ಸೋಂಕಿತರು ಆಸ್ಪತ್ರೆಯಲ್ಲಿದ್ದ ಮನೆಯಲ್ಲಿ ಕಳ್ಳರ ಕೈಚಳಕ
Team Udayavani, May 29, 2021, 6:14 PM IST
ಯಳಂದೂರು: ಪಟ್ಟಣದ 1ನೇ ವಾರ್ಡ್ನ ಮುಸ್ಲಿಂ ಬಡಾವಣೆಯಲ್ಲಿಗುರು ವಾರ ಮದ್ಯರಾತ್ರಿ ಕಳ್ಳತನ ನಡೆದಿದ್ದು, ಕೋವಿಡ್ನಿಂದ ಮನೆಯಲ್ಲಿಯಾರೂ ಇಲ್ಲದಸಂದರ್ಭದಲ್ಲಿ ಮನೆಗೆನುಗ್ಗಿರುವ ಕಳ್ಳರು ಲಕ್ಷಾಂತರ ರೂ. ಮೌಲ್ಯದಚಿನ್ನಾಭರಣ ಹಾಗೂ ನಗದು ಕದ್ದು ಪರಾರಿಯಾಗಿದ್ದಾರೆ.
ಹಮೀದ್ ಪಾಷಮನೆಯಲ್ಲಿ ಈ ಕಳ್ಳತನ ನಡೆದಿದೆ. ಇವರು ಹಾಗೂ ಇವರ ಪುತ್ರನಿಗೆ ಕೊರೊನಾಸೋಂಕು ತಗುಲಿದ್ದರಿಂದ ಮೈಸೂರಿನ ಆಸ್ಪತ್ರೆಗೆ ದಾಖಲಾಗಿ ದ್ದರು.
ಇದೇ ತಿಂಗಳ26ರಂದು ಪಟ್ಟಣ ಪಂಚಾಯಿತಿಯಿಂದ ಈ ಮನೆಗೆ ಸ್ಯಾನಿ ಟೈಸ್ ಮಾಡಲಾಗಿತ್ತು.ಈ ವೇಳೆ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಖಚಿತ ಪಡಿಸಿಕೊಂಡಿದ್ದಾರೆ.
ಗುರುವಾರ ರಾತ್ರಿ ಮನೆಗೆ ನುಗ್ಗಿರುವ ಕಳ್ಳರು ಮನೆ ಬೀರು ವಿನಲ್ಲಿದ್ದ 1.70 ಲಕ್ಷರೂ. ನಗದು, 8 ಚಿನ್ನದ ಉಂಗುರಗಳು, ಒಂದು ಕರಿ ಮಣಿ ಸರ, ಬೈತಲೆ ಬೊಟ್ಟುಸೇರಿದಂತೆ 4.50 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳನ್ನು ದೋಚಿದ್ದಾರೆ. ಸ್ಥಳಕ್ಕೆಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
Udupi: ಪರಿಸರ ಸ್ನೇಹಿ ಸಿಎನ್ಜಿ ಬಸ್ ಸಂಚಾರ-ಸಿಎನ್ಜಿ ಲಭ್ಯತೆ ಸಮಸ್ಯೆ
Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ
Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ
ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್