ಕೊಳ್ಳೇಗಾಲದಲ್ಲಿ ಸರಣಿ ಮನೆಗಳವು: ಆತಂಕದಲ್ಲಿ ಜನತೆ


Team Udayavani, Mar 18, 2021, 9:04 AM IST

ಕೊಳ್ಳೇಗಾಲದಲ್ಲಿ ಸರಣಿ ಮನೆಗಳವು: ಆತಂಕದಲ್ಲಿ ಜನತೆ

ಕೊಳ್ಳೇಗಾಲ: ಪಟ್ಟ ಣದ ವಿವಿಧ ಬಡಾವಣೆಗಳಲ್ಲಿ ಬೀಗ ಮುರಿದು ಒಳನುಗ್ಗಿದ ಕಳ್ಳರು, ಮನೆಗಳಲ್ಲಿದ್ದ ನಗದು ಮತ್ತು ಚಿನ್ನ ಅಪಹರಿಸಿ ಪರಾರಿಯಾಗಿರುವ ಘಟನೆ ಬುಧವಾರ ನಡೆದಿದೆ.

ಪಟ್ಟಣದ ಬಸವೇಶ್ವರ ನಗರದ ವೀರ ಣ್ಣ ಗೌಡ ಅವರ ಮನೆ ಬೀಗ ಮುರಿದು 40 ಸಾವಿರ ನಗದು ಅಪಹರಿಸಿದ್ದಾರೆ. ಆಶ್ರಯ ಬಡಾವಣೆಯ ನಿವೃತ್ತ ಎಎಸೈ ಶಂಕರ ಮೂರ್ತಿ ಅವರ ಮನೆ ಬೀಗ ಮುರಿದ ಕಳ್ಳರು, 60 ಸಾವಿರ ನಗದು ಚಿನ್ನದ ಒಡವೆ ಅಪ ಹರಿಸಿದ್ದಾರೆ. ಮನೆಯ ಹಿರಿಯರು ತಮಿಳುನಾಡಿನ ಚೆನ್ನೈಗೆ ಹೋಗಿದ್ದು ಅವರು ಬಂದ ಬಳಿಕ ಮಾಹಿತಿ ದೊರೆಯಲಿದೆ ಎಂದು ಪೊಲಸರು ತಿಳಿಸಿದ್ದಾರೆ.

ನಗರದ ರಾಜೀ ವ್‌ ನಗರ ಕೃಷ್ಣ ಕುಮಾರ್‌ ರವರ ಮನೆಯ ಬೀಗ ಮುರಿದು 30 ಸಾವಿರ ನಗದು, ಪಟ್ಟ ಣದ ಮೂರು ಮನೆ ಗ ಳಲ್ಲಿ ಬೀಗ ಮುರಿದು ಕಳು ವಾ ಗಿ ರುವ ಘಟನೆ ಬಡಾವಣೆಯ ನಿವಾಸಿಗಳಿಗೆ ನಡುಕ ಉಂಟು ಮಾಡಿದೆ. ಸ್ಥಳಕ್ಕೆ ಸರ್ಕಲ್‌ ಇನ್ಸ್‌ ಪೆ ಕ್ಟರ್‌ ಶ್ರೀಕಾಂತ್‌, ಅಪರಾದ ವಿಭಾಗದ ಎಎಸೈ ಮಾದೇ ಗೌಡ, ಸಿಬ್ಬಂದಿ ಪರಿಶೀಲನೆ ನಡೆಸಿ ಬಳಿಕ ಶ್ವಾನ ದಳ ಬೆರಳಚ್ಚು ತಜ್ಞರನ್ನು ಕರೆಯಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ.

 

ಟಾಪ್ ನ್ಯೂಸ್

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.