ಡಿ.ಕೆ. ಶಿವಕುಮಾರ್ ವಿರುದ್ಧ ನಾಯಕ ಸಮಿತಿ ಪ್ರತಿಭಟನೆ
Team Udayavani, Mar 31, 2021, 5:07 PM IST
ಯಳಂದೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜಕೀಯ ಬಣ್ಣ ಬಳಿಯುತ್ತಿದ್ದಾರೆಎಂದು ಆಪಾದಿಸಿ, ತಾಲೂಕು ನಾಯಕ ಹಿತರಕ್ಷಣಾ ಸಮಿತಿ ಸದಸ್ಯರು ಪಟ್ಟಣದಗಾಂಧಿ ಸರ್ಕಲ್ನಲ್ಲಿ ಪ್ರತಿಭಟಿಸಿದರು.ಡಿ.ಕೆ. ಶಿವಕುಮಾರ್ ನಾಯಕ ಸಮುದಾಯದ ಒಬ್ಬ ನಾಯಕನನ್ನುತುಳಿಯಲು ಮುಂದಾಗಿದ್ದಾರೆ.
ಈ ಸಿಡಿ ಪ್ರಕರಣಕ್ಕೆ ಮೂಲ ಸೂತ್ರಧಾರ ಇವರೇಆಗಿದ್ದಾರೆ ಎಂದು ನಾಯಕ ಹಿತರಕ್ಷಣಾ ಸಮಿತಿ ಸಂಚಾಲಕ ಅಗರರಾಜು ಹಾಗೂಆಲ್ಕೆರೆ ಅಗ್ರಹಾರ ರಂಗಸ್ವಾಮಿ ದೂರಿದರು.
ಸಂಘದ ಕಾರ್ಯದರ್ಶಿ ವೆಂಕಟಾಚಲ,ನಾಗರಾಜು, ದೇವರಾಜು, ದೊರೆಸ್ವಾಮಿ, ಕಿಟ್ಟಿ, ಅನಿಲ್, ರಂಗಸ್ವಾಮಿ,ಮಾದನಾಯಕ ಗುಂಬಳ್ಳಿ ರಾಜು, ಯರಿಯೂರು ಕೃಷ್ಣ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್ಸಿ 671 ರ್ಯಾಂಕ್
ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್
Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ
Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ