ಬಂಡೀಪುರ: ರೆಸಾರ್ಟ್ಗೆ ನುಗ್ಗಿದ ಚಿರತೆ
Team Udayavani, Aug 31, 2021, 6:05 PM IST
ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕಾಡಂಚಿನ ಮಂಗಲ ಗ್ರಾಮದ ಬಳಿ ಇರುವ ವಿಂಡ್ ಫ್ಲವರ್ ಖಾಸಗಿ ರೆಸಾರ್ಟ್ ಒಳಗೆ ಮಂಗಳವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಚಿರತೆ
ರೆಸಾರ್ಟ್ನ ರಿಸೆಪ್ಸನ್ ಕೌಂಟರ್ ನಲ್ಲಿ ಬಾಗಿಲು ಇಲ್ಲದ ಪರಿಣಾಮ ಚಿರತೆ ಮೆಲ್ಲಗೆ ಒಳ ನುಗಿದ್ದು, ಇದನ್ನು ಕಂಡ ಸಿಬ್ಬಂದಿ ಭಯ ಭೀತರಾಗಿದ್ದಾರೆ. ಈ ದೃಶ್ಯ ರೆಸಾರ್ಟ್ ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ರೆಸಾರ್ಟ್ ಬಂಡೀಪುರ ಕಾಡಂಚಿನಲ್ಲಿ ಇರುವುದರಿಂದ ಒಳಗೆ ಚಿರತೆ ನುಗ್ಗಿದೆ. ಇಂತಹ ಘಟನೆಗಳು ಈ ಭಾಗದಲ್ಲಿ ಸಾಮಾನ್ಯ. ಕೆಲವೊಮ್ಮ ರೆಸಾರ್ಟ್ನಲ್ಲಿರುವ ನಾಯಿಗಳನ್ನು ತಿನ್ನಲು ಬರುತ್ತವೆ ಎಂದು ಸ್ಥಳೀಯರಾದ ರವಿಕುಮಾರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ