ಕೋವಿಡ್ ಗೆ ಮುನ್ನೆಚ್ಚರಿಕೆಯೇ ಮದ್ದು
Team Udayavani, Jul 19, 2020, 9:54 AM IST
ಗುಂಡ್ಲುಪೇಟೆ: ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸಾರ್ವಜನಿಕರು ಆದಷ್ಟು ಜಾಗತ್ರೆಯಿಂದ ಇರಬೇಕು ಎಂದು ಶಾಸಕ ನಿರಂಜನಕುಮಾರ್ ಅವರು ಹೇಳಿದರು.
ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿನ ಸಿದ್ದಪ್ಪಾಜಿ ದೇವಸ್ಥಾನ ಅಭಿವೃದ್ಧಿ ವಿಚಾರವಾಗಿ ಮುಖಂಡರೊಂದಿಗೆ ಚರ್ಚಿಸಿದರು. ಕೋವಿಡ್ ಬಗ್ಗೆ ಭೀತಿ ಬೇಡ. ಸಮರ್ಪಕ ಮುನ್ನೆಚ್ಚರಿಕೆ, ಅನಗತ್ಯವಾಗಿ ಮನೆಯಿಂದ ಹೊರ ಬರದಿರುವುದು, ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಸೋಂಕಿನಿಂದ ದೂರವಿರಲು ಸಾಧ್ಯವಿದ್ದು, ತಾಲೂಕು ಆಡಳಿತದೊಂದಿಗೆ ಸಹಕಾರ ನೀಡ ಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸೀಲ್ಡೌನ್ ಪ್ರದೇಶದ ಜನತೆಗೆ ಅನುಕೂಲವಾಗುವಂತೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಆಯಾ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹಂಗಳ ಪ್ರಣಯ್, ಮಲ್ಲಿಕಾರ್ಜುನ್, ಮಂಜುನಾಥ್, ಬಸವಣ್ಣ, ದೇವಯ್ಯ, ನಂದೀಶ್, ವಿವಿಧ ಘಟಕಗಳ ಪದಾಧಿಕಾರಿಗಳು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ