ಮಡಹಳ್ಳಿ ಗುಡ್ಡ ಕುಸಿತ: ಮೂರು ಶವ ಕಲ್ಲಿನಡಿ ಇರುವುದು ಪತ್ತೆ, ಹೊರ ತೆಗೆಯಲು ಕಾರ್ಯಾಚರಣೆ


Team Udayavani, Mar 5, 2022, 12:29 PM IST

ಮಡಹಳ್ಳಿ ಗುಡ್ಡ ಕುಸಿತ: ಮೂರು ಶವ ಕಲ್ಲಿನಡಿ ಇರುವುದು ಪತ್ತೆ, ಹೊರ ತೆಗೆಯಲು ಕಾರ್ಯಾಚರಣೆ.

ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ತಾಲೂಕಿನ ಮಡಹಳ್ಳಿ ಬಿಳಿ ಕಲ್ಲು ಕ್ವಾರಿಯಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ ಉತ್ತರ ಪ್ರದೇಶ ಮೂಲದ ಹಿಟಾಚಿ ಚಾಲಕರಾದ ಫರಾಜ್, ಅಜ್ಮುಲ್ಲಾ, ಮಿರಾಜ್ ಎಂಬ ಮೂವರು ಕಲ್ಲಿನಡಿ ಸಿಲುಕಿರುವ ಗುರುತು ಪತ್ತೆಯಾಗಿದೆ. ಶವಗಳನ್ನು ಹೊರತೆಗೆಯಲು ಎನ್ ಡಿಆರ್ ಎಫ್, ಎಸ್ ಡಿಆರ್ ಎಸ್ ಹಾಗೂ ಅಗ್ನಿ ಶಾಮಕದಳದ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕಾರ್ಯಾಚರಣೆಯಲ್ಲಿ 25 ಮಂದಿ ಎನ್‌ಡಿಆರ್‌ಎಫ್, 25 ಮಂದಿ ಎಸ್‌ಟಿ‌ಆರ್‌ಎಫ್, 50 ಮಂದಿ ಅಗ್ನಿಶಾಮಕ ದಳದ ಸಿಬ್ಬಂದಿ ಭಾಗವಹಿಸಿದ್ದು, ಕ್ವಾರಿಯ ಕಲ್ಲಿನಡಿ ಸಿಲುಕಿರುವವರನ್ನು ಶವಗಳನ್ನು ಹೊರ ತೆಗೆಯಲು ಹರ ಸಾಹಸ ಪಡುತ್ತಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಶಾಸಕ ಸಿ.ಎಸ್.ನಿರಂಜನಕುಮಾರ್, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ತಹಸೀಲ್ದಾರ್ ರವಿಶಂಕರ್ ಸೇರಿದಂತೆ ಹಲವು ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗಣಿ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿ, ಆರೋಗ್ಯ ಇಲಾಖೆ, ಅಗ್ನಿ ಶಾಮಕ ದಳದ ಅಧಿಕಾರಿಗಳ ತಂಡ ಸ್ಥಳದಲ್ಲೆ ಬೀಡು ಬಿಟ್ಟಿದ್ದಾರೆ.

ಇದನ್ನೂ ಓದಿ:ಸಚಿವಾಕಾಂಕ್ಷಿಗಳು ಮತ್ತೆ ಸದ್ದು ಮಾಡುವುದು‌‌‌ ನಿಶ್ಚಿತ: ಸಂಪುಟಕ್ಕೆ ಸರ್ಜರಿ ಪಕ್ಕಾ?

ಶಾಸಕ ಸಿ.ಎಸ್.ನಿರಂಜನ ಕುಮಾರ್ ಮಾತನಾಡಿ, ನಿಗದಿಗಿಂತ ಅಧಿಕವಾಗಿ ಕಲ್ಲು ತೆಗೆದಿರುವ ಹಿನ್ನೆಲೆ ಘಟನೆ ಸಂಭವಿಸಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ವಹಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.