5 ವಿಧಾನಸಭಾ ಕ್ಷೇತ್ರಗಳಲ್ಲಿ ಲೀಡ್‌ ಇದ್ದರೂ ಸೋತ ಧ್ರುವನಾರಾಯಣ


Team Udayavani, May 25, 2019, 1:57 PM IST

Udayavani Kannada Newspaper

ಚಾಮರಾಜನಗರ: ಚಾ.ನಗರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ 5 ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೂ ಕೇವಲ 3 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಸಾಧಿಸಿದ ಮುನ್ನಡೆ ಗೆಲುವಿಗೆ ಕಾರಣವಾಗಿದೆ.

ಮೂರೂ ಕ್ಷೇತ್ರಗಳ ಸಾಲಿಡ್‌ ಮುನ್ನಡೆ ಬಿಜೆಪಿಗೆ: ಅದರಲ್ಲೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ದೊರೆತ 15,510 ಮತಗಳ ಮುನ್ನಡೆ ಬಿಜೆಪಿಗೆ ಭಾರಿ ವರದಾನವಾಗಿದೆ. ಅಲ್ಲದೇ ಉಸ್ತುವಾರಿ ಸಚಿವರು ಪ್ರತಿನಿಧಿಸುವ ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 9,681 ಮತಗಳ ಮುನ್ನಡೆ ದೊರೆತರೆ, ಶ್ರೀನಿವಾಸಪ್ರಸಾದ್‌ ಅವರ ಅಳಿಯ ಹರ್ಷವರ್ಧನ್‌ ಪ್ರತಿನಿಧಿಸುವ ನಂಜನಗೂಡು ಕ್ಷೇತ್ರದಲ್ಲಿ 9,791 ಮತಗಳ ಮುನ್ನಡೆ ಸಿಕ್ಕಿದೆ. ಈ ಮೂರೂ ಕ್ಷೇತ್ರಗಳ ಸಾಲಿಡ್‌ ಮುನ್ನಡೆ ಬಿಜೆಪಿಗೆ ಸಹಾಯಕವಾಗಿದೆ.

ಹನೂರು ಕ್ಷೇತ್ರದಲ್ಲಿ ಧ್ರುವ ನಾರಾಯಣಗೆ ಭರ್ಜರಿ ಲೀಡ್‌: ಇನ್ನು ಕಾಂಗ್ರೆಸ್‌ ಅಭ್ಯರ್ಥಿ ಧ್ರುವನಾರಾಯಣ ಅವರಿಗೆ, ಹನೂರು ಕ್ಷೇತ್ರ ಭರ್ಜರಿ ಲೀಡ್‌ ಒದಗಿಸಿದೆ. ಶಾಸಕ ನರೇಂದ್ರ ಪ್ರತಿನಿಧಿಸುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆ 14,250 ಮತಗಳ ಮುನ್ನಡೆ ದೊರೆತಿದ್ದರೆ, ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿ 9002 ಮತಗಳ ಲೀಡ್‌ ಸಿಕ್ಕಿದೆ. ಜೆಡಿಎಸ್‌ನ ಅಶ್ವಿ‌ನ್‌ಕುಮಾರ್‌ ಶಾಶಕರಾಗಿರುವ ತಿ.ನರಸೀಪುರದಲ್ಲಿ 6500 ಮತಗಳು, ಹೆಗ್ಗಡದೇವನಕೋಟೆಯಲ್ಲಿ 3,780 ಮತಗಳ ಮುನ್ನಡೆ, ಕೊಳ್ಳೇಗಾಲದಲ್ಲಿ ಕೇವಲ 194 ಮತಗಳ ಮುನ್ನಡೆ ಕಾಂಗ್ರೆಸ್‌ಗೆ ದೊರೆತಿದೆ. ವಿಶೇಷವೆಂದರೆ ಕೊಳ್ಳೇಗಾಲ ಬಿಎಸ್‌ಪಿ ಶಾಸಕರನ್ನು ಹೊಂದಿದೆ!

ಹನೂರು ಮತ್ತು ವರುಣಾ ಹೊರತುಪಡಿಸಿದರೆ ಉಳಿದ ಕ್ಷೇತ್ರಗಳಲ್ಲಿ ಕಾಂಗ್ರಸ್‌ ಗೆ ದೊರೆತ ಮುನ್ನಡೆ ಅಲ್ಪ ಪ್ರಮಾಣದ್ದಾದ್ದರಿಂದ, ಬಿಜೆಪಿಗೆ ಗುಂಡ್ಲುಪೇಟೆ, ನಂಜನಗೂಡು, ಚಾಮರಾಜನಗರದಲ್ಲಿ ಸಿಕ್ಕಿದ ಲೀಡ್‌ ಭಾರಿ ಪ್ರಮಾಣದಲ್ಲಿದ್ದರಿಂದ ಬಿಜೆಪಿ ಗೆಲ್ಲುವಲ್ಲಿ ಯಶಸ್ವಿಯಾಯಿತು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.