ಗ್ರಾಪಂ ಆಡಳಿತ ಸಮಿತಿ ನೇಮಕಕ್ಕೆ ವಿರೋಧ


Team Udayavani, Jun 1, 2020, 5:44 AM IST

rajeevgan nirma

ಯಳಂದೂರು: ಗ್ರಾಮ ಪಂಚಾಯಿತಿಗೆ ಆಡಳಿತ ಸಮಿತಿ ನೇಮಿಸುವುದಕ್ಕೆ ನನ್ನ ವಿರೋಧವಿದೆ ಎಂದು ಶಾಸಕ ಮಹೇಶ್‌ ತಿಳಿಸಿದರು. ತಾಲೂಕಿನ ಯರಗಂಬಳ್ಳಿಯಲ್ಲಿ ಭಾರತ್‌ ನಿರ್ಮಾಣ್‌ ರಾಜೀವ್‌ಗಾಂಧಿ ಸೇವಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಪಂ ಸದಸ್ಯರ ಅವಧಿ  ಮುಕ್ತಾಯಗೊಳ್ಳುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಚುನಾವಣೆಗಳು ಮುಂದೂಡಲ್ಪಟ್ಟಿದೆ.

ಈ ಹಿನ್ನೆಲೆಯಲ್ಲಿ  ಆಡಳಿತ ಸಮಿತಿ ರಚಿಸುವ ಬಗ್ಗೆ ಕೇಳುತ್ತಿದೆ. ಇದಕ್ಕೆ ನನ್ನ ಸಂಪೂರ್ಣ  ವಿರೋಧವಿದೆ. ಇದರ ಬದಲು ಆಡಳಿತಾಧಿ ಕಾರಿಗಳನ್ನು ನೇಮಿಸುವಂತೆ ಇಲ್ಲವೆ ಹಾಲಿ ಇರುವ ಸದಸ್ಯರನ್ನೇ ಆಡಳಿತ ಸಮಿತಿಯನ್ನಾಗಿ ನೇಮಿಸುವಂತೆ ಇಲಾಖೆ ಸಚಿವರಿಗೆ ಪತ್ರ ಬರೆಯಲಾಗಿದೆ. ಖುದ್ದು ಈ ಬಗ್ಗೆ ನಾನೇ ಮಾತನಾಡಿದ್ದೇನೆ ಎಂದರು.

ನರೇಗಾದಿಂದ ಅನುಕೂಲ: ನನ್ನ ಕ್ಷೇತ್ರದಲ್ಲಿ 15 ಸಾವಿರ ಜನರು ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಯೋಜನೆಯಡಿ ತಾಲೂಕಿನಲ್ಲಿ 84 ಕೆರೆಗಳ ಅಭಿವೃದಿ, 6 ಕಡೆ ರಾಜೀವ್‌ ಗಾಂಧಿ ಸೇವಾ ಕೇಂದ್ರಗಳ ನಿರ್ಮಾಣ, 275  ದನದ ಕೊಟ್ಟಿಗೆಗಳ ನಿರ್ಮಾಣ, 22 ಚೆಕ್‌ ಡ್ಯಾಂ, 405 ತೆಂಗಿನ ತೋಟ ಅಭಿವೃದಿಟಛಿ, 6 ಸಮುದಾಯ ಶೌಚಗೃಹಗಳ ನಿರ್ಮಾಣ, 171 ಕಿ.ಮೀ. ನಮ್ಮ ಹೊಲ, ನಮ್ಮ ರಸ್ತೆ ನಿರ್ಮಾಣ, 74 ಒಕ್ಕಣೆ ಕಣಗಳನ್ನು ನಿರ್ಮಾಣ ಮಾಡಲಾಗಿದೆ  ಎಂದರು.

ಜಿಪಂ ಸದಸ್ಯ ಯೋಗೇಶ್‌ ತಾಪಂ ಪ್ರಭಾರ ಅಧ್ಯಕ್ಷೆ ಭಾಗ್ಯ ಸದಸ್ಯರಾದ ವೆಂಕಟೇಶ್‌, ಪದ್ಮಾವತಿ, ಗ್ರಾಪಂ ಅಧ್ಯಕ್ಷೆ ದಾಕ್ಷಾಯಣಿ, ಉಪಾಧ್ಯಕ್ಷ ಸಿದ್ದರಾಜು, ಸದಸ್ಯ ರಾದ ನಾಗರಾಜು, ಲೀಲಾವತಿ, ತಮ್ಮಣ್ಣ, ಉಷಾ, ರೂಪಶ್ರೀ,  ಪುಟ್ಟತಾಯಮ್ಮ, ನಂಜುಂಡಸ್ವಾಮಿ, ಶಿವಮ್ಮ, ಪದ್ಮಾವತಿ, ಮಂಜುನಾಥ್‌, ಮಂಜುಳಾ ಪಿಡಿಒ ವೆಂಕ ಟಾಚಲಮೂರ್ತಿ, ಇಒ ರಾಜು ಇತರರಿದ್ದರು.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.