ಜಿಲ್ಲಾಸತ್ರೆಯಲ್ಲಿ ಆಮ್ಲಜನಕ ಘಟಕಕ್ಕೆ ಸಚಿವ ಚಾಲನೆ


Team Udayavani, Apr 30, 2021, 2:29 PM IST

Ministerial drive to oxygen unit in Jillasatra

ಚಾಮರಾಜನಗರ: ಜಿಲ್ಲಾಸ್ಪತ್ರೆಆವರಣದಲ್ಲಿ 6,000 ಲೀಟರ್‌ಸಾಮರ್ಥ್ಯವುಳ್ಳ ದ್ರವ ವೈದ್ಯಕೀಯಆಮ್ಲಜನಕ (ಎಲ್‌ಎಂಒ) ಘಟಕಕ್ಕೆ ಜಿಲ್ಲಾಉಸ್ತುವಾರಿ ಸಚಿವ ಸುರೇಶ್‌ಕುಮಾರ್‌ಗುರುವಾರ ಚಾಲನೆ ನೀಡಿದರು.

ಕೋವಿಡ್‌ ಚಿಕಿತ್ಸೆಗೆ ಅವಶ್ಯವಿರುವಆಮ್ಲಜನಕ ಪೂರೈಸುವ ಲಿಕ್ವಿಡ್‌ ಮೆಡಿಕಲ್‌ಆಕ್ಸಿಜನ್‌ ಪ್ಲಾಂಟ್‌ನಿಂದ ಆಮ್ಲಜನಕಸೌಲಭ್ಯ ಮತ್ತಷ್ಟು ಸರಾಗವಾಗಿದೊರೆಯಲಿದೆ.ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯ ಸಮಸ್ಯೆ ಇತ್ತು. ಇದೀಗಆಮ್ಲಜನಕ ಘಟಕ ಆರಂಭವಾಗಿರುವುದರಿಂದ ಈ ಸಮಸ್ಯೆ ನಿವಾರಣೆಯಾದಂತಾಗಿದೆ.

ಉಸ್ತುವಾರಿ ಸಚಿವರು ನಗರದಯಡಪುರ ಬಳಿ ನಿರ್ಮಾಣವಾಗುತ್ತಿರುವವೈದ್ಯಕೀಯ ಕಾಲೇಜಿನ ಆಸ್ಪತ್ರೆಯಮೊದಲ ಎರಡು ಮಹಡಿಯಲ್ಲಿಕೋವಿಡ್‌ ಆಸ್ಪತ್ರೆಯನ್ನು ತುರ್ತಾಗಿಆರಂಭಿಸುವ ಸಂಬಂಧ ಕೈಗೊಂಡಿರುವಸಿದ್ಧತೆಗಳನ್ನು ಪರಿಶೀಲಿಸಿದರು.

ಬಳಿಕಸಮೀಪದ ವೈದ್ಯಕೀಯ ಕಾಲೇಜಿಗೆ ಭೇಟಿನೀಡಿ ತಾತ್ಕಲಿಕವಾಗಿ ಕೋವಿಡ್‌ ಕೇಂದ್ರಆರಂಭಿಸಲು ಸಜ್ಜುಗೊಳಿಸಿರುವವ್ಯವಸ್ಥೆಗಳನ್ನು ಪರಿಶೀಲಿಸಿದರು.ನಗರದ ಮಾದಾಪುರದಲ್ಲಿ ಪ್ರಥಮದರ್ಜೆ ಕಾಲೇಜು ಕಟ್ಟಡದಲ್ಲಿ ಸಿದ್ದಮಾಡಿರುವ ಕೋವಿಡ್‌ ಕೇರ್‌ ಕೇಂದ್ರವನ್ನುವೀಕ್ಷಿಸಿದರು.

ಕೊರೊನಾ ವಾರಿಯರ್ಸ್‌ಗಳಿಗಾಗಿಯೇ ಈ ಕೋವಿಡ್‌ ಕೇಂದ್ರವನ್ನುಮೀಸಲಿಡುವ ಉದ್ದೇಶ ದಿಂದವ್ಯವಸ್ಥೆಗಳಿಸಲಾಗಿರುವ ಸಿದ್ದತೆ ಯನ್ನುಪರಿಶೀಲನೆ ನಡೆಸಿದರು.ಶಾಸಕ ಎನ್‌. ಮಹೇಶ್‌, ಜಿಲ್ಲಾಧಿಕಾರಿಡಾ. ಎಂ.ಆರ್‌. ರವಿ, ಡಿಎಚ್‌ಓ ಡಾ.ಎಂ.ಸಿ. ರವಿ, ವೈದ್ಯಕೀಯ ಕಾಲೇಜಿನಡೀನ್‌ ಡಾ. ಸಂಜೀವ್‌, ಉಪವಿಭಾಗಾಧಿಕಾರಿ ಡಾ. ಗಿರೀಶ್‌ ದಿಲೀಪ್‌ ಬಡೋಲೆ,ಡಿವೈಎಸ್‌ಪಿ ಪ್ರಿಯದರ್ಶಿನಿ ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.