ಪಕ್ಷಿ ಗಣತಿಯಲ್ಲಿ ಹೊಸ ಪ್ರಭೇದದ ಹಕ್ಕಿಗಳು ಪತ್ತೆ


Team Udayavani, Feb 7, 2021, 1:26 PM IST

mysore birds

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ವಿವಿಧ ವಲಯಗಳಲ್ಲಿ ಎರಡನೇ ದಿನದ ಪಕ್ಷಿಗಣತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

77 ಮಂದಿಯನ್ನು ಒಳಗೊಂಡ ಸ್ವಯಂ ಸೇವಕರ ತಂಡ ಬಂಡೀಪುರ ಉದ್ಯಾನವನ ವ್ಯಾಪ್ತಿಯ 13  ವಲಯಗಳಲ್ಲಿ ಶನಿವಾರ ಬೆಳಗ್ಗೆ ಮತ್ತು ಸಂಜೆ ಎರಡು ಸಮಯದಲ್ಲಿ ಪಕ್ಷಿಗಣತಿಯನ್ನು ಮಾಡಿದರು.

ಉತ್ತಮ ಅನುಭವ: ಮದ್ದೂರು ವಲಯದಲ್ಲಿ ಪಕ್ಷಿಗಣತಿಯಲ್ಲಿ ಭಾಗವಹಿಸಿರುವ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ವನ್ಯಜೀವಿ ಛಾಯಾಗ್ರಾಹಕ ಆರ್‌.ಕೆ.ಮಧು, ಎರಡು ದಿನದ ತಮ್ಮ ಅನುಭವ ಹಾಗೂ ತೆಗೆದ ಪಕ್ಷಿ ಚಿತ್ರಗಳನ್ನು ಉದಯವಾಣಿಯೊಂದಿಗೆ ಹಂಚಿಕೊಂಡರು. ಈ ಹಿಂದೆ ಆನೆಗಣತಿ ಮತ್ತು ಹುಲಿ ಗಣತಿಯಲ್ಲಿ ಭಾಗವಹಿಸಿದ್ದೆ. ಈಗ ಪಕ್ಷಿ ಗಣತಿಯನ್ನು ನನಗೆ ಅವಕಾಶ ಸಿಕ್ಕಿದೆ. ಇದೊಂದು ಉತ್ತಮ ಅನುಭವ. ಮುಂಜೆ ಹಾಗೂ ಸಂಜೆ ಕಾಡಿನಲ್ಲಿ ವಿವಿಧ ಪಕ್ಷಿಗಳನ್ನು ನೋಡುವುದು ಹಾಗೂ ಅದರ ಧ್ವನಿಗಳನ್ನು ಕೇಳುವುದು ಕರ್ಣಾನಂಧ ವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮೊದಲ ದಿನ 43 ವಿಧದ ಪಕ್ಷಿಗಳು ಕಂಡು ಬಂದಿದ್ದು ಇದರಲ್ಲಿ ಅಪರೂಪದ ಗೋಲ್ಡ ನ್‌ ಓರಿಯೋಲ್‌, ರೋಜ್‌ ಪಿಂಚ್‌, ಉತ್ತರ ಭಾರತದಿಂದ ವಲಸೆ ಬಂದಿರುವ ಜೇನು ಬಣ್ಣದ ಬಾಲದ ಮೈನಾ, ರಾಕೆಟ್‌  ಬಾಲದ ಕಾಜಾಣ ಮುಂತಾದ ಅಪರೂಪದ ಹಕ್ಕಿಗಳೂ ಇವೆ. ಇವೆಲ್ಲವೂ ಗಾತ್ರದಲ್ಲಿ ಚಿಕ್ಕದಾಗಿದೆ. ಎರಡನೇ ದಿನವಾದ ಶನಿವಾರ ಸುಮಾರು 18 ಜಾತಿಯ ವಿಧದ ಹಕ್ಕಿಗಳು ಕಂಡುಬಂದಿವೆ. ಕಂಚುಗಾರಹಕ್ಕಿ, ಚೀನಾದಿಂದ ವಲಸೆ ಬಂದಿರುವ ಬೂಟೆಡ್‌ ವಾಬ್ಲಿರ್‌ ಕಂಡುಬಂದಿದೆ ಎಂದು ಆರ್‌.ಕೆ.ಮಧು ತಿಳಿಸಿದರು.

ಇದನ್ನೂ ಓದಿ :ಗೆಣಸು ಪಾರಂಪರಿಕ ಆಹಾರ ಉತ್ಪನ್ನವಾಗಲಿ

ಹೆಡಿಯಾಲ ಅರಣ್ಯ ವಿಭಾಗದಲ್ಲಿ ಎಸಿಎಫ್ ಪರಮೇಶ್‌ ನೇತೃತ್ವದ ತಂಡ ಪಕ್ಷಿಗಣತಿಯಲ್ಲಿ ಸ್ವಯಂ  ಸೇವಕರೊಂದಿಗೆ ಭಾಗವಹಿಸಿ ಸೂಕ್ತ ಮಾರ್ಗದರ್ಶನ ನೀಡಿತು. ಕಡೆ ದಿನವಾದ ಭಾನುವಾರ ಕೂಡ ಸಮೀಕ್ಷೆ ನಡೆಯಲಿದೆ.

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.