ಜು.29ರಂದು ಹನೂರು ತಾ.ಪಂನ ಚೊಚ್ಚಲ ಅಧ್ಯಕ್ಷ ಸ್ಥಾನ ಚುನಾವಣೆ


Team Udayavani, Jul 19, 2020, 10:41 AM IST

ಜು.29ರಂದು ಹನೂರು ತಾ.ಪಂನ ಚೊಚ್ಚಲ ಅಧ್ಯಕ್ಷ ಸ್ಥಾನ ಚುನಾವಣೆ

ಹನೂರು(ಚಾಮರಾಜನಗರ): ಆಡಳಿತಾತ್ಮಕ ಹಿತದೃಷ್ಠಿಯಿಂದ ಕೊಳ್ಳೇಗಾಲ ತಾಲೂಕನ್ನು ವಿಭಜಿಸಿ ನೂತನವಾಗಿ ರಚನೆಯಾಗಿರುವ ಹನೂರು ತಾಲೂಕು ಪಂಚಾಯಿತಿಗೆ ಜು.29ರಂದು ಚೊಚ್ಚಲ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯನ್ನು ಘೋಷಣೆ ಮಾಡಿ ಉಪವಿಭಾಗಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಜು.29ರಂದು ಚೊಚ್ಚಲ ಚುನಾವಣೆ: ನೂನವಾಗಿ ರಚನೆಯಾಗಿರುವ ಹನೂರು ತಾಲೂಕು ಪಂಚಾಯಿತಿಗೆ ಮಂಗಲ, ಬಂಡಳ್ಳಿ, ಮಣಗಳ್ಳಿ, ಶಾಗ್ಯ, ಕೌದಳ್ಳಿ, ಕುರಟ್ಟಿ ಹೊಸೂರು, ಸೂಳೇರಿಪಾಳ್ಯ, ಪೊನ್ನಾಚಿ, ಮಹದೇಶ್ವರ ಬೆಟ್ಟ, ಮಾರ್ಟಳ್ಳಿ, ಹೂಗ್ಯಂ, ಮೀಣ್ಯಂ, ರಾಮಾಪುರ, ಅಜ್ಜೀಪುರ, ಹುತ್ತೂರು, ಪಿ.ಜಿ.ಪಾಳ್ಯ ಮತ್ತು ಲೊಕ್ಕನಹಳ್ಳಿಯ 17 ಪಂಚಾಯಿತಿಗಳು ಒಳಪಡಲಿದೆ. 17 ಪಂಚಾಯಿತಿ ಕ್ಷೇತ್ರಗಳನ್ನೊಳಗೊಂಡಿರುವ ಹನೂರು ತಾ.ಪಂನ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ(ಎ) ಮಹಿಳೆಗೂ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೂ ಮೀಸಲಿರಿಸಲಾಗಿದೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗಾಗಿ ಕೊಳ್ಳೇಗಾಲ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜುಲೈ 29ರ ಬುಧವಾರದಂದು ಚುನಾವಣೆ ಘೋಷಣೆ ಮಾಡಲಾಗಿದೆ.

ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆ: ನೂತನವಾಗಿ ರಚನೆಯಾಗಿರುವ ಹನೂರು ತಾ.ಪಂ ನ ಅಧ್ಯಕ್ಷ ಚುನಾವಣೆಯನ್ನು ಹನೂರು ಪಟ್ಟಣದಲ್ಲಿ ನಡೆಸುವ ಬದಲು ಮತ್ತೆ ತವರು ತಾಲೂಕಾದ ಕೊಳ್ಳೇಗಾಲದಲ್ಲಿಯೇ ನಿಗದಿ ಮಾಡಿರುವುದು ಸಾರ್ವಜನಿಕರ ಟೀಕೆಗೆ ಕಾರಣವಾಗಿದೆ. ಮೂರು ದಶಕಗಳ ಹೋರಾಟದ ಫಲವಾಗಿ ರಚನೆಯಾಗಿರುವ ಹನೂರಿನಲ್ಲಿ ಚುನಾವಣೆ ನಡೆಸಿ ಮುಂಬರುವ ದಿನಗಳಲ್ಲಿ ಎಲ್ಲಾ ಇಲಾಖೆಗಳ ಸೇವೆಯು ಹನೂರು ಪಟ್ಟಣದಲ್ಲಿಯೇ ದೊರೆಯುತ್ತದೆ ಎಂಬ ಸಂದೇಶ ನೀಡಿ ಸಾರ್ವಜನಿಕರಿಗೆ ಆಶಾಭಾವನೆ ಮೂಢಿಸಬೇಕಾದ ತಾಲೂಕು ಆಡಳಿತ ಮತ್ತೊಮ್ಮೆ ಕೊಳ್ಳೇಗಾಲದತ್ತಲೇ ಮುಖ ಮಾಡಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಹನೂರು

ಈ ದಿಸೆಯಲ್ಲಿ ಸಂಬಂಧಪಟ್ಟ ಜನಪ್ರತಿನಿಧಿಗಳೂ ಕೂಡ ತಾಲೂಕು ಆಡಳತಕ್ಕೆ ಮನವರಿಕೆ ಮಾಡಿಕೊಟ್ಟು ಚುನಾವಣೆ ಪ್ರಕ್ರಿಯೆಯನ್ನು ಹನೂರು ಪಟ್ಟಣದ ತಾಲೂಕು ಪಂಚಾಯಿತಿಗಾಗಿ ಗುರುತಿಸಲ್ಪಟ್ಟಿರುವ ಕಚೇರಿ ಅಥವಾ ಇನ್ನಿತರ ಸರ್ಕಾರಿ ಕಚೇರಿಗಳಲ್ಲಿ ನಡೆಸಿ ವಿವಿಧ ಇಲಾಖೆಗಳನ್ನು ಶೀಘ್ರವಾಗಿ ವಿಭಜಿಸಿ ಸಾರ್ವಜನಿಕರಿಗೆ ಸೇವೆ ಒದಗಿಸಬೇಕು ಎಂಬುವುದು ಸಾರ್ವಜನಿಕರ ಅಂಬೋಣವಾಗಿದೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.