ರಸ್ತೆ ನಿರ್ಮಾಣವಾದ ಮೂರೇ ದಿನಕ್ಕೆ  ಕಿತ್ತು ಬಂದ ಡಾಂಬರು


Team Udayavani, Mar 8, 2022, 3:05 PM IST

ರಸ್ತೆ ನಿರ್ಮಾಣವಾದ ಮೂರೇ ದಿನಕ್ಕೆ  ಕಿತ್ತು ಬಂದ ಡಾಂಬರು

ಗುಂಡ್ಲುಪೇಟೆ: ತಾಲೂಕಿನ ಪಂಜನಹಳ್ಳಿ- ವೀರನಪುರ ಮಾರ್ಗವಾಗಿ ನಿರ್ಮಾಣ ಮಾಡಿರುವ200 ಮೀಟರ್‌ ರಸ್ತೆ ಕಾಮಗಾರಿ ತೀರಕಳಪೆಯಾಗಿರುವ ಕಾರಣ ನಿರ್ಮಾಣವಾದ ಮೂರೇ ದಿನದಲ್ಲೆ ಕೆದಕಿದರೆ ಡಾಂಬರ್‌ ಮೇಲೆಳುತ್ತಿದೆ. ಇದು ಗುತ್ತಿಗೆದಾರನ ಕಳಪೆ ಕೆಲಸಕ್ಕೆ ಹಿಡಿದ ಕೈ ಕನ್ನಡಿಯಾಗಿದೆ.

ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ಹದಗೆಟ್ಟ ಪ್ಯಾಚ್‌ ಕಾಮಗಾರಿ ಮಾಡುವ ವೇಳೆ ನಿಗದಿಯಂತೆ ಜಲ್ಲಿಕಲ್ಲುಬಳಸದೆ ಮಣ್ಣಿನ ಮೇಲೆ ಡಾಂಬರು ಹಾಕಿರುವಕಾರಣ ಸಂಪೂರ್ಣ ಕಳಪೆಯಿಂದ ಕೂಡಿದೆ. ರಸ್ತೆ ಮೇಲೆ ಅಧಿಕ ಭಾರದ ವಾಹನವಿರಲಿ ದ್ವಿಚಕ್ರ ವಾಹನಸಂಚರಿಸಿದರೂ ಡಾಮಬರು ಕಿತ್ತು ಹೋಗುವಂತಿದೆ.

ಜಿಪಂ 3054 ಹೆಡ್‌ನ‌ಲ್ಲಿ 5 ಲಕ್ಷ ರೂ. ವೆಚ್ಚದಲ್ಲಿ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಅನುದಾನ ಬಂದರೂಗುತ್ತಿಗೆದಾರನ ಹಣದಾಸೆಗೆ 200 ಮೀಟರ್‌ ರಸ್ತೆಕೆದಕಿದರೆ ರಸ್ತೆಯ ಗುಣಮಟ್ಟ ಬಹಿರಂಗವಾಗಲಿದೆ ಎಂದು ಪಂಜನಹಳ್ಳಿ-ವೀರನಪುರ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಆರೋಪಿಸಿದ್ದಾರೆ.

ಪ್ಯಾಚ್‌ ಕೆಲಸ ನೆಪದಲ್ಲಿ ಹಣ ಮಾಡುವ ದಂಧೆಗೆಗುತ್ತಿಗೆದಾರ ಇಳಿದಿದ್ದಾರೆ. ಆದರೆ ಈ ಗುತ್ತಿಗೆದಾರಉಸ್ತುವಾರಿ ಇರುವ ಜಿಪಂ ಎಂಜಿನಿಯರ್‌ಬೇಜಬಾಬ್ದಾರಿ ತೋರಿದ್ದಾರೆ.

ರಾತ್ರಿ ವೇಳೆ ಕೆಲಸ: ಪಂಜನಹಳ್ಳಿ-ವೀರನಪುರ ರಸ್ತೆಯ ಪ್ಯಾಚ್‌ ಕೆಲಸ ಕೇವಲ ಎರಡು ಗಂಟೆಯಲ್ಲಿಮುಗಿದಿದೆ. ಅದು ಹಗಲಲ್ಲಿ ಅಲ್ಲ, ಕಳೆದ ಮೂರುದಿನದ ಹಿಂದೆ ರಾತ್ರಿ 7 ಗಂಟೆಯಿಂದ 9 ಗಂಟೆಗೆಮುಗಿದಿದೆ ಎಂದು ಜನರು ದೂರಿದ್ದಾರೆ. ರಸ್ತೆಯ ಪ್ಯಾಚ್‌ ಮುಚ್ಚುವ ಕೆಲಸ ಮಳವಳ್ಳಿಯ ಮಹೇಶ್‌ ಎಂಬುವವರ ಹೆಸರಿನಲ್ಲಿದೆ. ಆದರೆ ರಸ್ತೆಗೆ ಪ್ಯಾಚ್‌ ಕೆಲಸವನ್ನು ಸ್ಥಳೀಯ ಮುಖಂಡರೊಬ್ಬರು ಮಾಡಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

ಸಚಿವ-ಶಾಸಕರೇ ಕ್ರಮ ವಹಿಸಿ: ಪಂಜನಹಳ್ಳಿ-ವೀರನಪುರದ ಸುಮಾರು 200ಮೀಟರ್‌ ರಸ್ತೆಯನ್ನು ಕಳಪೆಯಾಗಿಕಾಟಾಚಾರದಿಂದ ಮಾಡಲಾಗಿದ್ದು, ನಿಗದಿಯಂತೆವಸ್ತುಗಳನ್ನು ಬಳಕೆ ಮಾಡಿಲ್ಲ. ನಿರ್ಮಾಣವಾದಮೂರು ದಿನದಲ್ಲೆ ರಸ್ತೆ ಡಾಂಬರು ಮೇಲೆಳುತ್ತಿರುವಕಾರಣ ಇದು ಹೆಚ್ಚು ಸಮಯ ಬಾಳಿಕೆ ಬರುವುದಿಲ್ಲ.ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂಗುತ್ತಿಗೆದಾರನ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ-ಶಾಸಕ ಸಿ.ಎಸ್‌.ನಿರಂಜನಕುಮಾರ್‌ಕ್ರಮ ವಹಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಪಂಜನಹಳ್ಳಿ-ವೀರನಪುರದಸುಮಾರು 200 ಮೀಟರ್‌ ರಸ್ತೆಯಪ್ಯಾಚ್‌ ಕಾಮಗಾರಿ ಕೆಲಸವನ್ನುಗುತ್ತಿಗೆದಾರ ಮಹೇಶ್‌ ಮಾಡಿದ್ದಾರೆ.ರಸ್ತೆಯನ್ನು ಕಳಪೆಯಿಂದ ಮಾಡಿದ್ದರೆ ಮತ್ತೆಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಕ್ರಮವಹಿಸಲಾಗುವುದು. ಶಿವಕುಮಾರ್‌, ಎಇ

ಬಸವರಾಜು ಎಸ್‌.ಹಂಗಳ

ಟಾಪ್ ನ್ಯೂಸ್

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.