ಚಾಮರಾಜನಗರ: ಕೆ.ಗುಡಿ ಸಫಾರಿಯಲ್ಲಿ ಹುಲಿ ದರ್ಶನ… ಗಾಯಗೊಂಡಿರುವ ಶಂಕೆ
Team Udayavani, Jan 4, 2023, 8:40 PM IST
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಅರಣ್ಯದ ಕೆ. ಗುಡಿ ವಲಯದಲ್ಲಿ ಸಫಾರಿಗೆಂದು ತೆರಳಿದ್ದ ಪ್ರವಾಸಿಗರಿಗೆ ಬುಧವಾರ ಬೆಳಿಗ್ಗೆ ಹುಲಿ ದರ್ಶನವಾಗಿದೆ.
ಸಫಾರಿಗೆಂದು ತೆರಳಿದವರು ಹುಲಿಯ ಛಾಯಾಚಿತ್ರವನ್ನು ತೆಗೆದಿದ್ದು ಈ ಛಾಯಾಚಿತ್ರದ ಆಧಾರದ ಮೇಲೆ ಹುಲಿಯ ಗುದಭಾಗದಲ್ಲಿ ಗಾಯವಾಗಿರಬಹುದೆಂದು ಶಂಕಿಸಲಾಗಿದೆ.
ಈ ಕುರಿತು ಹುಲಿ ಯೋಜನೆ ನಿರ್ದೇಶಕಿ ದೀಪ್ ಕಂಟ್ರಾಕ್ಟರ್ ಅವರನ್ನು ಉದಯವಾಣಿ ಸಂಪರ್ಕಿಸಿದಾಗ, ಫೋಟೋವನ್ನು ಪಶುವೈದ್ಯರು ಪರಿಶೀಲಿಸಿದ್ದಾರೆ. ಕೆಲವೊಮ್ಮೆ ಆರೋಗ್ಯವಂತ ಯುವ ಹುಲಿಗಳಲ್ಲಿ ಇದು ಸಾಮಾನ್ಯ ಎಂದಿದ್ದಾರೆ. ಆದರೂ ಇದನ್ನು ಪರಿಶೀಲಿಸುವ ಸಲುವಾಗಿ ಗುರುವಾರ ಸಫಾರಿ ರದ್ದುಗೊಳಿಸಿ, ಹುಲಿ ಇದ್ದ ಪ್ರದೇಶವನ್ನು ತಪಾಸಣೆ ಮಾಡಿ, ಹುಲಿಯನ್ನು ಪತ್ತೆ ಹಚ್ಚುವ ಕಾರ್ಯ ನಡೆಸಲಾಗುತ್ತದೆ. ನಂತರವಷ್ಟೇ ಇದು ಖಚಿತವಾಗಲಿದೆ ಎಂದಿದ್ದಾರೆ.
ಇದನ್ನೂ ಓದಿ : ಕೃಷ್ಣಗಿರಿ ಕಾಲೋನಿಯಲ್ಲಿ ಭೀತಿ ಹುಟ್ಟಿಸಿದ್ದ ಹಾವು… ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಸ್ಥಳಾಂತರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ