ಊರುಕಾತೇಶ್ವರಿ ಕೊಂಡೋತ್ಸವಕ್ಕೆ ಅದ್ಧೂರಿ ತೆರೆ


Team Udayavani, Mar 11, 2018, 2:01 PM IST

cham-1.jpg

ಸಂತೆಮರಹಳ್ಳಿ: ಸಮೀಪದ ತೆಳ್ಳನೂರು ಗ್ರಾಮದಲ್ಲಿ ಶಂಭುಲಿಂಗೇಶ್ವರ, ಊರು ಕಾತೇಶ್ವರಿ ಹಾಗೂ ತೆಳ್ಳನೂರಮ್ಮನ ಕೊಂಡೋತ್ಸವ ಶುಕ್ರವಾರ ರಾತ್ರಿ ವಿಜೃಂಭ ಣೆಯಿಂದ ನಡೆಯಿತು.

ಈ ಹಬ್ಬವು ಗ್ರಾಮದಲ್ಲಿ ಮೂರು ದಿನಗಳ ಕಾಲ ನಡೆಯಿತು. ಇದರಲ್ಲಿ ಗ್ರಾಮದ ಶಂಭುಲಿಂಗೇಶ್ವರ, ಊರುಕಾತೇಶ್ವರಿ ಹಾಗೂ ತೆಳ್ಳನೂರಮ್ಮನ ದೇಗುಲಗಳಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. 2ನೇ ದಿನ ಗ್ರಾಮದಲ್ಲಿ ಎತ್ತಿನ ಬಂಡಿಗೆ ಅಲಂಕಾರ ಮಾಡಿ ಅದನ್ನು ಗ್ರಾಮದಲ್ಲಿ ಮೆರಣಿಗೆ ಮಾಡಲಾಯಿತು. ಆ ವೇಳೆ ಪ್ರತಿಯೊಬ್ಬರೂ ಪೂಜೆ ಸಲ್ಲಿಸಿ ಹರಕೆ ತೀರಿಸಿದರು.

ಒಂದೇ ದಿನದಲ್ಲಿ ಮರದ ಆಯ್ಕೆ: ಮೂರು ದಿನಗಳ ಕಾಲ ನಡೆದ ಈ ಹಬ್ಬದಲ್ಲಿ ಕೊನೆಯ ದಿನ ಊರುಕಾ ತೇಶ್ವರಿ ದೇಗುಲದ ಅರ್ಚಕರು ಗ್ರಾಮದ ಯಾವುದೇ ಒಂದು ಮರವನ್ನು ಹೋಗಿ ತಬ್ಬುತ್ತಾರೆ. ಅದು ಯಾರದೇ ಆಗಲಿ ಆ ಮರವನ್ನೇ ಕಡಿದು ಅಂದೇ ಅದಕ್ಕೆ ತುಪ್ಪವನ್ನು ಹಾಕಿ ಬೆಂಕಿ ಹಚ್ಚಲಾಗುತ್ತದೆ. ನಂತರ ಇದನ್ನು ಕೆಂಡ ಮಾಡಿ, ಗುಡ್ಡೆ ಹಾಕಲಾಗುತ್ತದೆ.

ಕೆಂಡವನ್ನು ತಲೆ ಮೇಲೆ ಸುರಿದುಕೊಳ್ಳುವ
ಅರ್ಚಕ:
ಬಂಡಿ, ಸತ್ತಿಗೆ, ಸೂರಿಪಾನಿಗಳಿಂದ ಅಲಂಕೃತವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ
ಕೊಳಗವನ್ನು ಕೈಯಲ್ಲೇ ಹಿಡಿದುಕೊಂಡು ಬರುವ ಊರುಕಾತೇಶ್ವರಿ ದೇವಿಯ ಅರ್ಚಕರಿಗೆ ಮಡಿಯನ್ನು ಹಾಸಿ ಕೊಂಡದ ಬೆಂಕಿಗೆಯ ಕಡೆಗೆ ಕರೆ ತರಲಾಗುತ್ತದೆ.
 
ನಂತರ ನೆರೆದಿದ್ದ ಸಾವಿರಾರು ಭಕ್ತರ ಹರ್ಷೋದ್ಘಾರಗಳ ನಡುವೆ ಬೆಂಕಿಯ ಗುಡ್ಡೆಗೆ ಪ್ರದಕ್ಷಿಣೆ ಹಾಕುವ ಅರ್ಚಕ ತಲೆ
ಮೇಲೆ ವಸ್ತ್ರವನ್ನು ಹಾಕಿ ಕೆಂಡವನ್ನು ಮೊಗೆದು ತನ್ನ ತಲೆ ಮೇಲೆ ಸುರಿದುಕೊಳ್ಳುವ ಸಂಪ್ರದಾಯವನ್ನು ಸಾಂಗವಾಗಿ ನೆರವೇರಿಸಿದರು. ಇದಾದ ಮೇಲೆ ಹಕರೆ ಹೊತ್ತ ಕೆಲ ಭಕ್ತರು ಕೊಂಡದ ಬೆಂಕಿಯನ್ನು ತುಳಿದು ತಮ್ಮ ಭಕ್ತಿ ಮೆರೆದರು.

ಹರಕೆ ತೀರಿಸಿದ ಭಕ್ತರು: ಕೊಂಡಕ್ಕೆ ಆಗಮಿಸಿದ್ದ ಭಕ್ತರು ದೀವಟಿಗೆಗಳನ್ನು ಹಿಡಿದು ಮೆರವಣಿಗೆಯಲ್ಲಿ ಸಾಗಿ ಅದನ್ನು
ದೇವಸ್ಥಾನಕ್ಕೆ ಅರ್ಪಿಸಿ, ಕೊಂಡದ ನಂತರದ ಬೂದಿಯನ್ನು ಹಣೆಗೆ ಹಚ್ಚಿಕೊಳ್ಳುವ ಮೂಲಕ ಭಕ್ತಿ ಮೆರೆದರು.
 
ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾದ ಭಕ್ತರು: ರಾಜ್ಯದಲ್ಲೇ ವಿಶೇಷವಾಗಿ ನಡೆಯುವ ಈ ಕೊಂಡೋತ್ಸವವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಸಾಕ್ಷಿಯಾದರು. ಇಡೀ ದೇಗುಲದ ಜನಜಂಗುಳಿ ನರೆದಿತ್ತು.  

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.