್ಥಾಪಕ ಶ್ರೀಕಾಂತ್‌ ಉದ್ಘಾಟಿಸಿ ಮಾತನಾಡಿ, ಜನ ಆರ್ಥಿಕವಾಗಿ ಸಾಕ್ಷರರಾದರೆ ದೇಶ ಬೇಗ ಅಭಿವೃದ್ಧಿ ಹೊಂದಲು ಸಹಾಯಕವಾಗುತ್ತದೆ. ಹೀಗಾಗಿ ಎಲ್ಲರೂ ಆರ್ಥಿಕಸಾಕ್ಷರತಾ ಕೇಂದ್ರದ ಸದುಪಯೋಗ ಪಡೆಯಬೇಕು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಚಾಮರಾಜನಗರ ಎಸ್‌ಬಿಐ ರುಡ್‌ಸೆಟಿನಿರ್ದೇಶಕ ಅರುಣಕುಮಾರ್‌ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ವಿವಿಧಬಗೆಯ ತರಬೇತಿ ಅವಶ್ಯಕತೆ ಇದ್ದುಪ್ರಮುಖವಾಗಿ ಆರ್ಥಿಕ ಅಂಶಗಳ ಬಗ್ಗೆ ತರಬೇತಿ ಅವಶ್ಯವಿದ್ದು ಈ ಕೇಂದ್ರಗಳು ಆ ಕಾರ್ಯ ನಿರ್ವಹಿಸಲಿದೆ ಎಂದರು.

ಧಾನ್‌ ಫೌಂಡೇಷನ್‌ ಮೈಸೂರು ವಲಯ ಸಂಯೋಜಕ ಶಂಕರ್‌ ಪ್ರಸಾದ್‌ಮಾತನಾಡಿ, ಧಾನ್‌ ಸಂಸ್ಥೆ ಭಾರತದಾದ್ಯಂತ ಕಳೆದ 30 ವರ್ಷಗಳಿಂದ ವಿವಿಧ ಜನೋ ಪಯೋಗಿ ಕಾರ್ಯಕ್ರಮಗಳನ್ನು ಅನುಷ್ಠಾನಮಾಡುತ್ತಿದ್ದು ಈ ಆರ್ಥಿಕ ಸಾಕ್ಷರತಾಕೇಂದ್ರಗಳ ಮೂಲಕ ಇನ್ನೂ ಹೆಚ್ಚಿನ ಜನರನ್ನು ತಲುಪಲು ಸಹಕಾರಿ ಎಂದರು.

ಆರ್ಥಿಕ ಸಾಕ್ಷರತಾ ಯೋಜನೆ ಪ್ರಾದೇಶಿಕ ಸಂಯೋಜಕ ನಾರಾಯಣ ಹೆಗಡೆ ಮಾತನಾಡಿ, ಕೊಳ್ಳೇಗಾಲ ಆರ್ಥಿಕ ಸಾಕ್ಷರತಾ ಕೇಂದ್ರ ಕೊಳ್ಳೇಗಾಲ, ಹನೂರು ಹಾಗೂ ರಾಮಾಪುರ ಭಾಗದ 50 ಪ್ರತಿಶತ ಹಳ್ಳಿಗಳ 30 ಪ್ರತಿಶತ ವಯಸ್ಕ ಜನಸಂಖ್ಯೆಗೆ ಮುಂದಿನ 3 ವರ್ಷ ಆರ್ಥಿಕ ಸಾಕ್ಷರತೆ ಮೂಡಿಸಲಿದೆ ಎಂದರು. ಕಾರ್ಯಕ್ರಮದಲ್ಲಿ ಸ್ಟೇಟ್‌ ಬ್ಯಾಂಕ್‌ನ ಅಶ್ವಿ‌ನ್‌ ಕುಮಾರ್‌, ಬ್ಯಾಂಕ್‌ ಆಫ್ ಇಂಡಿಯಾದ ಪ್ರಕಾಶ್‌,ಧಾನ್‌ ಫೌಂಡೇಷನ್‌ ನ ಹುಸೇನ್‌, ಪ್ರಭುಶಂಕರ್‌, ಭಾಗ್ಯಾ, ಶಿವಮೂರ್ತಿ, ಸುಮನ್‌,ಪ್ರಶಾಂತ್‌, ಪವಿತ್ರಾ, ಕವಿತಾ ಹಾಗೂ ವಿವಿಧ ಸ್ವಯಂಸೇವಾ ಸಂಘದ ಸದಸ್ಯರು ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.