ನರೀಪುರದಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ


Team Udayavani, Dec 27, 2019, 12:19 PM IST

cn-tdy-2

ಕೊಳ್ಳೇಗಾಲ: ತಾಲೂಕಿನ ನರೀಪುರ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಹನೂರು ಶಾಸಕ ಆರ್‌.ನರೇಂದ್ರ ಭೂಮಿ ಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಹದಗೆಟ್ಟಿರುವ ರಸ್ತೆ ಅಭಿವೃದ್ಧಿಗಾಗಿ ಸಚಿವರ ಗಮನ ಸೆಳದು, ರಸ್ತೆ ಡಾಂಬರೀಕರಣಕ್ಕೆ 15 ಕೋಟಿ ರೂ. ಅನುದಾನ ಮಂಜೂರು ಹಾಗಿದ್ದು, ತಾಲೂಕಿನ ನರೀಪುರ ಗ್ರಾಮದಿಂದ ಮತ್ತೀಪುರದ ವರೆಗಿನ 5.11 ಕಿಲೋ ಮೀಟರ್‌ ರಸ್ತೆ ಮತ್ತು ಪಟ್ಟಣದ ಆರ್‌ಸಿಎಂ ಶಾಲೆ ಯಿಂದ ಮಧುವನ ಹಳ್ಳಿಯ ವರೆಗೆ 3.33 ಕಿಲೋ ಮೀಟರ್‌ ಡಾಂಬರ್‌ ರಸ್ತೆ ಹಾಗೂ ಗುಂಡಾಲ್‌ ಜಲಾಶಯದ ಅಡ್ಡ ರಸ್ತೆಯಿಂದ ಲೊಕ್ಕನಹಳ್ಳಿವರೆಗೆ 6.75 ಕಿಲೋ ಮೀಟರ್‌ ರಸ್ತೆ ಸೇರಿದಂತೆ 3 ಕಾಮಗಾರಗಳಿಂದ ಒಟ್ಟು 15 ಕೋಟಿ ರೂ. ಅಂದಾಜಿನಲ್ಲಿ 15 ಕಿಲೋ ಮೀಟರ್‌ ಡಾಂಬರೀಕಣ ರಸ್ತೆ ನಿರ್ಮಾಣವಾಗಲಿದೆ. ಕ್ಷೇತ್ರದಲ್ಲಿ ಎಂ.ಡಿ.ಆರ್‌ ರಸ್ತೆ 72 ಕಿಲೋ ಮೀಟರ್‌ ಇದೆ. ಇದರಲ್ಲಿ 70 ಕಿಲೋ ಮೀಟರ್‌ ರಸ್ತೆ ಅಭಿವೃದ್ಧಿ ಮಾಡಲಾಗಿದೆ.  ಉಳಿದ ರಸ್ತೆಯನ್ನು ಮುಂದಿನ ಸೋಮವಾರ ಭೂಮಿಪೂಜೆ ಮಾಡಿ, ರಸ್ತೆ ಡಾಂಬರೀಕರಣ ಮಾಡಲಾಗುವುದು ಎಂದು ಹೇಳಿದರು.

ರಸ್ತೆ ಗುಂಡಿ ಮುಚ್ಚಲು ಕ್ರಮ: ನೂತನ ವರ್ಷದ ಜನವರಿ ತಿಂಗಳಲ್ಲಿ ತಾಲೂಕಿನ ಪವಾಡ ಪುರುಷ ಚಿಕ್ಕಲ್ಲೂರು ಸಿದ್ದಪ್ಪಾಜಿ ಬೃಹತ್‌ ಜಾತ್ರಾ ಮಹೋತ್ಸವ ನಡೆಯಲಿದೆ. ಹದಗೆಟ್ಟಿರುವ ರಸ್ತೆಗಳನ್ನು ತಾತ್ಕಾಲಿಕವಾಗಿ ಗುಂಡಿ ಮುಚ್ಚುವ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ತಾಲೂಕಿನ ಸತ್ತೇಗಾಲ ದಿಂದ ಚಿಕ್ಕಲ್ಲೂರಿನ ರಸ್ತೆ ಮತ್ತು ಪಾಳ್ಯದಿಂದ ಚಿಕ್ಕಲ್ಲೂರು ರಸ್ತೆಗಳನ್ನು ಸರಿಪಡಿಸಿ, ಜಾತ್ರೆ ಸುಗಮವಾಗಿ ನಡೆಯುವಂತೆ ಮಾಡಲಾಗುವುದು.

ಜಾತ್ರೆ ಹಿನ್ನಲೆಯಲ್ಲಿ ರಸ್ತೆ ಅಗಲೀಕರಣ ಮತ್ತು ಡಾಂಬರೀಕರಣಕ್ಕೆ ಸಚಿವರಿಂದ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದು, ಜಾತ್ರೆಯ ಬಳಿಕ ಎಲ್ಲಾ ರಸ್ತೆಗಳು ಡಾಂಬರೀಕರಣವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ತಾಲೂಕು ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಅರುಣ್‌ ಕುಮಾರ್‌, ತಾಲೂಕು ಪಂಚಾಯ್ತಿ ಸದಸ್ಯ ಸುರೇಶ್‌, ಜಿಲ್ಲಾ ಪಂಚಾಯ್ತಿ ಸದಸ್ಯೆ ಮರಗದ ಮಣಿ, ಧನಗೆರೆ ಗ್ರಾಪಂ ಅಧ್ಯಕ್ಷ ಕುಮಾರ್‌, ಲೋಕೋಪಯೋಗಿ ಇಲಾಖೆ ಎಇಇ ಮಹದೇವಸ್ವಾಮಿ, ಸಹಾಯಕ ಎಂಜಿನಿಯರ್‌ ರಮೇಶ್‌, ಗುತ್ತಿಗೆದಾರ ವಾಲೆ ಮಹದೇವು, ಮುಖಂಡ ಯಡಕುರಿಯ ಮಹದೇವ, ಧನಗೆರೆ ಮಹದೇವ, ಗ್ರಾಪಂ ಮಾಜಿ ಅಧ್ಯಕ್ಷ ಶಿವಶಂಕರ್‌, ಸಿದ್ದರಾಜು, ವೆಂಕಟರಾಮು, ಸೀಗ ನಾಯಕ ಹಾಜರಿದ್ದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.