ಬಿಜೆಪಿ ಜಿಲ್ಲಾ ಸಮಿತಿ ಏಕಪಕ್ಷೀಯ ನಿರ್ಧಾರ ಖಂಡಿಸಿ ಪ್ರತಿಭಟನೆ


Team Udayavani, Jun 17, 2021, 7:10 PM IST

Protest

ಚಾಮರಾಜನಗರ: ಜಿಲ್ಲಾ ಸಮಿತಿಯ ಏಕಪಕ್ಷೀಯನಿರ್ಧಾರವನ್ನು ಖಂಡಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಬಿಜೆಪಿ ಕಚೇರಿ ಮುಂದೆ ಬುಧವಾರ ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಾಂತರ ಮಂಡಲ ಪ್ರ.ಕಾರ್ಯದರ್ಶಿ ಅರಕಲವಾಡಿ ಮಹೇಶ್‌,ಬಿಜೆಪಿ ಜಿಲ್ಲಾ ಸಮಿತಿಯಲ್ಲಿರುವ ಪ್ರಧಾನ ಕಾರ್ಯದರ್ಶಿ ನಾರಾಯಣಪ್ರಸಾದ್‌ ಸೇರಿದಂತೆ ಕೆಲವರುತಮ್ಮ ಸ್ವಾರ್ಥಕ್ಕಾಗಿ ಪಕ್ಷವನ್ನು ಬಲಿಕೊಡುತ್ತಿದ್ದಾರೆ.

ಗ್ರಾಮಾಂತರ ಅಧ್ಯಕ್ಷರ ಜಿ.ಪ್ರಶಾಂತ್‌ ಅವರನ್ನುನೋಟಿಸ್‌ ನೀಡದೆ ಏಕಾಏಕಿ ಕೋವಿಡ್‌ ಸಂದರ್ಭದಲ್ಲಿತೆಗೆದು ಹಾಕಿ ಆ ಜಾಗಕ್ಕೆ ಪಕ್ಷದ ಯಾವುದೇ ಸಮಿತಿಯಲ್ಲಿಪದಾಧಿಕಾರಿ ಅಲ್ಲದ ವ್ಯಕ್ತಿಯೊಬ್ಬರನ್ನು ಖಾಸಗಿ ರೆಸಾಟ್‌ìನಲ್ಲಿ ನೇಮಕ ಮಾಡಿ ಆದೇಶ ಪ್ರತಿಯನ್ನುನೀಡಿರುವುದು ಯಾವ ನ್ಯಾಯ?, ನಿಷ್ಠಾವಂತಕಾರ್ಯಕರ್ತರಿಗೆ ಅನ್ಯಾಯವಾಗಿದೆ ಎಂದರು.ತಾಪಂ ಮಾಜಿ ಉಪಾಧ್ಯಕ್ಷ ಪಿ.ಎನ್‌. ದಯಾನಿಧಿಮಾತನಾಡಿ, ಜಿಪಂ, ತಾಪಂ, ವಿಧಾನ ಸಭೆಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಬೇಕೆಂದುಸಂಘಟನಾತ್ಮಕವಾಗಿ ಕೆಲಸ ಮಾಡುತ್ತಿದ್ದೆವು.

ಇದನ್ನುಸಹಿಸಿದ ಜಿಲ್ಲಾ ಸಮಿತಿಯ ಕೆಲವರು ಕಾಂಗ್ರೆಸ್‌ ಪಕ್ಷದಹಾಲಿ ಎಂಎಲ್‌ಎ ಪರ ವಕಾಲತ್ತು ವಹಿಸುವ ಜೊತೆಗೆಒಳ ಒಪ್ಪಂದ ಮಾಡಿಕೊಂಡು ಸಂಘಟನೆಗೆ ತೊಡಕುಉಂಟು ಮಾಡುತ್ತಿದ್ದಾರೆ ಎಂದರು.ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯಲ್ಲಿ ಮುಂಚೂಣಿಯಲ್ಲಿರುವ ವೀರಶೈವ ಮುಖಂಡರನ್ನು ಜಿಲ್ಲಾ ಸಮಿತಿಯ ಕೆಲವರು ಉದ್ದೇಶಪೂರ್ವವಾಗಿ ಕಡೆಗಣಿಸಲಾಗುತ್ತಿದ್ದಾರೆ. ಇದು ಮುಂದುವರಿದರೆ ಕಾರ್ಯಕರ್ತರು ಧರಣಿ ಮಾಡಿ, ಬಿಜೆಪಿ ಕಚೇರಿಗೆ ಬೀಗಜಡಿಯಲಿದ್ದಾರೆ ಎಂದು ಎಚ್ಚರಿಸಿದರು. ಮಂಡಲಅಧ್ಯಕ್ಷರ ವಯೋಮಿತಿ 46ರೊಳಗಿರ ಬೇಕೆಂಬ ನಿಯಮವಿದೆ.

ಇದನ್ನು ಗಾಳಿಗೆ ತೂರಿ 53 ವರ್ಷದವರನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ಅಕ್ರಮವಾಗಿದೆ ಎಂದರು.ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯಬಿಸಲವಾಡಿ ಬಸವರಾಜು, ಕುಮಾರ್‌, ಗ್ರಾಪಂ ಮಾಜಿಅಧ್ಯಕ್ಷ ಅಂಕನಶೆಟ್ಟಿಪುರ ಸೋಮಣ್ಣ, ಚೆನ್ನಂಜಪ್ಪ, ಜಿಲ್ಲಾರೈತ ಮೋರ್ಚಾ ಉಪಾಧ್ಯಕ್ಷ ಶಮಿತ್‌ಕುಮಾರ್‌,ಉಮೇಶ್‌, ಶಕ್ತಿ ಕೇಂದ್ರ ಅಧ್ಯಕ್ಷ ಸುಧಾ ಶಂಕರ್‌, ರವಿ,ಜಿಲ್ಲಾ ಕಾರ್ಯದರ್ಶಿ ರವಿ, ಪೃಥ್ವಿರಾಜ್‌, ಅಮಚವಾಡಿಗ್ರಾ.ಪಂ. ಅಧ್ಯಕ್ಷ ಮಹೇಂದ್ರ, ವೆಂಕಟಯ್ಯನಛತ್ರಗ್ರಾ.ಪಂ. ಅಧ್ಯಕ್ಷ ಉಮೇಶ್‌, ಹೆಗ್ಗೊàಠಾರ ಅಧ್ಯಕ್ಷಪ್ರಕಾಶ್‌, ಅಟ್ಟುಗುಳಿಪುರ ಗ್ರಾಪಂ ಸದಸ್ಯರಾದ ಮೂರ್ತಿ,ಮಂಜು, ಸಿದ್ದರಾಜು, ಬಸವರಾಜು, ಸ್ವಾಮಿ,ಗುರುರಾಜ್‌, ಪರಶಿವಮೂರ್ತಿ, ದೊಡ್ಡಮೋಳೆರಂಗನಾಥ್‌, ಬಂಡಿಗೆರೆ ರವಿ, ಹರದನಹಳ್ಳಿ ಚಂದ್ರು,ಕೃಷ್ಣ, ರವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.