ಸಂವಿಧಾನ ಜಾಗೃತಿ ಸಮ್ಮೇಳನದ ಪ್ರಯುಕ್ತ ಪ್ರಬಂಧ ಸ್ಪರ್ಧೆ


Team Udayavani, Dec 15, 2019, 3:00 AM IST

sanvidhana

ಚಾಮರಾಜನಗರ: ವಿದ್ಯಾರ್ಥಿಗಳಲ್ಲಿ ಸಂವಿಧಾನ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬಹುಜನ ವಿದ್ಯಾರ್ಥಿ ಸಂಘಯು ರಾಜ್ಯ ಮಟ್ಟದ ಸಂವಿಧಾನ ಜಾಗೃತಿ ಸಮ್ಮೇಳನ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗಾಗಿ 5 ಲಕ್ಷ ರೂ. ಬಹುಮಾನದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಂಯೋಜಕ ಪರ್ವತ್‌ರಾಜ್‌ ತಿಳಿಸಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.26ರವರೆಗೆ ಸಂವಿಧಾನ ಜಾಗೃತಿ ಅಭಿಯಾನ ಹಮ್ಮಿಕೊಂಡಿದ್ದು, ಫೆ.2ರಂದು ಸಂವಿಧಾನ ಜಾಗೃತಿ ಸಮ್ಮೇಳನ ಅಂಗವಾಗಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ ಅಯೋಜಿಸಿದೆ. ವಿಜೇತರಿಗೆ 5 ಲಕ್ಷ ರೂ.ವರೆಗೆ ಬಹುಮಾನ ಘೋಷಿಸಿದ್ದು, ಹಲವು ವಿಭಾಗಗಲ್ಲಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಆಯಾ ವಿಭಾಗಗಳಿಗೆ ಭಾರತ ಸಂವಿಧಾನಕ್ಕೆ ಸಂಬಂಧಪಟ್ಟಂತೆ ಪ್ರತ್ಯಕ ವಿಷಯಗಳನ್ನು ನೀಡಲಾಗಿದೆ ಎಂದರು.

ಪದವಿ ಸ್ನಾತಕೋತರ ಸಂಶೋಧನಾ ವಿಭಾಗಕ್ಕೆ ಭಾರತೀಯ ಸಮಾಜ ಪರಿವರ್ತನೆಯಲ್ಲಿ ಸಂವಿಧಾನದ ಮೂಲಭೂತ ಹಕ್ಕುಗಳು, ರಾಜ್ಯ ನೀತಿ ನಿರ್ದೇಶಕ ತತ್ವಗಳ ಪಾತ್ರ ಎಂಬ ವಿಷಯವನ್ನು ನೀಡಲಾಗಿದೆ. ಪದವಿಪೂರ್ವ ಕಾಲೇಜು ಹಾಗೂ ತತ್ಸಮಾನ ಕೋರ್ಸ್‌ ವಿಭಾಗಕ್ಕೆ ಭಾರತ ಸಂವಿಧಾನದ ಪ್ರಸ್ತಾವನೆಯ ಮಹತ್ವ ಎಂಬ ವಿಷಯ ನೀಡಲಾಗಿದೆ.

ಪ್ರೌಢ ಶಾಲಾ ವಿಭಾಗಕ್ಕೆ ನಮ್ಮ ಸಂವಿಧಾನ ರಚನೆಯಲ್ಲಿ ಭಾರತ ಸಂವಿಧಾನ ಪಿತಾಮಹರಾಗಿ ಡಾ. ಬಿ.ಆರ್‌. ಅಂಬೇಡ್ಕರ್‌ ಪಾತ್ರ ಎಂಬ ವಿಷಯವನ್ನು ನೀಡಲಾಗಿದೆ. ತಾಲೂಕ ಮಟ್ಟದಿಂದ 20 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ, ಜಿಲ್ಲಾ ಮಟ್ಟಕ್ಕೆ ಕಳುಹಿಸಿ ಕೊಡಲಾಗುತ್ತದೆ. ಜಿಲ್ಲಾ ಮಟ್ಟದಿಂದ 60 ವಿದ್ಯಾರ್ಥಿಗಳನ್ನು ಆಯ್ಕೆಮಾಡಿ, ರಾಜ್ಯ ಮಟ್ಟಕ್ಕೆ ಕಳುಹಿಸಿ ಕೊಡಲಾಗುವುದು ಎಂದರು.

ಬಹುಮಾನದ ವಿವರ: ಸ್ನಾತಕೋತ್ತರ/ ಪದವಿ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ 1 ಲಕ್ಷ ರೂ, ದ್ವಿತೀಯ ಬಹುಮಾನ 50 ಸಾವಿರ ರೂ., ತೃತೀಯ ಬಹುಮಾನ 25 ಸಾವಿರ ರೂ., ಸಮಾಧಾನಕರ ಬಹುಮಾನ ಹತ್ತು ವಿದ್ಯಾರ್ಥಿಗಳಿಗೆ ತಲಾ 5 ಸಾವಿರ ರೂ., ಪದವಿ ಪೂರ್ವ, ಐಟಿಐ, ಡಿಪ್ರೋಮ, ನರ್ಸಿಂಗ್‌ ಇತರೆ ತತ್ಸಮಾನ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ 50 ಸಾವಿರ ರೂ.,

ದ್ವಿತೀಯ ಬಹುಮಾನ 25 ಸಾವಿರ ರೂ., ತೃತೀಯ ಬಹುಮಾನ 15 ಸಾವಿರ ರೂ., ಸಮಾಧಾನಕರ ಬಹುಮಾನ ಹತ್ತು ವಿದ್ಯಾರ್ಥಿಗಳಿಗೆ 3 ಸಾವಿರ ರೂ., ಇರುತ್ತದೆ. ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ 25 ಸಾವಿರ ರೂ, ದ್ವಿತೀಯ ಬಹುಮಾನ 15 ಸಾವಿರ ರೂ, ತೃತೀಯ ಬಹುಮಾನ 5 ಸಾವಿರ ರೂ. ಸಮಾಧಾನಕರ ಬಹುಮಾನ ಹತ್ತು ವಿದ್ಯಾರ್ಥಿಗಳಿಗೆ 2 ಸಾವಿರ ರೂ. ನಿಗದಿ ಪಡಿಸಲಾಗಿದೆ ಎಂದರು.

ಸೂಚನೆ: ಪ್ರಬಂಧದ ಮೊದಲ ಪುಟದಲ್ಲಿ ಸ್ಪರ್ಧಿಗಳು ತಮ್ಮ ಹೆಸರು, ತರಗತಿ, ವಿಭಾಗ, ಶಾಲೆ ಅಥವಾ ಕಾಲೇಜು, ವಿಳಾಸ, ಮೊಬೈಲ್‌ ನಂಬರು ಸ್ಪಷ್ಟವಾಗಿ ಬರೆದಿರಬೇಕು. ಪ್ರಬಂಧದ ಮೊದಲ ಪುಟದಲ್ಲಿ ಶಾಲಾ ಕಾಲೇಜಿನ ಮುಖ್ಯ ಶಿಕ್ಷಕರು ಅಥವಾ ಪ್ರಾಂಶಪಾಲರು ಅಥವಾ ಸಂಸ್ಥೆಯ ವಿಷಯ ವಿಭಾಗದ ಮುಖ್ಯಸ್ಥರ ಸಹಿ, ಮೊಹರನ್ನು ಕಡ್ಡಾಯವಾಗಿ ತೆಗೆದುಕೊಂಡಿರಬೇಕು. ಪ್ರಬಂಧದಲ್ಲಿ ಪ್ರೌಢಶಾಲಾ ಹಾಗೂ ಪದವಿಪೂರ್ವ ವಿಭಾಗದ ಸ್ಪರ್ಧಾಳುಗಳು 1 ಸಾವಿರ ಪದಗಳು, ಪದವಿ, ಸ್ನಾತಕೋತ್ತರ, ಸಂಶೋಧನಾ ವಿಭಾಗದ ಸ್ಪರ್ಧಿಗಳು 2500 ಪದಗಳು ಮೀರದಂತೆ ಬರೆದಿರಬೇಕು.

ಪ್ರಬಂಧವನ್ನು ಎ4 ಶೀಟಗಳಲ್ಲಿ ನೀಲಿ ಅಥವಾ ಕಪ್ಪು ಶಾಯಿಯಿಂದ ಮಾತ್ರ ಬರೆದಿರಬೇಕು. ಪ್ರಬಂಧವನ್ನು ವಿದ್ಯಾರ್ಥಿಯ ಕೈ ಬರಹದಿಂದ ಕೂಡಿರಬೇಕು. ಅಕ್ಷರಗಳನ್ನು ಅಂದವಾಗಿ ಸ್ಪಷ್ಟವಾಗಿ ಬರೆಯಬೇಕು. ಕನ್ನಡ ಮತ್ತು ಇಂಗ್ಲಿಷ್‌ ಭಾಷೆಯಲ್ಲಿ ಬರೆಯಬಹುದು. ವಿಷಯ ತಜ್ಞರಿಂದ ಮೌಲ್ಯಮಾಪನ ಮಾಡಿಸುವುದರಿಂದ ಮೌಲ್ಯಮಾಪಕರ ತೀರ್ಮಾನ ಅಂತಿಮವಾಗಿರುತ್ತದೆ. ಯಾವುದೇ ಬದಲಾವಣೆಗೆ ಅವಕಾಶ ಇರುವುದಿಲ್ಲ. ಪ್ರಬಂಧವನ್ನು 2020 ಜ.10ರ ಸಂಜೆ 6 ಗಂಟೆಯ ಒಳಗೆ ಅಂಚೆ, ಅಥವಾ ನಾವು ನೀಡುವ ವಿಳಾಸಕ್ಕೆ ಖುದ್ದಾಗಿ ತಲುಪಿಸಬೇಕು ಎಂದು ಹೇಳಿದರು.

ಪ್ರಬಂಧ ತಲುಪಿಸುವ ವಿಳಾಸ: ತ್ಯಾಗು ಇಂಟರ್‌ನೆಟ್‌, ಬಿ.ರಾಚಯ್ಯ ಜೋಡಿರಸ್ತೆ, ವಿದ್ಯಾವಿಕಾಸ ಕಾಲೇಜು ಪಕ್ಕ, ರಾಮಸಮುದ್ರ, ಚಾಮರಾಜನಗರ ಟೌನ್‌. ಚಾಮರಾಜನಗರ-751313 ಇಮೇಲ್‌: [email protected] ಇಲ್ಲಿಗೆ ಪ್ರಬಂಧ ತಲುಪಿಸಬೇಕು. ಮಾಹಿತಿಗೆ ಮೊಬೈಲ್‌ 9480092284, 879251933, 7406910060, 9620068601 ಸಂಪರ್ಕಿಸಿ ಎಂದರು. ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ಎನ್‌.ಮಹೇಂದ್ರ, ಉಪಾಧ್ಯಕ್ಷೆ ಮೇಘಾ, ಸಂಘಟನಾ ಕಾರ್ಯದರ್ಶಿ ಸಹನ, ಪತ್ರಿಕಾ ಕಾರ್ಯದರ್ಶಿ ಸಚಿನ್‌, ಸಂಘಟನಾ ಕಾರ್ಯದರ್ಶಿ ಸಹನಾ, ಶಿಕ್ಷಣ ಕಾರ್ಯದರ್ಶಿ ಕುಶಲಾ, ವೆಂಕಟೇಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.