Cauvery Issue: ಕಾವೇರಿ ನೀರಿನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ


Team Udayavani, Sep 27, 2023, 10:37 AM IST

Cauvery Issue: ಕಾವೇರಿ ನೀರಿನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ

ಹನೂರು: ಕಾವೇರಿ ನೀರಿನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ, ಈ ಸಂಬಂಧ ಈಗಾಗಲೇ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದು ಈ ವಿಚಾರ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಚಾಲೆಂಜ್ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು .

ಪ್ರಸಿದ್ಧ ಯಾತ್ರಾಸ್ಥಳ ಮಾದೇಶ್ವರ ಬೆಟ್ಟದಲ್ಲಿ ಮಾದಪ್ಪನ ದರ್ಶನ ಪಡೆದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿರ್ವಹಣಾ ಸಮಿತಿ 18 ದಿನಗಳ ಕಾಲ 3000 ಕ್ಯೂಸೆಕ್ ನೀರು ಬಿಡುವಂತೆ ಮಾಡಿರುವ ಆದೇಶ ಕುರಿತು ಮಾತನಾಡಿ ಸದ್ಯ ನಮ್ಮ ಬಳಿ ನೀರು ಇಲ್ಲ, ನೀರಿನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಈ ಸಂಬಂಧ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದು ಈ ವಿಚಾರವನ್ನು ಸುಪ್ರೀಂ ಕೋರ್ಟ್ ನಲ್ಲಿ ಚಾಲೆಂಜ್ ಮಾಡುತ್ತೇವೆ ಎಂದು ತಿಳಿಸಿದರು.

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ನೀರಿನ ವಿಚಾರದಲ್ಲಿ ರಾಜಕೀಯ ಮಾಡುತ್ತಿವೆ, ಮಾಡುತ್ತಲೇ ಇರುತ್ತವೆ ಎಂದು ಕಿಡಿ ಕಾರಿದರು.

ರಾಜ್ಯದಲ್ಲಿ ತೀವ್ರ ಬರಗಾಲ ಇರುವ ಬಗ್ಗೆ ಪ್ರತಿಕ್ರಿಯಿಸಿ ಮಳೆಗಾಗಿ ಮಹದೇಶ್ವರನ ಮೊರೆ ಹೋಗಿದ್ದು ವಿಶೇಷ ಪೂಜೆ ಸಲ್ಲಿಸಿದ್ದೇವೆ. ನನಗೆ ಮಾದ ಪ್ಪನ ಮೇಲೆ ನಂಬಿಕೆ ಇದ್ದು ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ ಎಂಡು ವಿಶ್ವಾಸ ವ್ಯಕ್ತಪಡಿಸಿದರು.

ಚಾಮರಾಜನಗರ ಜಿಲ್ಲೆಗೆ ಕಳೆದ 5 ವರ್ಷಗಳ ಅವಧಿಯಲ್ಲಿ 12 ಬಾರಿ ಭೇಟಿ ನೀಡಿದ್ದು ಮೌಢ್ಯತೆ ತೊಡೆದು ಹಾಕಿ 5 ವರ್ಷ ಸುಭದ್ರ ಸರ್ಕಾರ ನೀಡಿದ್ದೆ ಎಂದು ತಿಳಿಸಿದರು.

ಇದನ್ನೂ ಓದಿ: ISKCON: ಗೋರಕ್ಷಣೆ ಹೆಸರಲ್ಲಿ ಇಸ್ಕಾನ್ ಗೋವುಗಳನ್ನು ಕಟುಕರಿಗೆ ಮಾರುತ್ತಿದೆ… ಮನೇಕಾ ಗಾಂಧಿ

ಟಾಪ್ ನ್ಯೂಸ್

Revanth Reddy to be next Telangana Chief Minister

Telangana Congress; ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ

NCRB report; ಈ ನಗರವು ದೇಶದ ಅತ್ಯಂತ ಸುರಕ್ಷಿತ ನಗರ

NCRB report; ಈ ನಗರವು ದೇಶದ ಅತ್ಯಂತ ಸುರಕ್ಷಿತ ನಗರ

ತುಳುನಾಡಿನ ಐತಿಹಾಸಿಕ ಪರಂಪರೆಯನ್ನು ಬಿಂಬಿಸುವ ಶಿರ್ವ ನಡಿಬೆಟ್ಟು ಚಾವಡಿ ಮನೆ

Heritage; ತುಳುನಾಡಿನ ಐತಿಹಾಸಿಕ ಪರಂಪರೆಯನ್ನು ಬಿಂಬಿಸುವ ಶಿರ್ವ ನಡಿಬೆಟ್ಟು ಚಾವಡಿ ಮನೆ

Goa ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಪ್ರಮೋದ್ ಸಾವಂತ್

Goa ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಪ್ರಮೋದ್ ಸಾವಂತ್

Fadnavis: 2024ರಲ್ಲಿ ಫಡ್ನವೀಸ್‌ ಮಹಾ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸ್ತಾರೆ- ಕುಲೆ

Fadnavis: 2024ರಲ್ಲಿ ಫಡ್ನವೀಸ್‌ ಮಹಾ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸ್ತಾರೆ- ಕುಲೆ

Moodigere: ಕಾಡುಕೋಣ ದಾಳಿ… ಕಾಫಿತೋಟದ ಮ್ಯಾನೇಜರ್ ಕಾಲಿಗೆ ಗಾಯ

Moodigere: ಕಾಡುಕೋಣ ದಾಳಿ… ಕಾಫಿತೋಟದ ಮ್ಯಾನೇಜರ್ ಕಾಲಿಗೆ ಗಾಯ

Madhya Pradesh; ನಾನು ಸಿಎಂ ಸ್ಥಾನದ ಸ್ಪರ್ಧಿಯಲ್ಲ..: ಶಿವರಾಜ್ ಸಿಂಗ್ ಚೌಹಾಣ್

Madhya Pradesh; ನಾನು ಸಿಎಂ ಸ್ಥಾನದ ಸ್ಪರ್ಧಿಯಲ್ಲ..: ಶಿವರಾಜ್ ಸಿಂಗ್ ಚೌಹಾಣ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodigere: ಕಾಡುಕೋಣ ದಾಳಿ… ಕಾಫಿತೋಟದ ಮ್ಯಾನೇಜರ್ ಕಾಲಿಗೆ ಗಾಯ

Moodigere: ಕಾಡುಕೋಣ ದಾಳಿ… ಕಾಫಿತೋಟದ ಮ್ಯಾನೇಜರ್ ಕಾಲಿಗೆ ಗಾಯ

Ramesh Jarkiholi reacts to prithwi singh incident

ಬೆಳಗಾವಿ ಕನಕಪುರವಾಗುತ್ತಿದೆ; ಪೊಲೀಸ್ ತನಿಖೆಗೆ ಮಹಾನ್ ನಾಯಕನಿಂದ ಒತ್ತಡ: ರಮೇಶ್ ಜಾರಕಿಹೊಳಿ

3-yadagiri

Yadagiri: ಡಿಎಚ್ಓ ಮನೆ ಮೇಲೆ ಲೋಕಾಯುಕ್ತರ ದಾಳಿ

2-lokayuktha

Lokayuktha Raid: ಚಿಕ್ಕಬಳ್ಳಾಪುರ, ಗಂಗಾವತಿ ಸೇರಿದಂತೆ ಹಲವೆಡೆ ಲೋಕಾಯುಕ್ತ ದಾಳಿ

Rescue: ಮೂಟೆಯಡಿ ಸಿಲುಕಿದ್ದ ಐವರು ಕಾರ್ಮಿಕರ ಶವ ಪತ್ತೆ… ಮುಂದುವರೆದ ರಕ್ಷಣಾ ಕಾರ್ಯಾಚರಣೆ

Rescue: ಮೂಟೆಯಡಿ ಸಿಲುಕಿದ್ದ ಐವರು ಕಾರ್ಮಿಕರ ಶವ ಪತ್ತೆ… ಮುಂದುವರೆದ ರಕ್ಷಣಾ ಕಾರ್ಯಾಚರಣೆ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

LAW

Davangere: ಚಿಕನ್ ಮಾಡಿಲ್ಲ ಎಂಬ ಕಾರಣಕ್ಕೆ ಪತ್ನಿಯ ಕೊಲೆ ಮಾಡಿದ್ದವನಿಗೆ ಶಿಕ್ಷೆ ಪ್ರಕಟ

table tennis

Sirsi: ರಾಜ್ಯ ಮಟ್ಟದ ಪ್ರಾಥಮಿಕ-ಪ್ರೌಢ ಶಾಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ

Revanth Reddy to be next Telangana Chief Minister

Telangana Congress; ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ

NCRB report; ಈ ನಗರವು ದೇಶದ ಅತ್ಯಂತ ಸುರಕ್ಷಿತ ನಗರ

NCRB report; ಈ ನಗರವು ದೇಶದ ಅತ್ಯಂತ ಸುರಕ್ಷಿತ ನಗರ

ಬೆಳಗಾವಿ: ಸುವರ್ಣ ವಿಧಾನಸೌಧ ಬಳಿ ರೈತರ ಪ್ರತಿಭಟನೆ

ಬೆಳಗಾವಿ: ಸುವರ್ಣ ವಿಧಾನಸೌಧ ಬಳಿ ರೈತರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.