ಮಲೆ ಮಹದೇಶ್ವರನ ಉತ್ಸವ ದರಗಳಲ್ಲಿ ಹೆಚ್ಚಳ

ದರ ಪರಿಷ್ಕರಣೆಗೆ ಸಭೆಯಲ್ಲಿ ತೀರ್ಮಾನ,ಡಿ.25ರಿಂದಲೇ ಜಾರಿ ,ಜಾಲತಾಣಗಳಲ್ಲಿ ವಿರೋಧ

Team Udayavani, Dec 27, 2020, 7:18 PM IST

CN-TDY-1

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ವಿವಿಧ ಸೇವಾ ಮತ್ತು ಉತ್ಸವ ದರಗಳಲ್ಲಿ ಹೆಚ್ಚಳವಾಗಿದ್ದು ಭಕ್ತಾದಿಗಳಿಗೆ ಮಾದಪ್ಪನ ಸೇವೆ ಮತ್ತು ಉತ್ಸವಗಳು ದುಬಾರಿಯಾಗಿವೆ. ಡಿ.25ರಿಂದ ಬೆಲೆ ಹೆಚ್ಚಳ ನಿಯಮ ಜಾರಿಗೆ ಬಂದಿದೆ.

ಶ್ರೀ ಕ್ಷೇತ್ರದಲ್ಲಿ ಜರುಗುತ್ತಿರುವ ವಿವಿಧ ಸೇವೆ ಮತ್ತು ಉತ್ಸವಗಳ ದರವನ್ನು ಈ ಹಿಂದೆ ಜು.20 2015ರಲ್ಲಿ ಪರಿಷ್ಕರಿಸಲಾಗಿತ್ತು. ಇದೀಗ 5 ವರ್ಷ 5 ತಿಂಗಳು ಕಳೆದಿದ್ದು ಉತ್ಸವಗಳ ನಿರ್ವಹಣೆ, ವೇತನ, ಪ್ರಸಾದದ ಕಚ್ಚಾಪದಾರ್ಥ ಮತ್ತು ನಿರ್ವಹಣೆ ಹೆಚ್ಚಳವಾಗಿರುವ ಹಿನ್ನೆಲೆದರ ಪರಿಷ್ಕರಣೆಗಾಗಿ ಪ್ರಸ್ತಾವನೆ ಸಲ್ಲಿಸಿತು. ಬಳಿಕಮುಖ್ಯಮಂತ್ರಿಗಳು ಮತ್ತು ಪ್ರಾಧಿಕಾರದ ಅಧ್ಯಕ್ಷರೂ ಆದ ಬಿ.ಎಸ್‌.ಯಡಿಯೂರಪ್ಪ ಅವರು 2020ರ ನ.25ರಂದುಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾಧಿಕಾರದ ಸಭೆ ನಡೆಸಿ ದಪರಿಷ್ಕರಣೆಗೆ ಸಭೆಯಲ್ಲಿ ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಯಿತು. ಈ ಹಿನ್ನೆಲೆ ಉತ್ಸವ ಮತ್ತು ಸೇವೆಗಳದರವನ್ನು ಈ ಕೆಳಕಂಡಂತೆ ನಿಗದಿಪಡಿಸಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಆದೇಶ ಹೊರಡಿಸಿದ್ದಾರೆ.

ಭಕ್ತಾದಿಗಳ ವಿರೋಧ :

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿವಿಧ ಉತ್ಸವ ಮತ್ತು ಸೇವೆಗಳಿಗೆ ಹಿಂದಿನ ದರಕ್ಕಿಂತಶೇ.30-50ರವರೆಗೆ ದರ ಏರಿಕೆ ಮಾಡಿರುವುದಕ್ಕೆ ಕೆಲ ಭಕ್ತಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಭಕ್ತಾದಿಯೋರ್ವರು ವಿಡಿಯೋ ಅಪ್‌ಲೋಡ್‌ಮಾಡಿದ್ದು ಮಾದಪ್ಪನ ಭಕ್ತಾದಿಗಳಲ್ಲಿಶೇ.60-70 ರಷ್ಟು ಭಕ್ತಾದಿಗಳು ಮಧ್ಯಮ ವರ್ಗ ದವರಾಗಿದ್ದಾರೆ. ಈ ರೀತಿ ದರ ಹೆಚ್ಚಳಮಾಡುವ ಮುನ್ನ ಭಕ್ತಾದಿಗಳ ಹಿತ ಕಾಯ್ದುಕೊಳ್ಳಬೇಕಿತ್ತು. ಈಗಾಗಲೇ ಶ್ರೀ ಕ್ಷೇತ್ರಕ್ಕೆ ವಾರ್ಷಿಕ 60 ಕೋಟಿಗೂ ಅಧಿಕ ಆದಾಯವಿದ್ದು ಹೆಚ್ಚುವರಿ ಹೊರೆಯಾಗಿರುವ ಹಣವನ್ನು ಅದರಿಂದ ಸರಿದೂಗಿಸಿಕೊಳ್ಳಬಹುದಿತ್ತು ಎಂಬ ಮಾತು ಚರ್ಚೆಗೆ ಗ್ರಾಸವಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.