ಮಲೆ ಮಹದೇಶ್ವರ ಬೆಟ್ಟದಲ್ಲಿ 4ಜಿ ಸೇವೆ ಪರಿಚಯಿಸಿದ ಜಿಯೋ


Team Udayavani, Apr 6, 2022, 11:15 AM IST

Untitled-1

ಚಾಮರಾಜನಗರ: ದೂರವಾಣಿ ಸಂಪರ್ಕ ನೆಟ್‍ ವರ್ಕ್‍ ಕಂಪೆನಿ ಜಿಯೋ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ತನ್ನ 4ಜಿ ಸೇವೆಯನ್ನು ಪ್ರಾರಂಭಿಸಿದೆ.

ಮಲೆ ಮಹದೇಶ್ವರ ಬೆಟ್ಟ ದಟ್ಟ ಅರಣ್ಯ ಶ್ರೇಣಿಯಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳವಾಗಿದ್ದು,  ಪ್ರತಿ ವರ್ಷ ಲಕ್ಷಾಂತರ ಭಕ್ತರು ಈ ಬೆಟ್ಟಕ್ಕೆ ಭೇಟಿ ನೀಡುತ್ತಾರೆ.ಮಲೆ ಮಹದೇಶ್ವರ ಬೆಟ್ಟದಲ್ಲಿ ಸಮರ್ಪಕ ಮೊಬೈಲ್‍ ನೆಟ್‍ ವರ್ಕ್‍ ಸಂಪರ್ಕ ಇರಲಿಲ್ಲ. ಇದರಿಂದಾಗಿ ಸ್ಥಳೀಯ ಜನರಿಗೆ ಮಾತ್ರವಲ್ಲ, ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ದೂರವಾಣಿ ಸಂವಹನಕ್ಕೆ ಬಹಳ ತೊಂದರೆಯಾಗಿತ್ತು.

ಇದನ್ನರಿತ ಜಿಯೋ 4ಜಿ ಡಿಜಿಟಲ್‍ ಸೇವೆಯನ್ನು ಮಲೆ ಮಹದೇಶ್ವರ ಬೆಟ್ಟದಲ್ಲಿ ಆರಂಭಿಸಿದೆ. ಇದರಿಂದ  ಆ ಪ್ರದೇಶದ ಜನರು ಸಂವಹನ ಸಾಧಿಸಲು, ವಿದ್ಯಾರ್ಥಿಗಳು ಆನ್‍ ಲೈನ್‍ ಪಾಠ ಆಲಿಸಲು, ಯುವ ಜನರು ತಮ್ಮ ಉದ್ಯೋಗಾವಕಾಶಗಳನ್ನು ತಾವಿರುವ ಸ್ಥಳದಿಂದಲೇ ನಿರ್ವಹಿಸಲು ಸಹಾಯಕವಾಗಿದೆ.

ನೆಟ್‍ ವರ್ಕ್ ಸಮಸ್ಯೆಯಿಂದ ಬೆಟ್ಟಕ್ಕೆ ಬರುವ ಭಕ್ತಾದಿಗಳು ತಮ್ಮ ಮನೆಗಳಿಗೆ ಕರೆ ಮಾಡಲು ಅಥವಾ ಆನ್‍ಲೈನ್‍ ಸಂಪರ್ಕ ಸಾಧಿಸಲು ಕಷ್ಟಪಡಬೇಕಾಗಿತ್ತು. ಈಗ ಜಿಯೋ 4ಜಿ ನೆಟ್‍ ವರ್ಕ್ ನಿಂದಾಗಿ ಸುಲಲಿತ ಸಂವಹನಕ್ಕೆ ನೆರವಾಗಿದೆ. ಸ್ಥಳೀಯ ಕುಟುಂಬಗಳಿಗೂ ಸಹ ಇದರಿಂದ ಬಹಳ ಅನುಕೂಲವಾಗಿದೆ. ಇದಕ್ಕಾಗಿ ಸ್ಥಳೀಯರು ಜಿಯೋಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಗ್ರಾಹಕರ ಸಂತೋಷವು ಜಿಯೋದ ಮೂಲಾಧಾರವಾಗಿದೆ. ಮಲೆ ಮಹದೇಶ್ವರ ಬೆಟ್ಟದಂಥ ದುರ್ಗಮ ಪ್ರದೇಶದಲ್ಲಿ ಸಂಪರ್ಕ ನೀಡುವ ಮೂಲಕ ಜಿಯೋ, ಜಿಲ್ಲೆಯಾದ್ಯಂತ ತನ್ನ ದೃಢವಾದ ನೆಟ್‌ವರ್ಕ್  ಅನ್ನು ಮತ್ತಷ್ಟು ಬಲಪಡಿಸಿದೆ. ಮುಂದೆಯೂ ಮಲೆ ಮಹದೇಶ್ವರ ಬೆಟ್ಟದ ಯಾತ್ರಾರ್ಥಿಗಳಿಗೆ ಅಡಚಣೆ ರಹಿತ ಸೇವೆಯನ್ನು ಸದಾ ನೀಡುತ್ತದೆ ಎಂದು ಕಂಪೆನಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.