ಕೇರಳ ಪ್ರಯಾಣಿಕರಿಗೂ ನೆಗೆಟಿವ್‌ ವರದಿ ಕಡ್ಡಾಯ


Team Udayavani, Aug 11, 2021, 4:19 PM IST

ಕೇರಳ ಪ್ರಯಾಣಿಕರಿಗೂ ನೆಗೆಟಿವ್‌ ವರದಿ ಕಡ್ಡಾಯ

ಗುಂಡ್ಲುಪೇಟೆ: ಈಗಾಗಲೇ ಗುಂಡ್ಲುಪೇಟೆ ಡಿಪೋದಿಂದ ಕೇರಳಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆ ಕೇರಳ ಬಸ್‌ನಲ್ಲಿ
ಮೂಲೆಹೊಳೆ ಚೆಕ್‌ ಪೋಸ್ಟ್‌ ಮೂಲಕ ರಾಜ್ಯಕ್ಕೆ ಬರುವ ಪ್ರಯಾಣಿಕರೂ ಕೋವಿಡ್‌ ಆರ್‌ಟಿಪಿಸಿಆರ್‌ ವರದಿ ಕಡ್ಡಾಯವಾಗಿ ಹೊಂದಿರಲೇಬೇಕು ಎಂದು ತಹಶೀಲ್ದಾರ್‌ ಸಿ.ಜೆ.ರವಿಶಂಕರ್‌ ತಿಳಿಸಿದರು.

ತಾಲೂಕಿನ ಗಡಿಭಾಗ ಮೂಲೆಹೊಳೆ ಚೆಕ್‌ ಪೋಸ್ಟ್‌ಗೆ ಭೇಟಿ ಕೋವಿಡ್‌ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಿ ಮಾತನಾಡಿದರು. ಜನತೆ 3ನೇ ಅಲೆ ಭೀತಿಯಲ್ಲಿದ್ದಾರೆ. ಇದನ್ನು ದೂರ ಮಾಡುವುದು ಪ್ರತಿಯೊಬ್ಬ ಅಧಿಕಾರಿ ಹಾಗೂ ತಾಲೂಕು ಆಡಳಿತದ ಜವಾಬ್ದಾರಿ ಆಗಿರುವುದರಿಂದ ಗಡಿಯಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿಗಳ ತಂಡ ಕಟ್ಟುನಿಟ್ಟಿನಿಂದ ತಪಾಸಣೆ ನಡೆಸಬೇಕು ಎಂದರು.

ಇದನ್ನೂ ಓದಿ:ಕಾಡು ಹಂದಿಗೆ ಇಟ್ಟ ಉರುಳಿಗೆ ಬಿತ್ತು ಬೃಹತ್ ಗಾತ್ರದ ಚಿರತೆ

ಚೆಕ್‌ ಪೋಸ್ಟ್‌ನಲ್ಲಿ ಆರ್‌ಟಿಪಿಸಿಆರ್‌ ಕಡ್ಡಾಯ ನಾಮಫ‌ಲಕ ಹಾಕಿರುವ ಹಿನ್ನೆಲೆ ಸರಕು ಸಾಗಣೆ ವಾಹನ ಸವಾರರು 72 ಗಂಟೆ ಆರ್‌ಟಿಪಿಸಿಆರ್‌ ವರದಿ ನೀಡಿ ಸಂಚರಿಸುತ್ತಿದ್ದಾರೆ.

ಸ್ವಂತ ವಾಹನಗಳಲ್ಲಿ ಬರುವ ಪ್ರಯಾಣಿಕರು ವರದಿ ಇಲ್ಲದ ಕಾರಣ ತಪಾಸಣೆ ನಡೆಸಿ ವಾಪಸ್‌ ಕಳುಹಿಸಲಾಗುತ್ತಿದೆ. ಉಳಿದಂತೆ ಮಾರುಕಟ್ಟೆಗೆ ಬರುವ ವಾಹನ ಎಂದಿನಂತೆ ಸಂಚಾರ ಮಾಡುತ್ತಿವೆ ಎಂದು ತಿಳಿಸಿದರು. ಚೆಕ್‌ ಪೋಸ್ಟ್‌ ನೋಡೆಲ್‌ ಅಧಿಕಾರಿ ರಾಜು, ಸಬ್‌ ಇನ್ಸ್‌ಪೆಕ್ಟರ್‌ ಲೋಕೇಶ್‌, ಆರೋಗ್ಯ, ಅರಣ್ಯ ಇಲಾಖೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.