ಕೊಳ್ಳೇಗಾಲ: ಕಲ್ಲಿನಿಂದ ಜಜ್ಜಿ ಭೀಕರ ಕೊಲೆ : ಆರೋಪಿಗಳ ಪತ್ತೆಗೆ ಬಲೆ ಬೀಸಿದ ಪೊಲೀಸರು
Team Udayavani, May 31, 2022, 10:25 PM IST
ಕೊಳ್ಳೇಗಾಲ : ವ್ಯಕ್ತಿಯೋರ್ವನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಬಿಸಾಡಿರುವ ಘಟನೆಯೊಂದು ತಾಲ್ಲೂಕಿನ ಶಿವನ ಸಮುದ್ರದ ಬಳಿ ಇರುವ ದರ್ಗದ ಹಿಂಭಾಗ ನಡೆದಿದೆ.
ಕೊಲೆಯಾದ ವಕ್ತಿ 30 ರಿಂದ 40 ವರ್ಷದವನೆಂದು ಪೊಲೀಸರು ಅಂದಾಜಿಸಿದ್ದಾರೆ.
ಕೊಲೆ ನಡೆದಿರುವ ಸ್ಥಳಕ್ಕೆ ಎಸ್.ಪಿ. ಶಿವ ಕುಮಾರ್. ಎ ಎಸ್.ಪಿ. ಸುಂದರ ರಾಜ. ಡಿ, ವೈ ಎಸ್.ಪಿ ನಾಗರಾಜ. ಸಿ.ಪಿ.ಐ.ಶಿವರಾಜ ಆರ್.ಮುದ ಹೋಳಲು ಗ್ರಾಮಾಂತರ ಪೋಲೀಸ್ ಠಾಣೆಯ ಪಿ.ಎಸ್.ಐ, ಮ೦ಜುನಾಥ್. ಮತ್ತು ಸಿಬಂದಿ ವರ್ಗ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಶವವನ್ನು ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿದ್ದಾರೆ.
ಮೃತ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆ ಹಚ್ಚಬೇಕಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೊಲೆಗಾರರ ಪತ್ತೆಗೆ ಬಲೆ ಬೀಸಿದ್ದಾರೆ.
ಇದನ್ನೂ ಓದಿ : ಜ್ಞಾನವ್ಯಾಪಿ ಮಸೀದಿ ಕೇಸ್: ಶಿವಲಿಂಗದ ವಿಡಿಯೋ ಬಹಿರಂಗವಾಗಿದ್ದು ಹೇಗೆ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ