ಪಿಯುಸಿಯಲ್ಲಿ ಬಳೆ ವ್ಯಾಪಾರಿ ಮಗಳಿಗೆ ಶೇ.97 ಅಂಕ
Team Udayavani, Jun 19, 2022, 3:29 PM IST
ಗುಂಡ್ಲುಪೇಟೆ: ಪಟ್ಟಣದ ಬಳೆ ವ್ಯಾಪಾರಿ ಮಗಳಾದ ಎಂ.ತನುಶ್ರೀ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 582 ಅಂಕ(ಶೇ.97) ಪಡೆಯುವ ಮೂಲಕ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಪಟ್ಟಣದ 14ನೇ ವಾರ್ಡ್ ಜನತಾ ಕಾಲೋ ನಿಯ ನಿವಾಸಿಗಳಾದ ಮಂಜುನಾಥ್-ಉಮಾ ದಂಪತಿ ಪುತ್ರಿ ಎಂ.ತನುಶ್ರೀ ಮೈಸೂರಿನ ಬಾಲ ಗಂಗಾಧರನಾಥಸ್ವಾಮೀಜಿ ಕಾಲೇಜು ವಿದ್ಯಾರ್ಥಿಯಾಗಿದ್ದು, ಕನ್ನಡ-98, ಇಂಗ್ಲಿಷ್-95, ಭೌತಶಾಸ್ತ್ರ-92,ರಸಾಯನಶಾಸ್ತ್ರ-99, ಗಣಿತ-100,ಜೀವಶಾಸ್ತ್ರ-98 ಅಂಕ ಗಳಿಸುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.
ಮಗಳು ಎಂ.ತನುಶ್ರೀ ಸಾಧನೆಗೆ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ