ಎಂಇಎಸ್‌ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು 


Team Udayavani, Dec 19, 2021, 1:03 PM IST

ಎಂಇಎಸ್‌ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು 

ಗುಂಡ್ಲುಪೇಟೆ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸುವ ಘಟನೆ ಖಂಡಿಸಿ ಪಟ್ಟಣದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು.

ಪಟ್ಟಣ ಪ್ರವಾಸಿ ಮಂದಿರದಿಂದ ಜಾಥಾ ಹೊರಟ ಪ್ರತಿಭಟನಾಕಾರರು, ಎಂಡಿಸಿಸಿ ಬ್ಯಾಂಕ್‌ ಮುಂಭಾಗ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ಹೆದ್ದಾರಿ ತಡೆನಡೆಸಿದರು. ನಂತರ ತಾಲೂಕು ಕಚೇರಿ ಮುಂದೆಜಮಾಯಿಸಿ ಎಂಇಎಸ್‌ ಕಾರ್ಯಕರ್ತರ ವಿರುದ್ಧ ಧಿಕ್ಕಾರ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.

ಈ ವೇಳೆ ಕರುಬರ ಮಹಾಸಭಾದ ರಾಜ್ಯಾಧ್ಯಕ್ಷ ಉತ್ತಂಗೆರೆಹುಂಡಿ ಶಿವಮೂರ್ತಿ ಮಾತನಾಡಿ, ಕರ್ನಾಟಕ ಸೌಲಭ್ಯ ಪಡೆದು ಕೆಲ ಕಿಡಿಗೇಡಗಳು ಮಹಾರಾಷ್ಟ್ರದ ಪರ ಕೆಲಸ ಮಾಡುತ್ತಿದ್ದಾರೆ. ಈ ಕಿಡಿಗೇಡಿಗಳನ್ನು ಗಡಿಪಾರು ಮಾಡಬೇಕು. ಇದರಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು ಎಂದರು.

ಪ್ರತಿಭಟನೆಗೆ ಕರ್ನಾಟಕ ರಕ್ಷಣಾ ವೇದಿಕೆ, ಕಾವಲು ಪಡೆ, ಎಸ್ಡಿಪಿಐ, ಪಿಎಫ್ಐ, ಮಾನವ ಬಂಧುತ್ವ ವೇದಿಕೆ, ತಾಲೂಕು ಕುರುವ ಸಂಘ ಸೇರಿದಂತೆ ಇತರೆ ಹಲವು ಕನ್ನಡ ಪರ ಸಂಘಟನೆಗಳು ಪ್ರತಿಭಟನೆಗೆಸಾಥ್‌ ನೀಡಿದರು. ಈ ವೇಳೆ ಶಿರಸ್ತೇದಾರ್‌ ಮಹೇಶ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಕುರುಬ ಸಮುದಾಯದ ಮುಖಂಡ ಎಲ್‌.ಸುರೇಶ್‌, ಕರವೇ ತಾಲೂಕುಅಧ್ಯಕ್ಷ ಸುರೇಶನಾಯಕ, ರಾಜೇಂದ್ರ ವಿ.ನಾಯಕ್‌, ಕಾವಲು ಪಡೆ ತಾಲೂಕು ಅಧ್ಯಕ್ಷ ಅಬ್ದುಲ್‌ ಮಾಲಿಕ್‌, ಜಿಲ್ಲಾ ಕಾರ್ಯಾಧ್ಯಕ್ಷ ಅಬ್ದುಲ್‌ ರಶೀದ್‌, ಗೌರವಾಧ್ಯಕ್ಷ ವೆಂಕಟೇಶ್‌ ಗೌಡ, ಟೌನ್‌ ಸಂಚಾಲಕ ಮಿಮಿಕ್ರಿ ರಾಜು, ಪಿಎಫ್ಐ ತಾಲೂಕು ಘಟಕದ ಅಧ್ಯಕ್ಷ ಇಮ್ರಾನ್‌ ಖಾನ್‌, ಎಸ್ಡಿಪಿಐ ತಾಲೂಕು ಅಧ್ಯಕ್ಷ ಅಕ್ರಮ ಪಾಷ, ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ಶುಭಾಷ್‌ ಮಾಡ್ರಹಳ್ಳಿ, ತಾಲೂಕು ಸಂಚಾಲಕ ಸೋಮಣ್ಣ ಇತರರಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.