ಆಕ್ಸಿಜನ್‌ ಅವಘಡ: ತಜ್ಞರ ತಂಡ ಭೇಟಿ


Team Udayavani, May 8, 2021, 4:53 PM IST

Oxygen mess

ಚಾಮರಾಜನಗರ: ಆಮ್ಲಜನಕಪೂರೈಕೆ ಬಳಿಕವೂ ಸಂಭವಿಸುತ್ತಿರುವಸಾವುಗಳ ಬಗ್ಗೆ ತಿಳಿದುಕೊಳ್ಳಲು ತಜ್ಞವೈದ್ಯರ ತಂಡ ಶುಕ್ರವಾರ ಭೇಟಿನೀಡಿ ಪರಿಶೀಲನೆ ನಡೆಸಿದೆ.ಮೈಸೂರು ಜಿಲ್ಲಾಸ್ಪತ್ರೆಯ ಸ್ಥಾನಿಕವೈದ್ಯಾಧಿಕಾರಿ ಡಾ. ನಯಾಜ್‌ಪಾಷಾ, ಪಿಕೆಟಿಬಿ ಆಸ್ಪತ್ರೆ ಅಧೀಕ್ಷಕಡಾ|ವಿರೂಪಾಕ್ಷ ಮತ್ತು ತಂಡಆಗಮಿಸಿ ಆಸ್ಪತ್ರೆಯ ವ್ಯವಸ್ಥೆ,ರೋಗಿಗಳ ಪರಿಸ್ಥಿತಿಯನ್ನುಪರಿಶೀಲಿಸಿದರು.

ದಿನ ನಿತ್ಯ ಆಸ್ಪತ್ರೆಗೆ ದಾಖಲಾಗುವರೋಗಿಗಳ ಸಂಖ್ಯೆ, ಆಸ್ಪತ್ರೆಯಲ್ಲಿನಔಷಧ ಹಾಗೂ ಐಸಿಯು ಬೆಡ್‌ಗಳಸಂಖ್ಯೆಯ ಕಲೆ ಹಾಕಿದರು.ಆಸ್ಪತ್ರೆಯ ವೈದ್ಯರ ಜತೆಸಮಾಲೋಚನೆ ನಡೆಸಿದರು. ಈವೇಳೆ ಡಾ.ನಯಾಜ್‌ ಪಾಷಾಸುದ್ದಿಗಾರರೊಂದಿಗೆ ಮಾತನಾಡಿ,ಆಸ್ಪತ್ರೆಯ ವ್ಯವಸ್ಥೆ ಕುರಿತುಪರಿಶೀಲನೆ ಮಾಡಿದ್ದೇವೆ. ಇನ್ನೆರಡುದಿನಗಳಲ್ಲಿ ಸರ್ಕಾರಕ್ಕೆ ವರದಿಸಲ್ಲಿಸುತ್ತೇವೆ ಎಂದು ಹೇಳಿದರು.

ಡಿಎಚ್‌ವಿಶ್ರಾಂತಿ: ರಕ್ತದೊತ್ತಡಹೆಚ್ಚಾಗಿ ಕುಸಿದು ಬಿದ್ದಿದ್ದ ಡಿಎಚ್‌ಎಡಾ.ಎಂ.ಸಿ.ರವಿ ವಿಶ್ರಾಂತಿಪಡೆಯುತ್ತಿದ್ದಾರೆ. ಆಮ್ಲಜನಕದುರಂತ ಪ್ರಕರಣದ ಸತ್ಯಶೋಧನೆನಡೆಸಲು ಹೈಕೋರ್ಟ್‌ ಸೂಚನೆಮೇರೆಗೆ ದಾಖಲೆಗಳನ್ನು ವಶಕ್ಕೆಪಡೆದುಕೊಳ್ಳಲು ದಾಳಿ ನಡೆಸಿದ್ದಬಳಿಕ ಕುಸಿದು ಬಿದ್ದಿದ್ದರು.

9 ಮಂದಿ ಸಾವು: ಜಿಲ್ಲೆಯಲ್ಲಿಶುಕ್ರವಾರ ಕೋವಿಡ್‌ನಿಂದ 9ಮಂದಿ ಮೃತಪಟ್ಟಿದ್ದಾರೆ. 611 ಹೊಸಪ್ರಕರಣಗಳು ವರದಿಯಾಗಿವೆ. 386ಮಂದಿ ಗುಣಮುಖರಾಗಿದ್ದಾರೆ.4017 ಸಕ್ರಿಯ ಪ್ರಕರಣಗಳಿವೆ. 50ಮಂದಿ ಐಸಿಯುನಲ್ಲಿದ್ದಾರೆ. 2220ಮಾದರಿಗಳನ್ನು ಪರೀಕ್ಷಿಸಲಾಗಿತ್ತು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.