ತೈಲ ಬೆಲೆ ಇಳಿಕೆಗೆ ಲಾರಿ ಮಾಲೀಕರ ಆಗ್ರಹ


Team Udayavani, Feb 27, 2021, 12:38 PM IST

ತೈಲ ಬೆಲೆ ಇಳಿಕೆಗೆ ಲಾರಿ ಮಾಲೀಕರ ಆಗ್ರಹ

ಚಾಮರಾಜನಗರ: ಇಂಧನ ಬೆಲೆ ಏರಿಕೆ, ಹಳೆ ವಾಹನಗಳ ಗುಜರಿ ನೀತಿ ಹಾಗೂ ಫಾಸ್ಟ್‌ ಟ್ಯಾಗ್‌ ಬೆಲೆ ಏರಿಕೆ ಖಂಡಿಸಿ ಲಾರಿ ಮತ್ತು ಟೆಂಪೊ ಮಾಲೀಕರು ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ನಡೆಸುತ್ತಿರುವ ಮುಷ್ಕರ ಬೆಂಬಲಿಸಿ ಚಾಮರಾಜನಗರ ಲೋಕಲ್‌ ಲಾರಿ ಮತ್ತು ಟೆಂಪೊ ಮಾಲೀಕರ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟಿಸಲಾಯಿತು.

ನಗರದ ಸುಲ್ತಾನ್‌ ಷರೀಫ್ ವೃತ್ತದಲ್ಲಿ ಪ್ರತಿಭಟನಾನಿರತರು ಕೆಲಕಾಲ ರಸ್ತೆತಡೆ ನಡೆಸಿ, ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದರು.ಈ ವೇಳೆ ಸಂಘದ ಅಧ್ಯಕ್ಷ ಎಂ.ಡಿ. ಜಿಯಾ ಉಲ್ಲಾ ಮಾತನಾಡಿ, ಇಂಧನ ಬೆಲೆ ಏರಿಕೆ, ಹಳೆವಾಹನಗಳ ಗುಜರಿ ನೀತಿ ಹಾಗೂ ಫಾಸ್ಟ್‌ ಟ್ಯಾಗ್‌ ಬೆಲೆ ಏರಿಕೆಯಿಂದ ನಮ್ಮ ಲಾರಿ, ಟೆಂಪೋ ಹಾಗೂ ಇತರ ವಾಹನ ಮಾಲೀಕರಿಗೆ ತುಂಬಾ ತೊಂದರಿಯಾಗಿದೆ. ಇಂಧನ ಬೆಲೆ ಏರಿಕೆಯನ್ನು ವಾಪಸ್‌ ಪಡೆಯಬೇಕು ಎಂದರು.

ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷ ನಾಸೀರ್‌ ಖಾನ್‌, ಕಾರ್ಯದರ್ಶಿ ಡಿ.ಕೆ.ಇರ್ಷಾದ್‌, ಖಜಾಂಚಿ ನಯೀಮ್‌ ಉಲ್ಲಾಖಾನ್‌, ನಿರ್ದೇಶಕ ರಾದ ಮಹೇಶ್‌, ಅಸ್ಲಾಂಪಾಷಾ,ಶಕೀಲ್‌, ಆರೀಫ್, ಆಸೀಫ್ ಉಲ್ಲಾ, ಫಾಜಿಲ್‌ ಷರೀಫ್ ಇತರರಿದ್ದರು.

ಇಂದು ಲಕ್ಷ್ಮೀವರದರಾಜ ಸ್ವಾಮಿ ರಥೋತ್ಸವ  :

ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿಯಪ್ರಸಿದ್ಧ ಲಕ್ಷ್ಮೀ ವರದರಾಜ ಸ್ವಾಮಿದೇವಸ್ಥಾನದಲ್ಲಿ 12ನೇ ವರ್ಷದ ದಿವ್ಯ ರಥೋತ್ಸವವು ಶನಿವಾರ ನಡೆಯಲಿದೆ.

ನಾಡಿನ ವಿವಿಧ ಭಾಗಗಳಿಂದ ಹಾಗೂಹೊರರಾಜ್ಯಗಳಿಂದಸಾವಿರಾರು ಮಂದಿಭಕ್ತಾದಿಗಳು ಆಗಮಿಸುವರು. ರಥೋತ್ಸವ ಪ್ರಯುಕ್ತ ದೇವಾಲಯದಲ್ಲಿ ಏಳು ದಿನಗಳ ಕಾಲ ವಿಶೇಷ ಪೂಜೆಆಯೋಜಿಸಲಾಗಿದೆ. ವಿದ್ಯುತ್‌ ಕಂಬಗಳಿಗೆ ಧ್ವನಿವರ್ಧಕ ಅಳವಡಿಸಿ ರಸ್ತೆಯಬದಿಗಳಲ್ಲಿ ದೀಪಾಲಂಕಾರಮಾಡಲಾಗಿದೆ. ವಿವಿಧ ವರ್ಣದ ಪತಾಕೆಗಳಿಂದ ಬ್ರಹ್ಮ ರಥವನ್ನು ಸಿದ್ಧಗೊಳಿಸಲಾಗಿದೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.