ಗ್ರಾಮಸ್ಥರಿಗೆ ಮಾಸ್ಕ್, ಮಾತ್ರೆ ವಿತರಣೆ


Team Udayavani, May 23, 2021, 5:49 PM IST

Mask distribution to villagers

ಗ್ರಾಮಸ್ಥರಿಗೆ ಮಾಸ್ಕ್, ಮಾತ್ರೆ ವಿತರಣೆ

ಚಾಮರಾಜನಗರ: ತಾಲೂಕಿನದೊಡ್ಡರಾಯಪೇಟೆ ಗ್ರಾಮದ 630 ಕುಟುಂಬಗಳಿಗೆ ತಲಾ 5 ಮಾಸ್ಕ್ ಹಾಗೂ ಮಿಟಮಿನ್‌ ಸಿಮಾತ್ರೆವುಳ್ಳ ಪ್ಯಾಕೆಟ್‌ಗಳನ್ನು ಎಆರ್‌ಎಸ್‌ಫೌಂಡೇಷನ್‌ನಿಂದ ವಿತರಣೆ ಮಾಡಲಾಯಿತು.

ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದಶಾಸಕ ಸಿ. ಪುಟ್ಟರಂಗಶೆಟ್ಟಿ, ನಿವೃತ್ತ ಉಪನ್ಯಾಸಕರಾಗಿದ್ದ ಜನಾನುರಾಗಿ ದಿ. ಎ.ರಂಗಸ್ವಾಮಿ ಹೆಸರಿನಲ್ಲಿ ಎಆರ್‌ಎಸ್‌ಫೌಂಡೇಷನ್‌ ಸ್ಥಾಪಿಸಿ, ಗ್ರಾಮದ ಜನರಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಅವರಪುತ್ರರಾದ ವಕೀಲ ಅರುಣ್‌ಕುಮಾರ್‌, ಅಜಿತ್‌ಕುಮಾರ್‌ ಅವರು 3500 ಮಾಸ್ಕ್ ಹಾಗೂ 6000ಮಿಟಮಿನ್‌ ಸಿ ಮಾತ್ರೆ ನೀಡುತ್ತಿರುವುದುಶ್ಲಾಘನೀಯ ಎಂದರು.

ರಾಮಸಮುದ್ರ ಪೂರ್ವಠಾಣೆ ಸಬ್‌ ಇನ್ಸ್‌ಪೆಕ್ಟರ್‌ ಆನಂದ್‌ ಮಾತನಾಡಿ,ಇದೊಂದು ಪವಿತ್ರ ಕಾರ್ಯವಾಗಿದೆ. ಎಆರ್‌ಎಸ್‌ ಫೌಂಡೇಷನ್‌ ವತಿಯಿಂದ ಪ್ರತಿ ಮನೆಗೂಮಾಸ್ಕ್ ಹಾಗೂ ಮಿಟಮಿನ್‌ ಸಿ ಮಾತ್ರೆ ವಿತರಣೆಯಶಸ್ವಿಯಾಗಲಿ. ಅರುಣ್‌ಕುಮಾರ್‌ ಮತ್ತುಅಜಿತ್‌ ಕುಮಾರ್‌ ಅವರ ಸೇವೆ ಗ್ರಾಮಕ್ಕೆ ಇನ್ನುಹೆಚ್ಚಿನ ರೀತಿಯಲ್ಲಿ ಲಭಿಸಲಿ. ಕೋವಿಡ್‌ನ‌ಂತ ಸಂಕಷ್ಟ ಪರಿಸ್ಥಿತಿಯಲ್ಲಿ ಸೇವಾ ಮನೋಭಾವ ರೂಢಿಸಿಕೊಂಡಿದ್ದಾರೆ.

ಇದು ಇತರರಿಗೂ ಸಹಮಾದರಿಯಾಗಲಿ ಎಂದು ಶುಭಕೋರಿದರು.ಕಾರ್ಯಕ್ರಮದಲ್ಲಿ ಎಆರ್‌ಎಸ್‌ ಫೌಂಡೇಷನ್‌ಮುಖ್ಯಸ್ಥರಾದ ವಕೀಲ ಅರುಣ್‌ಕುಮಾರ್‌, ಭೂವಿಜ್ಞಾನಿ ಅಜಿತ್‌ಕುಮಾರ್‌, ಗ್ರಾಪಂ ಸದಸ್ಯರಾದಸಿದ್ದರಾಜು, ಚಿಕ್ಕಸ್ವಾಮಿ, ನಾಗೇಂದ್ರ, ಮೂರ್ತಿ,ರವಿಗೌಡ, ಪುಟ್ಟಸ್ವಾಮಿ, ನಾಗರಾಜು, ಅಂಗಡಿರಾಜಣ್ಣ, ಮಲ್ಲಿಕಾರ್ಜುನ್‌, ರಾಜಣ್ಣ, ರಾಜುಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.