ಮಡಹಳ್ಳಿ ಗುಡ್ಡ ಕುಸಿತ ಪ್ರಕರಣ: 10 ಗಂಟೆ ಕಾರ್ಯಾಚರಣೆ ನಂತರ ಓರ್ವನ ಶವ ಹೊರಕ್ಕೆ
Team Udayavani, Mar 5, 2022, 4:33 PM IST
ಗುಂಡ್ಲುಪೇಟೆ (ಚಾಮರಾಜನಗರ): ಮಡಹಳ್ಳಿ ಬಿಳಿಕಲ್ಲು ಕ್ವಾರಿಯ ಗುಡ್ಡ ಕುಸಿತದಲ್ಲಿ ಕಲ್ಲಿನಡಿ ಸಿಲುಕಿದ್ದ ಮೂರು ಮಂದಿಯಲ್ಲಿ ಅಜಿಮ್ ಉಲ್ಲಾ ಎಂಬ ಒಬ್ಬ ವ್ಯಕ್ತಿಯ ಶವವನ್ನು ಹೊರತೆಗೆದು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಆಂಬುಲೆನ್ಸ್ ಮೂಲಕ ರವಾನೆ ಮಾಡಲಾಗಿದೆ.
ಎನ್ಡಿಆರ್ ಎಫ್, ಎಸ್ಡಿಆರ್ಎಸ್ ಹಾಗೂ ಅಗ್ನಿ ಶಾಮಕದಳದ ಸಿಬ್ಬಂದಿ ಸತತ 10 ಗಂಟೆಗಳ ಕಾಲ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಓರ್ವನ ಶವವನ್ನು ಹೊರತೆಗೆದಿದ್ದು, ಇನ್ನುಳಿದ ಫರಾಜ್, ಮಿರಾಜ್ ಎಂಬ ಇಬ್ಬರು ವ್ಯಕ್ತಿಯ ಮೃತ ದೇಹ ಪತ್ತೆ ಹುಡುಕಾಟದಲ್ಲಿ ನಿರತರಾಗಿದ್ದಾರೆ.
ಉತ್ತರ ಪ್ರದೇಶದಿಂದ ಮೃತರ ಆಗಮಿಸುತ್ತಿರುವ ಕುಟುಂಬಸ್ಥರು: ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿರುವ ಮೂವರು ಉತ್ತರ ಪ್ರದೇಶದವರು ಎಂದು ತಿಳಿದು ಬಂದಿದೆ. ಸುದ್ದಿ ಅರಿತ ಕುಟುಂಬಸ್ಥರು ನೆನ್ನೆಯೆ ಹೊರಟಿದ್ದಾರೆ ಎಂದು ಪಕ್ಕದ ಕ್ವಾರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನೋರ್ವ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್