ಮಕ್ಕಳಲ್ಲಿ ಜಾಂಡಿಸ್‌, ಟೈಫಾಯ್ಡ


Team Udayavani, Feb 11, 2021, 2:39 PM IST

Jaundice and typhoid in children

ಯಳಂದೂರು: ಪಟ್ಟಣದ ಹಲವೆಡೆ ಮಕ್ಕಳಲ್ಲಿ ಜಾಂಡೀಸ್‌, ಟೈಪಾಯ್ಡ ಜ್ವರ ಕಾಣಿಸಿಕೊಂಡಿದ್ದು, ಪೋಷಕರಲ್ಲಿ ಆತಂಕ ಮೂಡಿದೆ.

ಬಳೇಪೇಟೆಯಲ್ಲಿರುವ 10ನೇ ವಾಡ್‌ ìನಲ್ಲಿ ಕಳೆದ ಹಲವು ದಿನಗಳಿಂದ 15ಕ್ಕೂ ಹೆಚ್ಚು ಮಕ್ಕಳಿಗೆ ಜಾಂಡೀಸ್‌ ಹಾಗೂ ಟೈಫಾಯ್ಡ ಜ್ವರ ಕಾಣಿಸಿಕೊಳ್ಳುತ್ತಿದೆ. ಪಟ್ಟಣದ 10ನೇ ವಾರ್ಡ್‌ನ ಕಣಿ ಯರ ಬೀದಿ, ಮುಸ್ಲಿಂ ಬೀದಿ ಹಾಗೂ ಹಳ್ಳದ ಬೀದಿಯ ಮಕ್ಕಳಲ್ಲಿ ಈ ರೋಗ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಇದಕ್ಕೆ ಕಲುಷಿತ ನೀರಿನ ಸೇವನೆಯೇ ಕಾರಣ ಎಂದು ಸಾರ್ವಜನಿಕರು ದೂರಿದ್ದಾರೆ.

ಕಳೆದ ಹಲವು ದಿನಗಳಿಂದ ಇಲ್ಲಿಗೆ ಪಟ್ಟಣ ಪಂಚಾಯಿತಿಯಿಂದ ಪೂರೈಕೆಯಾಗುವ ನೀರು ಕಲುಷಿತಗೊಂಡಿತ್ತು. ನೀರಿನಲ್ಲಿ ಹುಳಗಳು ಹಾಗೂ ಕೆಟ್ಟ ವಾಸನೆ ಕೂಡ ಬರುತ್ತಿತ್ತು. ಈ ಬಗ್ಗೆ ಹಲವು ಬಾರಿಪಂಚಾಯಿತಿಗೆ ದೂರು ನೀಡಿದ್ದರೂ ಕ್ರಮ ವಹಿಸಿಲ್ಲ. ಇದರಿಂದಲೇ ಈ ಕಾಯಿಲೆಗಳು ನಮ್ಮ ಮಕ್ಕಳನ್ನು ಬಾಧಿಸು ತ್ತಿವೆ ಎಂಬುದು ಇಲ್ಲಿನ ಶ್ರೀಕಂಠಸ್ವಾಮಿ, ಅಸ್ಮ, ಮುನ್ನ ಸೇರಿದಂತೆ ಹಲವರ ದೂರಾಗಿದೆ.

ಈ ಬಗ್ಗೆ ಸಾಮಾನ್ಯ ಸಭೆಯಲ್ಲೂಚರ್ಚೆ ನಡೆದಿದ್ದು, ಇಲ್ಲಿನ ವಾರ್ಡ್‌ ಸದಸ್ಯೆ ಲಕ್ಷ್ಮೀಮಲ್ಲು ಅವರು ಬಾಟಲಿ  ಯಲ್ಲಿ ನೀರನ್ನು ಶೇಖರಿಸಿ ತಂದಿದ್ದು, ಈಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಸಭೆಯಲ್ಲೇ ಸೂಚನೆ ನೀಡಿದ್ದರು.

ಇದನ್ನೂ ಓದಿ:ಐಶ್ವರ್ಯಾ- ಅಮರ್ಥ್ಯ ವಿವಾಹ: ಡಿಕೆಶಿ ಮನೆಯಲ್ಲಿ ಸಂಭ್ರಮದ ಹಳದಿ ಕಾರ್ಯಕ್ರಮ

ಪಟ್ಟಣದ 10ನೇ ವಾರ್ಡಿನ ಮುಸ್ಲಿಂ ಬೀದಿ, ಗಾಣಿಗರ ಬೀದಿ, ಕಣಿಯರ ಬೀದಿ ಹಾಗೂ ಹಳ್ಳದ ಬೀದಿಗಳಿಗೆ ಸರಬರಾಜಾಗುವನೀರು ಕಲುಷಿತವಾಗಿದೆ ಎಂಬ ದೂರು ಇತ್ತು. ಕುಡಿಯುವ ನೀರು ಸರಬರಾಜು ಆಗುವ 3 ಕಡೆ ಪೈಪ್‌ ಒಡೆದಿದ್ದು, ದುರಸ್ತಿ ಮಾಡಲಾಗಿದೆ.  ಸ್ಥಳೀಯ ಆರೋಗ್ಯ ಇಲಾಖೆಯ ಕಾರ್ಯಕರ್ತೆಯರ ನೆರವಿನಿಂದ ನೀರಿನ ಸ್ಯಾಂಪಲ್‌ಗ‌ಳನ್ನು ಪಡೆದುಕೊಂಡು ಪರೀಕ್ಷೆಗೆ ಕಳುಹಿಸಲಾಗಿದೆ.

ಮಹೇಶ್ಕುಮಾರ್‌, ಆರೋಗ್ಯಾಧಿಕಾರಿ,

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.