ಕೋವಿಡ್‌ ಆಸ್ಪತ್ರೆಯಲ್ಲಿ ಆರೈಕೆ ಸಿಗದ್ದಕ್ಕೆ ಸಿಡಿದೆದ್ದ ಸೋಂಕಿತರು

ಔಷಧ, ಊಟ ಕೊಡ್ತಿಲ್ಲ, ವೈದ್ಯರು ಬರ್ತಿಲ್ಲ!  ಕೋವಿಡ್‌ ಕೇರ್‌ ಸೆಂಟರ್‌ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ

Team Udayavani, May 14, 2021, 2:31 PM IST

130521chnp2_1305bg_2

ಚಾಮರಾಜನಗರ: ನಗರದ ಎಡಬೆಟ್ಟದ ಬಳಿಯಿರುವ ಸರ್ಕಾರಿ ಮೆಡಿಕಲ್‌ ಕಾಲೇಜಿನ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಸಮರ್ಪಕ ಚಿಕಿತ್ಸೆ ನೀಡುತ್ತಿಲ್ಲವೆಂದು ಸೋಂಕಿತರು ಪ್ರತಿಭಟಿಸಿದರು.

ಈ ಕೋವಿಡ್‌ ಕೇರ್‌ ಸೆಂಟರ್‌ ಆರಂಭವಾಗಿ ಒಂದು ವಾರವಾಗಿದ್ದು, ರೋಗಿಗಳನ್ನು ನಿರ್ಲಕ್ಷಿಸ ಲಾಗಿದೆ ಎಂದು ಆರೋಪಿಸಿ ಸೋಂಕಿತರು ಗುರುವಾರ ಕೇರ್‌ ಸೆಂಟರ್‌ನ ಹಾಲ್‌ನಿಂದ ಹೊರಗೆ ಬಂದು ಧರಣಿ ನಡೆಸಿದರು. ಕಳೆದ 8 ದಿನಗಳಿಂದ ಈ ಕೋವಿಡ್‌ ಕೇರ್‌ ಕೇಂದ್ರದಲ್ಲಿದ್ದೇನೆ. ಪ್ರತಿದಿನ ರೋಗಿಗಳಿಗೆ ಆಹಾರದ ಕೊರತೆಯಾಗುತ್ತಿದೆ. ಗುರುವಾರ ಬೆಳಗ್ಗೆ 20 ಜನರಿಗೆ ತಿಂಡಿ ಸಿಗಲಿಲ್ಲ. ಬುಧವಾರ ರಾತ್ರಿ ಸಹ ಊಟದ ಕೊರತೆಯಾಯಿತು. ಮೊಟ್ಟೆಯನ್ನು 50 ಜನರಿಗೆ ಮಾತ್ರ ನೀಡಲಾಗುತ್ತದೆ. ಆಸ್ಪತ್ರೆ ಊರಿನಿಂದ ದೂರ ದಲ್ಲಿದ್ದು, ಮನೆಯವರಿಂದಲೂ ತಿಂಡಿ ಊಟ ತರಿಸಿಕೊಳ್ಳಲು ಸಾಧ್ಯವಿಲ್ಲ. ಅಲ್ಲದೇ ಜಿಲ್ಲೆಯ ಬೇರೆ ಬೇರೆ ಊರುಗಳಿಂದ ಬಂದಿದ್ದೇವೆ ಎಂದು ರೋಗಿಯೊಬ್ಬರು ಅಳಲು ತೋಡಿಕೊಂಡರು.

ನಮ್ಮನ್ನು ಯಾವಾಗಲೋ ಒಮ್ಮೆ ವೈದ್ಯರು, ನರ್ಸ್‌ ನೋಡುತ್ತಾರೆ. ರಾತ್ರಿ 12 ಗಂಟೆ ಮೇಲೆ ಯಾರೂ ಇರುವುದಿಲ್ಲ. ಆ ಸಮಯದಲ್ಲಿ ಏನಾದರೂ ತೊಂದರೆಯಾದರೆ ಕೇಳಲು ಸಹ ಯಾರೂ ಇರುವುದಿಲ್ಲ. ಊಟ ತಿಂಡಿ ಮಾತಿರಲಿ, ರೋಗಿಗಳಿಗೆ ಸರಿಯಾಗಿ ಮಾತ್ರೆಗಳನ್ನೂ ನೀಡುತ್ತಿಲ್ಲ. ಕೇಳಿದರೆ ಸ್ಟಾಕಿಲ್ಲ. ನಾಳೆ ಬರುತ್ತದೆ, ನಾಡಿದ್ದು ಬರುತ್ತದೆ ಎನ್ನುತ್ತಾರೆ. ಹೀಗಾದರೆ ನಮ್ಮ ಕಾಯಿಲೆ ಗುಣವಾಗುವುದು ಹೇಗೆ ಎಂದು ಸೋಂಕಿತರು ಪ್ರಶ್ನಿಸಿದರು. ಪ್ರ

ತಿಭಟನೆ ವಿಷಯ ತಿಳಿದು ಮೆಡಿಕಲ್‌ ಕಾಲೇಜು ಡೀನ್‌ ಡಾ. ಸಂಜೀವ್‌ ಕೋವಿಡ್‌ ಕೇರ್‌ ಸೆಂಟರ್‌ಗೆ ಭೇಟಿ ನೀಡಿದರು. ಆಗ ರೋಗಿಗಳು ಅವರನ್ನು ತರಾಟೆಗೆ ತೆಗೆದುಕೊಂಡರು. ಮಾಧ್ಯಮದವರು ಕೋವಿಡ್‌ ಕೇರ್‌ ಸೆಂಟರ್‌ಗೆ ತೆರಳುತ್ತಿದ ªಂತೆಯೇ ಡೀನ್‌ ಅವರು ಕಾರು ಹತ್ತಿ ಹೊರಟು ಹೋದರು.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.