ಭರಚುಕ್ಕಿ ಜಲಪಾತಕ್ಕೆ ಹಾರಿ ಮೈಸೂರಿನ ಯುವಕ ಆತ್ಮಹತ್ಯೆ
Team Udayavani, Jul 20, 2023, 7:40 PM IST
ಕೊಳ್ಳೇಗಾಲ: ಮೈಸೂರಿನ ಗಾಯತ್ರಿ ಪುರ೦ನ ಯುವಕನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ಭರಚುಕ್ಕಿ ಜಲಪಾತಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಗಾಯತ್ರಿ ಪುರಂ ನಿವಾಸಿ ಸಾಗರ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಯುವಕನ ತಂದೆ ಸೋಮನಾಥ್ ಅವರು, ಪುತ್ರ ಕೆಲಸ ಹುಡುಕಿಕೊಂಡು ಬರುವುದಾಗಿ ಹೇಳಿ ಮನೆಯಿಂದ ಹೋದವ ಮರಳಿ ಬಂದಿಲ್ಲವೆಂದು ಹಾಲನಹಳ್ಳಿ ಪೊಲೀಸ್ ಠಾಣೆಗೆ ದೂರೊಂದನ್ನು ಜುಲೈ 17 ರಂದು ಸಲ್ಲಿಸಿದ್ದರು.
ಕಾಣೆಯಾಗಿದ್ದ ಯುವಕ ಭರಚುಕ್ಕಿ ಕಾವೇರಿ ನದಿಯಲ್ಲಿ ಶವವಾಗಿ ದೊರೆತಿದ್ದಾನೆ. ಮೃತ ಯುವಕ ಸಾಗರ್ ಎ೦ದು ಗುರುಸಿದ ಬಳಿಕ ವಾರಸುದಾರರಿಗೆ ಮಾಹಿತಿ ಪೊಲೀಸರು ನೀಡಿದ್ದಾರೆ.
ಕೊಳೆತ ಸ್ಥಿತಿಯಲ್ಲಿದ್ದ ಶವವನ್ನು ಪೋಷಕರು ಗುರುತಿಸಿದ್ದು, ತಂದೆಯಿಂದ ದೂರು ಪಡೆದ ಗ್ರಾಮಾಂತರ ಠಾಣೆಯ ಪಿಎಸ್ ಐ ಗಣೇಶ್ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!