ಪುನೀತ್ ನಿಧನ: ಚಾಮರಾಜನಗರದಲ್ಲಿ ಸ್ವಯಂ ಪ್ರೇರಿತ ಬಂದ್


Team Udayavani, Oct 30, 2021, 12:35 PM IST

ಪುನೀತ್ ನಿಧನ: ಚಾಮರಾಜನಗರದಲ್ಲಿ ಸ್ವಯಂ ಪ್ರೇರಿತ ಬಂದ್

ಚಾಮರಾಜನಗರ: ಅಗಲಿದ ಚಿತ್ರನಟ ಪುನೀತ್ ರಾಜ್ ಕುಮಾರ್ ಗೌರವಾರ್ಥ ಅಭಿಮಾನಿಗಳು ಮನವಿ ಮಾಡಿದ್ದ ಸ್ವಯಂ ಪ್ರೇರಿತ ಚಾಮರಾಜನಗರ ಬಂದ್ ಸಂಪೂರ್ಣ ಯಶಸ್ವಿಯಾಯಿತು.

ತವರು ಜಿಲ್ಲೆಯ ಜನತೆ ಬಂದ್ ನಡೆಸಿ ತಮ್ಮೂರಿನ ಕಲಾವಿದನಿಗೆ ಶ್ರದ್ದಾಂಜಲಿ ಸಲ್ಲಿಸಿದರು.

ನಗರದ ಪ್ರಮುಖ ವಾಣಿಜ್ಯ ವಹಿವಾಟು ಸ್ಥಳವಾದ ದೊಡ್ಡ ಅಂಗಡಿ, ಚಿಕ್ಕಂಗಡಿ ಬೀದಿಯಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು.

ಇದನ್ನೂ ಓದಿ:ಇದು ಕರಾಳ ದಿನ: ಪುನೀತ್ ನಿಧನಕ್ಕೆ ಕಂಬನಿ ಮಿಡಿದ ಅಮಿತಾಬ್ ಬಚ್ಚನ್

ಹೋಟೆಲ್ ಗಳು ತೆರೆದಿರಲಿಲ್ಲ. ಚಿತ್ರಮಂದಿರಗಳು ನಿನ್ನೆ ಮಧ್ಯಾಹ್ನದಿಂದಲೇ ಪ್ರದರ್ಶನ ರದ್ದುಗೊಳಿಸಿದ್ದವು. ಬ್ಯಾಂಕ್ ಗಳು ಕಾರ್ಯನಿರ್ವಹಿಸಲಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಹಾಜರಾತಿ ಕಡಿಮೆ ಇತ್ತು. ಕೆಲವು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇನ್ನು ಕೆಲವು ಶಾಲಾ ಕಾಲೇಜುಗಳು ತೆರೆದಿದ್ದವು.

ಬಸ್ ಗಳು ಸಂಚರಿಸಿದವು. ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಉಳಿದೆಲ್ಲ ವಹಿವಾಟುಗಳು ಬಂದ್ ಆಗಿದ್ದವು.

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ

Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.