ರಂಜಾನ್‌ ಹಬ್ಬಕ್ಕೆ ಮಾಂಸದ ಬೆಲೆ ದುಬಾರಿ


Team Udayavani, May 24, 2020, 5:11 AM IST

seast ram

ಯಳಂದೂರು: ರಂಜಾನ್‌ ಹಬ್ಬದ ಸನಿಹದಲ್ಲಿರುವಂತೆಯೇ ಮಾಂಸದ ಬೆಲೆ ದುಬಾರಿಯಾಗಿದೆ. ಪಟ್ಟಣದಲ್ಲಿ ಕುರಿ, ಆಡು ಮಾಂಸಕ್ಕೆ ಕೆ.ಜಿ.ಗೆ 700 ರೂ. ದಾಟುವ ಸಂಭವವಿದೆ. ಹಾಗೆಯೇ ಕೋಳಿ ಮಾಂಸವೂ 200 ರೂ.ರಿಂದ 225  ರೂ.ಗೆ ಮಾರಾಟವಾಗುತ್ತಿದೆ.

ಲಾಕ್‌ಡೌನ್‌ ಪರಿಣಾಮ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಂತೆ, ಕುರಿ ಮಾರುಕಟ್ಟೆಗಳು ಸ್ಥಗಿತಗೊಂಡಿವೆ. ಜಿಲ್ಲೆಯ ಸುತ್ತಮುತ್ತಲ ಪ್ರದೇಶಕ್ಕೆ ಸಂತೆಮರಹಳ್ಳಿ ಹಾಗೂ ತೆರಕಣಾಂಬಿಯಲ್ಲಿ ನಡೆಯುವ ಸಂತೆ ಕುರಿ, ಮೇಕೆಗಳ ಮರಾಟ  ಹೆಚ್ಚಾಗುತ್ತಿತ್ತು. ಇಲ್ಲಿಗೆ ಮಂಡ್ಯ ಜಿಲ್ಲೆಯಿಂದಲೂ ಜಾನುವಾರುಗಳನ್ನು ತಂದು ಮಾರಾಟ ಮಾಡು ತ್ತಿದ್ದರು. ಆದರೆ ಈಗ ಸಂತೆ ಹಾಗೂ ಮಾರುಕಟ್ಟೆಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ. ಇದರಿಂದ  ಕುರಿ,ಮೇಕೆಗಳ ಮಾರಾಟ  ಕಡಿಮೆಯಾಗಿರುವುದೇ ಮಾಂಸದ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ.

ಹಳ್ಳಿಗಳತ್ತ ಮಾಲೀಕರು: ಮಾಂಸದಂಗಡಿ ಮಾಲೀಕರೇ ಕುರಿ ಖರೀದಿಸಲು ಹಳ್ಳಿಗಳಿಗೆ ಹೋಗುತ್ತಿದ್ದಾರೆ. ಜಿಲ್ಲೆಯಲ್ಲಿ ಕುರಿ, ಮೇಕೆಗಳನ್ನು ಸಾಕುವವರ ಸಂಖ್ಯೆ  ಕಡಿಮೆ ಇದೆ. ಹಳ್ಳಿಗಳಲ್ಲಿ ಅವರು ಹೇಳಿರುವ ಬೆಲೆಗೇ ಕೊಂಡುಕೊಳ್ಳುವ  ಅನಿವಾರ್ಯತೆಯೂ ಇದೆ.

ಕೋಳಿ ಬೆಲೆಯೂ ಹೆಚ್ಚಳ: ಇತ್ತ ಹಕ್ಕಿ ಜ್ವರದ ಹಿನ್ನೆಲೆಯಲ್ಲಿ ಕೋಳಿ ಫಾರಂಗಳಲ್ಲಿ ಕೋಳಿಗಳನ್ನು ಜೀವಂತ ಸಮಾಧಿ ಮಾಡಿದ ಹಿನ್ನೆಲೆಯಲ್ಲಿ ಕೋಳಿಗಳಿಗೂ ಬೇಡಿಕೆ ಹೆಚ್ಚಾಗಿದೆ. ಕೆ.ಜಿ.ಗೆ 140 ರಿಂದ 150 ಇದ್ದ ಬೆಲೆ ದಿಢೀರ್‌ 200ರಿಂದ   225 ರೂ.ಗೆ ಏರಿಕೆಯಾಗಿದೆ.

ಮಂಡ್ಯದಿಂದ ಬರ್ತೀತ್ತು: ಮಂಡ್ಯ ಜಿಲ್ಲೆಯಿಂದಲೇ ಹೆಚ್ಚು ಕುರಿಗಳು ಮಾರಾಟಕ್ಕೆ ಬರಿ¤ತ್ತು. ಲಾಕ್‌ಡೌನ್‌ ಕಾರಣ ಸಂತೆ, ಮಾರುಕಟ್ಟೆ ಇಲ್ಲದೆ, ಅಲ್ಲಿಂದ ಕುರಿಗಳು ಬರ್ತಿಲ್ಲ. ಗ್ರಾಮಗಳಿಗೆ ನಾವೇ ತೆರಳಿ ಕುರಿ ಖರೀದಿಸಬೇಕಿದೆ. ರೈತರೂ ಕುರಿ  ಬೆಲೆ ಹೆಚ್ಚಿಸುತ್ತಿದ್ದು, ನಾವೂ ಮಾಂಸದ ಬೆಲೆ ಹೆಚ್ಚಿಸುವ ಅನಿವಾರ್ಯತೆ ಇದೆ ಎನ್ನುತ್ತಾರೆ ಮಾಂಸ ಮಾರಾಟಗಾರ ಸಾಧಿಕ್‌.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.