ಶೌಚಾಲಯದ ಸಹಾಯಧನ ಇನ್ನೂ ಮರೀಚಿಕೆ!


Team Udayavani, Dec 10, 2022, 4:03 PM IST

ಶೌಚಾಲಯದ ಸಹಾಯಧನ ಇನ್ನೂ ಮರೀಚಿಕೆ!

ಯಳಂದೂರು: ಸರ್ಕಾರವು ಪ್ರತಿ ಮನೆಯಲ್ಲಿ ಕಡ್ಡಾಯವಾಗಿ ಶೌಚಾಲಯ ನಿರ್ಮಿಸಿ ಉಪಯೋಗಿಸುವ ನಿಟ್ಟಿನಲ್ಲಿ ಕೋಟಿಗಟ್ಟೆಲೆ ಅನುದಾನವನ್ನು ನೀಡಿ ಪ್ರಚಾರ ಪಡಿಸಿ ಅನೇಕ ಕಾರ್ಯಕ್ರಮವನ್ನು ಮಾಡಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿತ್ತಿದ್ದು, ಆದರೆ ತಾಲೂಕಿನ ಅಂಬಳೆ ಗ್ರಾಪಂನಲ್ಲಿ ಮಾತ್ರ ಇದಕ್ಕೆ ತದ್ವಿರುದ್ಧವಾಗಿದೆ.!

ಈ ಗಾಪಂ ವ್ಯಾಪ್ತಿಯಲ್ಲಿ ವೈಯುಕ್ತಿಕ ಶೌಚಗೃಹ ನಿರ್ಮಾಣ ಮಾಡಿರುವ ಫಲಾನುಭವಿಗಳಿಗೆ ಕಳೆದ ವರ್ಷದಿಂದ ಸಹಾಯಧನ ನೀಡದ ಕಾರಣ ಕಚೇರಿಗೆ ದಿನನಿತ್ಯ ಅಲೆದಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅಂಬಳೆ, ಅಂಬಳೆ 2, ಚಂಗಚಹಳ್ಳಿ, ಹೆಗ್ಗಡೆ ಹುಂಡಿ, ವೈ.ಕೆ.ಮೋಳೆ ಗ್ರಾಮಗಳು ಇದರ ವ್ಯಾಪ್ತಿಗೆ ಬರುತ್ತದೆ. 100ಕ್ಕೂ ಹೆಚ್ಚು ಫಲಾನುವಿಗಳು ಸ್ವಚ್ಛ ಭಾರತ್‌ ಯೋಜನೆ ಮೂಲಕ ವೈಯುಕ್ತಿಕ ಶೌಚಗೃಹವನ್ನು ನಿರ್ಮಾಣ ಮಾಡಿಕೊಂಡು ವರ್ಷ ಕಳೆದರೂ ಇನ್ನೂ ಇವರಿಗೆ ಬಿಲ್‌ ಪಾವತಿಯಾಗಿಲ್ಲ. ಪ.ಜಾತಿ, ಪಂಗಡದವರಿಗೆ 15 ಸಾವಿರ ಹಾಗೂ ಇತರೆ ವರ್ಗದ ಬಡವರ್ಗದವರಿಗೆ 12,500 ರೂ. ಸಹಾಯಧನ ನೀಡಬೇಕಾಗಿದೆ, ಆದರೂ ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳು ಈ ಯೋಜನೆಯಲ್ಲಿ ಸಹಾಯಧನವನ್ನು ನೀಡದೆ ಮೀನಾಮೇಷ ಎಣಿಸುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಸಂಬಂಧಪಟ್ಟ ಪಂಚಾಯಿತಿ ಪಿಡಿಒ ಹಾಗೂ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಗಮನಹರಿಸುತ್ತಿಲ್ಲ. ಈ ಗ್ರಾಮ ವ್ಯಾಪ್ತಿಯಲ್ಲಿ ಇನ್ನೂ ಕೆಲವು ಮನೆಗಳಲ್ಲಿ ಶೌಚಾಲಯವಿಲ್ಲ. ಇವರು ಇನ್ನೂ ಶೌಚಕ್ಕೆ ಬಯಲನ್ನೇ ಆಶ್ರಯಿಸಿದ್ದಾರೆ. ಈಗ ಕಟ್ಟಿರುವವರಿಗೆ ಇನ್ನೂ ಬಿಲ್‌ ಪಾವತಿಯಾಗದ ಕಾರಣ, ಇದಿಲ್ಲದಿದ್ದವರು ಇದಕ್ಕಾಗಿ ಇನ್ನಷ್ಟು ದಿನ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅಂಬಳೆ ಗ್ರಾಪಂ ವ್ಯಾಪ್ತಿಯಲ್ಲಿ 100ಕ್ಕೂ ಹೆಚ್ಚು ಬಡವರ್ಗದ ಫಲಾನುಭವಿಗಳು ಶೌಚಗೃಹ ನಿರ್ಮಿಸಿಕೊಂಡು ವರ್ಷ ಕಳೆದರೂ ಪಂಚಾಯಿತಿ ಅಧಿಕಾರಿಗಳು ಸಹಾಯಧನವನ್ನೂ ನೀಡಿಲ್ಲ. ಸರ್ಕಾರದ ಯೋಜನೆ ಬಗ್ಗೆ ನಿರ್ಲಕ್ಷ್ಯವಹಿಸುತ್ತಿದ್ದಾರೆ, ಈ ಬಗ್ಗೆ ಮೇಲಧಿಕಾರಿಗಳು ತಕ್ಷಣ ಹಣವನ್ನು ಕೊಡಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು. -ಎಂ.ನಾಗರಾಜು, ವೈ.ಕೆ.ಮೋಳೆ ನಿವಾಸಿ ಅಂಬಳೆ

ಗ್ರಾಪಂಗೆ ವರ್ಗಾವಣೆಯಾಗಿ ಇತ್ತೀಚೆಗೆ ಬಂದಿದ್ದು, ಸ್ವತ್ಛ ಭಾರತ್‌ ಯೋಜನೆ ಮೂಲಕ ವೈಯುಕ್ತಿಕ ಶೌಚಗೃಹ ನಿರ್ಮಿಸಿರುವ ಫಲಾನುಭವಿ ಗಳಿಗೆ ಸಹಾಯಧನವನ್ನು ನೀಡುವ ನಿಟ್ಟಿನಲ್ಲಿ ಪರಿಶೀಲಿಸಿ ಕ್ರಮ ವಹಿಸಲಾಗುವುದು. -ಮಮತಾ, ಪಿಡಿಒ, ಅಂಬಳೆ ಗ್ರಾಪಂ

ಟಾಪ್ ನ್ಯೂಸ್

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.