ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಿ


Team Udayavani, Jul 11, 2020, 4:58 AM IST

sonku-atma

ಚಾಮರಾಜನಗರ: ಸಮಾಜದಲ್ಲಿ ಸೋಂಕಿತರನ್ನು ನೋಡುವ ಮನೋಭಾವ ಬದಲಾಗಿ, ಆತ್ಮಸ್ಥೈರ್ಯ ತುಂಬುವ ಕೆಲಸವಾಗಬೇಕು. ಸೋಂಕಿತರನ್ನು ಬೇರೆ ದೃಷ್ಟಿಯಲ್ಲಿ ನೋಡಬಾರದು. ಕೋವಿಡ್‌ ಮಾರ ಣಾಂತಿಕ  ಕಾಯಿಲೆಯಲ್ಲ ಎಂದು ಕೋವಿಡ್‌ನಿಂದ ಗುಣಮುಖರಾಗಿರುವ ದಂಪತಿ ತಮ್ಮ ಮನದಾಳದ ಮಾತನ್ನು ಹಂಚಿಕೊಂಡರು.

ನಗರದ ಡೀಸಿ ಕಚೇರಿ ಸಭಾಂಗಣದಲ್ಲಿ ಡೀಸಿ ಡಾ. ಎಂ.ಆರ್‌. ರವಿ ಅವರು ನಡೆಸಿದ ಪತ್ರಿಕಾಗೋಷ್ಠಿ ವೇಳೆ  ಕೋವಿಡ್‌ ಚಿಕಿತ್ಸೆ, ಆಸ್ಪತ್ರೆಯಲ್ಲಿ ನೀಡಿದ ಆರೈಕೆ, ವೈದ್ಯರು, ಅಧಿಕಾರಿಗಳು ತೋರಿದ ಕಾಳಜಿ ಕುರಿತು ಕೋವಿಡ್‌ನಿಂದ ಗುಣಮುಖರಾದ ದಂಪತಿ ತಮ್ಮ ಮನದಾಳದ ಮಾತುಗಳನ್ನು ಮಾಧ್ಯಮ ಪ್ರತಿನಿಧಿಗಳ ಮುಂದೆ ತೆರೆದಿಟ್ಟರು.  ಜಿಲ್ಲೆಯ ಕೋವಿಡ್‌ ಆಸ್ಪತ್ರೆ ಯಲ್ಲಿ ಉತ್ತಮ ಔಷಧೋಪಚಾರ ನಡೆಯಿತು. ವೈದ್ಯರು ವಿಶೇಷವಾಗಿ ರೋಗಿಗಳೊಂದಿಗೆ ಕಾಳಜಿ ವಹಿಸಿ, ಚಿಕಿತ್ಸೆ ನೀಡುತ್ತಿ ದ್ದಾರೆ. ಇವರೊಂದಿಗೆ ಇತರೆ  ದ್ಯಕೀಯ ಸಿಬ್ಬಂದಿ ಪ್ರೀತಿಯಿಂದ ರೋಗಿಗಳ ಆರೈಕೆ  ಮಾಡುತ್ತಿದ್ದಾರೆ ಎಂದರು.

ಮನೋಸ್ಥೈರ್ಯ ಹೆಚ್ಚಳ: ಔಷಧ ಚಿಕಿತ್ಸೆಗಿಂತ ರೋಗಿಗಳಿಗೆ ಧೈರ್ಯ ತುಂಬುವ ಕೆಲಸ ವೈದ್ಯರಿಂದ ಆಗುತ್ತಿದೆ. ಇದರಿಂದ ರೋಗಿಗಳಲ್ಲಿ ಮನೋಸ್ಥೈರ್ಯ ಹೆಚ್ಚಾಗುತ್ತಿದೆ. ನಕಾರಾತ್ಮಕ ಯೋಚನೆಗೆ ಅವಕಾಶವಿಲ್ಲ ದಂತೆ  ಗುಣಮುಖರಾಗಿ ನಾವು ಬಂದಿದ್ದೇವೆ. ಡೀಸಿ ಮುಂಜಾಗ್ರತಾ ಕ್ರಮಗಳು ಹಾಗೂ ನಿರ್ದೇಶನ ಅನುಸಾರ ಆಸ್ಪತ್ರೆಯಲ್ಲಿ ಎಲ್ಲಾ ಸೌಲಭ್ಯಗಳು ಉತ್ತಮ ವಾಗಿವೆ. ಚಿಕಿತ್ಸೆ, ಔಷಧೋಪಚಾರ ಊಟ, ಉಪಹಾರ ಗಳ ಗುಣಮಟ್ಟಮ ವಿತರಣೆ ಸಹ ಚೆನ್ನಾಗಿ ನಿರ್ವಹಿಸಲಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸೋಂಕಿನಿಂದ ಗುಣಮುಖರಾದವರನ್ನು ಸಮಾಜ ನೋಡುವ ದೃಷ್ಠಿಕೋನ ಸಕಾರಾತ್ಮಕವಾಗಿರಬೇಕು. ಸೋಂಕಿತರನ್ನು ಆಂಬುಲೆನ್ಸ್‌ನಲ್ಲಿ ಕರೆದೊಯ್ಯಲು ಬಂದಾಗ ಅಕ್ಕಪಕ್ಕದ  ಜನರು ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಾರೆ. ವಾಟ್ಸಪ್‌ನಲ್ಲಿ ಶೇರ್‌ ಮಾಡುತ್ತಾರೆ. ಇದು ಸರಿಯಲ್ಲ. ಸೋಂಕಿನಿಂದ ಗುಣ ಮುಖರಾಗಿ ಬಂದ ಮೇಲೆಯೂ ಹಿಂದಿನಂತೆ ನಮ್ಮನ್ನು ನೋಡುವುದಿಲ್ಲ. ಅದರ ಬದಲು ಧೈರ್ಯ ತುಂಬಿ  ಪ್ರೀತಿ ವಿಶ್ವಾಸದಿಂದ ಕಾಣಬೇಕು. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಆಗ ಬೇಕೆಂಬುದು ತಮ್ಮ ಆಶಯವಾಗಿದೆ ಎಂದರು.

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.