ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ

ಒಳ ಕ್ರೀಡಾಂಗಣ ನಿರ್ಮಾಣಕ್ಕೆ ಶಾಸಕರಿಂದ ಭೂಮಿಪೂಜೆ

Team Udayavani, Aug 9, 2019, 5:20 PM IST

cn-tdy-3

ಪಟ್ಟಣದ ಮಹದೇಶ್ವರ ಸ್ವತಂತ್ರ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಒಳ ಕ್ರೀಡಾಂಗಣ ನಿರ್ಮಾ ಣಕ್ಕೆ ಶಾಸಕ ಮಹೇಶ್‌ ಭೂಮಿಪೂಜೆ ಸಲ್ಲಿಸಿದರು.

ಕೊಳ್ಳೇಗಾಲ: ಪಟ್ಟಣದ ಮಹದೇಶ್ವರ ಸ್ವತಂತ್ರ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ನೂತನವಾಗಿ ಒಳ ಕ್ರೀಡಾಂಗಣ ನಿರ್ಮಾಣಕ್ಕೆ ಶಾಸಕ ಎನ್‌.ಮಹೇಶ್‌ ಬುಧವಾರ ಭೂಮಿಪೂಜೆ ಸಲ್ಲಿಸಿದರು. ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಸುಮಾರು 3.40 ಕೋಟಿ ರೂ. ಅಂದಾಜಿನಲ್ಲಿ ಮೂರು ಅಂತಸ್ತಿನ ಒಳಕ್ರೀಡಾಂಗಣ ಒಂದು ವರ್ಷದ ಒಳಗಾಗಿ ಪೂರ್ಣಗೊಳ್ಳಲಿದೆ ಎಂದರು.

ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್‌, ಖೋಖೋ, ಕಬಡ್ಡಿ, ಈಜುಕೊಳ, ಕ್ರೀಡಾಪಟುಗಳು ಕ್ರೀಡಾ ಸಮವಸ್ತ್ರ ಧರಿಸುವ ಕೋಣೆ ಸೇರಿದಂತೆ ವಿವಿಧ ಆಟಗಳನ್ನು ನಡೆಸಲು ಕಟ್ಟಡ ನಿರ್ಮಾಣ ವಾಗಲಿದೆ ಎಂದು ಮಾಹಿತಿ ನೀಡಿದರು.

ಕಟ್ಟಡವನ್ನು ಮೈಸೂರಿನ ಚಾನಸ್ಯ ಕಾರ್ಲೆ ಇನಾøಟೆಕ್‌ ಕಂಪನಿಯ ಟಿ.ದಿನೇಶ್‌ ಕಾರ್ಲೆ ಅವರು ಪಡೆದುಕೊಂಡಿದ್ದು, ಗುಣಮಟ್ಟದ ಕಟ್ಟಡವನ್ನು ನಿರ್ಮಾಣ ಮಾಡಿ ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಿಕೊಡಲಾಗುವುದು ಎಂದರು.

ಕಳೆದ 2015-16ರಲ್ಲಿ ಒಳ ಕ್ರೀಡಾಂಗಣ ನಿರ್ಮಾಣಕ್ಕೆ ಸರ್ಕಾರ ಹಣ ಮಂಜೂರು ಮಾಡಿತ್ತು. ಗುತ್ತಿಗೆದಾರರು ಬರದೆ ಕುಂಠಿತ ವಾಗಿತ್ತು. ಈಗ ಮೈಸೂರಿನ ಕಂಪನಿಯೊಂದು ಗುತ್ತಿಗೆ ಪಡೆದು ಕೊಂಡಿದೆ. ಜಿ.ತ್ರಿ ಮಾದರಿಯ ಕೇಟಗರಿಯಲ್ಲಿ ನಿರ್ಮಾಣ ಮಾಡಿ ಕ್ರೀಡಾಪಟುಗಳ ಸೌಲಭ್ಯಕ್ಕೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಕ್ರೀಡಾಂಗಣದಲ್ಲಿ ಎಲ್ಲಾ ತರಹದ ಆಟಗಳು ಇದ್ದು, ಕ್ರೀಡಾಪಟುಗಳು ಹೆಚ್ಚು ಹೆಚ್ಚು ಕ್ರೀಡೆಯನ್ನು ಕಲಿತು ಉನ್ನತ ಕ್ರೀಡೆಗಳಲ್ಲಿ ಭಾಗವಹಿಸಿ ಹೆಚ್ಚು ಪ್ರಶಸ್ತಿ ಗಳಿಸಿ ತಾಲೂಕಿಗೆ ಕೀರ್ತಿ ತರಬೇಕೆಂದು ಮನವಿ ಮಾಡಿದರು. ನಗರಸಭಾ ಸದಸ್ಯರಾದ ಶಂಕರನಾರಾಯಣ ಗುಪ್ತ, ಶಿರಿಶ, ಜಿ.ಪಿ.ಶಿವಕುಮಾರ, ರಾಮಕೃಷ್ಣ, ಜಿಲ್ಲಾ ಇಇ ರವಿ, ನಗರಸಭಾ ಪೌರಾಯುಕ್ತ ನಾಗಶೆಟ್ಟಿ, ವ್ಯವಸ್ಥಾಪಕ ಲಿಂಗರಾಜು, ಇಇ ನಾಗೇಂದ್ರ, ಮಹದೇಶ್ವರ ಕಾಲೇಜಿನ ಪ್ರಾಂಶುಪಾಲ ಸೀಗನಾಯಕ ಇತರರು ಇದ್ದರು.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.