ಅಪ್ರಾಪ್ತ ಬಾಲಕಿ ಜೊತೆ ಬಲವಂತದ ಮದುವೆ: ತಾಯಿ, ಮಗನಿಗೆ 20 ವರ್ಷ ಕಠಿಣ ಸಜೆ


Team Udayavani, Mar 4, 2023, 6:24 PM IST

ಅಪ್ರಾಪ್ತ ಬಾಲಕಿ ಜೊತೆ ಬಲವಂತದ ಮದುವೆ: ತಾಯಿ, ಮಗನಿಗೆ 20 ವರ್ಷ ಕಠಿಣ ಸಜೆ

ಚಾಮರಾಜನಗರ: ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಮದುವೆಯಾಗಿ, ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಮದುವೆಯಾದ ವ್ಯಕ್ತಿ ಹಾಗೂ ಆತನ ತಾಯಿಗೆ ಪೋಕ್ಸೋ ಕಾಯ್ದೆಯಡಿ ತಲಾ 20 ವರ್ಷ ಕಠಿಣ ಜೈಲು  ಶಿಕ್ಷೆ ವಿಧಿಸಿ ಮಕ್ಕಳ ಸ್ನೇಹಿ ಹಾಗೂ ಹೆಚ್ಚುವರಿ ಜಿಲ್ಲಾ, ಸೆಷೆನ್ಸ್  ನ್ಯಾಯಾಲಯ ತೀರ್ಪು ನೀಡಿದೆ.

ತಮಿಳುನಾಡಿನ ತಿರಚಂಗೂರು ತಾಲೂಕಿನ ಶರಣ್‌ರಾಜ್ (25) ಹಾಗೂ ಆತನ ತಾಯಿ ಸೆಲ್ವಿ (45)  ಶಿಕ್ಷೆಗೆ ಗುರಿಯಾದವರು.

2018ರ ಸೆಪ್ಟೆಂಬರ್ 9ರಂದು 14 ವರ್ಷದ ಬಾಲಕಿಯನ್ನು ಶರಣ್ ರಾಜ್ ಮತ್ತು ಆತನ ಸೋದರ ಶಶಿಕುಮಾರ್ (ಈತ ತಲೆ ಮರೆಸಿಕೊಂಡಿದ್ದಾನೆ) ಬೈಕಿನಲ್ಲಿ ಬಲವಂತವಾಗಿ ಕರೆದುಕೊಂಡು ಹೋಗಿದ್ದರು. ನಂತರ ಇವರ ತಾಯಿ ಸೆಲ್ವಿ ಸೇರಿಕೊಂಡು ಒತ್ತಾಯಪೂರ್ವಕವಾಗಿ ಬಾಲಕಿಯನ್ನು ಶರಣ್‌ರಾಜ್ ಜೊತೆ ಮದುವೆ ಮಾಡಿದ್ದರು. ಶರಣ್‌ರಾಜ್ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ.

ಇದನ್ನೂ ಓದಿ: ಬಂಟ್ವಾಳ: ನಕಲಿ ದಾಖಲೆ ಸೃಷ್ಟಿಸಿ ಅಪ್ರಾಪ್ತ ಬಾಲಕನ ವಿವಾಹಕ್ಕೆ ಸಿದ್ಧತೆ: ಅಧಿಕಾರಿಗಳಿಂದ ತಡೆ

ಈ ಮೂವರ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆಯಡಿ ಮಲೆ ಮಹದೇಶ್ವರ ಬೆಟ್ಟ ಠಾಣೆ ಇನ್‌ಸ್ಪೆಕ್ಟರ್ ಬಿ. ಮಹೇಶ್ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ  ನ್ಯಾಯಾಧೀಶರಾದ ಎ.ಸಿ. ನಿಶಾರಾಣಿ ಅವರು ಮಗ ಶರಣ್‌ರಾಜ್ ಹಾಗೂ ತಾಯಿ ಸೆಲ್ವಿ ಅವರಿಗೆ ತಲಾ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ್ದಾರೆ. ಅಲ್ಲದೇ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ನೊಂದ ಬಾಲಕಿಗೆ 1 ಲಕ್ಷ ರೂ. ಪರಿಹಾರ ನೀಡಬೇಕೆಂದು ಆದೇಶಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ  ಕೆ. ಯೋಗೇಶ್ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

1-saadsad

India-Canada ಸಂಬಂಧ ಹದಗೆಡಿಸಲು ನಿಜ್ಜರ್‌ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

1-sdsad

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

tdy-13

Damadan Purva: ಈ ಗ್ರಾಮದ ಯುವತಿಯರನ್ನು ಮದುವೆಯಾದರೆ ಸಿಗುತ್ತೆ ಮನೆ, ಜಮೀನು, ಆಸ್ತಿ.!

Mysore ದಸರಾ ಗಜಪಡೆಯ ತೂಕ ಪರೀಕ್ಷೆ… ತೂಕ ಹೆಚ್ಚಿಸಿಕೊಂಡ ಅಭಿಮನ್ಯು

Mysore ದಸರಾ ಗಜಪಡೆಯ ತೂಕ ಪರೀಕ್ಷೆ… ತೂಕ ಹೆಚ್ಚಿಸಿಕೊಂಡ ಅಭಿಮನ್ಯು, ಭೀಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

Mysore ದಸರಾ ಗಜಪಡೆಯ ತೂಕ ಪರೀಕ್ಷೆ… ತೂಕ ಹೆಚ್ಚಿಸಿಕೊಂಡ ಅಭಿಮನ್ಯು

Mysore ದಸರಾ ಗಜಪಡೆಯ ತೂಕ ಪರೀಕ್ಷೆ… ತೂಕ ಹೆಚ್ಚಿಸಿಕೊಂಡ ಅಭಿಮನ್ಯು, ಭೀಮ

Karnataka Politics: ಜೆಡಿಎಸ್ ಕೊನೆಯ ಹಂತ ತಲುಪಿದೆ: ದಿನೇಶ್ ಗುಂಡೂರಾವ್

Karnataka Politics: ಜೆಡಿಎಸ್ ಕೊನೆಯ ಹಂತ ತಲುಪಿದೆ: ದಿನೇಶ್ ಗುಂಡೂರಾವ್

Vijayapura: ಸ್ಮಾರಕ ವಿಕೃತಿಗೊಳಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಭೂಬಾಲನ್ ಎಚ್ಚರಿಕೆ

Vijayapura: ಸ್ಮಾರಕ ವಿಕೃತಿಗೊಳಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಭೂಬಾಲನ್ ಎಚ್ಚರಿಕೆ

Ramanagara: ಚುನಾವಣಾಧಿಕಾರಿಗಳ ಕಾರು ತಡೆದು ದಾಖಲೆಗಳನ್ನು ದೋಚಿದ ದುಷ್ಕರ್ಮಿಗಳು

Ramanagara: ಚುನಾವಣಾಧಿಕಾರಿಗಳ ಕಾರು ತಡೆದು ದಾಖಲೆಗಳನ್ನು ದೋಚಿದ ದುಷ್ಕರ್ಮಿಗಳು

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

1-saadsad

India-Canada ಸಂಬಂಧ ಹದಗೆಡಿಸಲು ನಿಜ್ಜರ್‌ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

1-sdsad

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

tdy-17

Sandalwood: ‘ಟಿಆರ್‌ಪಿ ರಾಮ’ನಿಗಾಗಿ ಮತ್ತೇ ಬಂದ್ರು ಮಹಾಲಕ್ಷ್ಮೀ

World Tourism Day: ಚಾರಣದ ಹುಚ್ಚು ಆರೋಗ್ಯಕ್ಕೆ ಒಳ್ಳೆಯದೇ…ಆದರೆ ಮೈಮರೆಯಬೇಡಿ!

World Tourism Day: ಚಾರಣದ ಹುಚ್ಚು ಆರೋಗ್ಯಕ್ಕೆ ಒಳ್ಳೆಯದೇ…ಆದರೆ ಮೈಮರೆಯಬೇಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.