ಬಂಡೀಪುರ ಸಫಾರಿ ವೇಳೆ ಮೊಬೈಲ್ ನಿಷೇಧ
Team Udayavani, Feb 1, 2018, 6:40 AM IST
ಗುಂಡ್ಲುಪೇಟೆ: ಬಂಡೀಪುರದಲ್ಲಿ ಸಫಾರಿಗೆ ತೆರಳುವ ಚಾಲಕರು ತಮ್ಮ ಮೊಬೈಲ್ಗಳನ್ನು ಕೊಂಡೊಯ್ಯದಂತೆ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಹುಲಿಯೋಜನೆ ನಿರ್ದೇಶಕ ಅಂಬಾಡಿ ಮಾಧವ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಬಂಡೀಪುರದ ಹುಲಿಯೋಜನೆಯ ಸ್ವಾಗತ ಕಚೇರಿಯಲ್ಲಿ ಬುಧವಾರ ನಡೆದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಸಫಾರಿಗೆ ಹೋದಾಗ ಯಾವುದೇ ಸ್ಥಳದಲ್ಲಿ ಹುಲಿ ಕಂಡು ಬಂದಲ್ಲಿ ಇತರ ಚಾಲಕರಿಗೆ ಮಾಹಿತಿ ನೀಡಲಾಗುತ್ತಿದೆ. ಆಗ ಎಲ್ಲಾ ವಾಹನಗಳೂ ಒಂದೆಡೆ ಸಾಗಿ ಹುಲಿಗಳ ಸಹಜ ಜೀವನ ಶೈಲಿಗೆ ಧಕ್ಕೆಯಾಗುತ್ತಿದೆ. ಆ ಕಾರಣ ಚಾಲಕರು ಯಾವುದೇ ಕಾರಣಕ್ಕೂ ಮೊಬೈಲ್ ಕೊಂಡೊಯ್ಯಬಾರದು ಎಂದು ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ