ಗುಂಡ್ಲುಪೇಟೆಯಲ್ಲಿ ರಿಲಯನ್ಸ್ ‘ಟ್ರೆಂಡ್ಸ್’ ಮಳಿಗೆ ಆರಂಭ


Team Udayavani, Nov 10, 2022, 4:44 PM IST

23

ಚಾಮರಾಜನಗರ: ಭಾರತದ ಅತಿದೊಡ್ಡ ಮತ್ತು ವೇಗವಾಗಿ ಬೆಳೆಯುತ್ತಿರುವ ಉಡುಪು ಮತ್ತು ಪರಿಕರಗಳ ವಿಶೇಷ ಸರಣಿಯಾದ ರಿಲಯನ್ಸ್ ರಿಟೇಲ್‍ನ ಟ್ರೆಂಡ್ಸ್, ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ತನ್ನ ಹೊಸ ಮಳಿಗೆ ಆರಂಭಿಸಿದೆ.

ಟ್ರೆಂಡ್ಸ್ ಭಾರತದಲ್ಲಿ ತನ್ನ ವ್ಯಾಪ್ತಿಯನ್ನು ಮೆಟ್ರೊ ನಗರಗಳಿಂದ ಹಿಡಿದು ಮಿನಿ ಮೆಟ್ರೋಗಳು, 1ನೇ ಹಾಗೂ 2ನೇ ಶ್ರೇಣಿಯ ಪಟ್ಟಣಗಳನ್ನು ತಲುಪುವ ಉದ್ದೇಶವನ್ನು ಹೊಂದಿದ್ದು, ಗುಂಡ್ಲುಪೇಟೆಯ ಹೊಸ ಮಳಿಗೆ ಅದರ ಭಾಗವಾಗಿದೆ ಎಂದು ಕಂಪೆನಿಯ ಪ್ರಕಟಣೆ ತಿಳಿಸಿದೆ.

ಗುಂಡ್ಲುಪೇಟೆಯ ಟ್ರೆಂಡ್ಸ್ ಮಳಿಗೆ, ಆಧುನಿಕ ನೋಟ ಮತ್ತು ವಾತಾವರಣ ಹೊಂದಿದ್ದು, ಈ ಪ್ರದೇಶದ ಗ್ರಾಹಕರಿಗೆ ಸಂಬಂಧಿಸಿದ ಮತ್ತು ಕೈಗೆಟುಕುವ ಬೆಲೆಯಲ್ಲಿ ದೊರಕುವ ಮತ್ತು ಹಣಕ್ಕೆ ಹೆಚ್ಚಿನ ಮೌಲ್ಯವನ್ನು ಒದಗಿಸುವ ಅತ್ಯಾಕರ್ಷಕ ಶ್ರೇಣಿಯ ಉತ್ತಮ ಗುಣಮಟ್ಟದ ಮತ್ತು ಫ್ಯಾಶನ್ ಸರಕುಗಳನ್ನು ಒಳಗೊಂಡಿದೆ.

ಪಟ್ಟಣದ ಗ್ರಾಹಕರು ಟ್ರೆಂಡಿ ವುಮೆನ್ಸ್ ವೇರ್, ಮೆನ್ಸ್ ವೇರ್, ಕಿಡ್ಸ್ ವೇರ್ ಮತ್ತು ಫ್ಯಾಶನ್ ಆಕ್ಸೆಸರಿಸ್, ಸುಲಭ ಬೆಲೆಯಲ್ಲಿ ಶಾಪಿಂಗ್ ಮಾಡಬಹುದಾಗಿದೆ.

ಗುಂಡ್ಲುಪೇಟೆ ಪಟ್ಟಣದಲ್ಲಿ 7169 ಚದರ ಅಡಿ ಹೊಂದಿರುವ ಮೊದಲ ಮಳಿಗೆ ಇದಾಗಿದ್ದು, ತನ್ನ ಗ್ರಾಹಕರಿಗೆ ವಿಶೇಷವಾದ ಉದ್ಘಾಟನಾ ಕೊಡುಗೆಯನ್ನು ನೀಡುತ್ತಿದೆ. ರೂ. 3499 ಕ್ಕೆ ಶಾಪಿಂಗ್ ಮಾಡಿ, ರೂ. 199 ಕ್ಕೆ ಅತ್ಯಾಕರ್ಷಕ ಉಡುಗೊರೆಯನ್ನು ಪಡೆಯಬಹುದು. ಇದಲ್ಲದೇ ಗ್ರಾಹಕರು ರೂ.2999 ಖರೀದಿ ಮಾಡಿ ರೂ. 3000 ಮೌಲ್ಯದ ಕೂಪನ್ ಅನ್ನು ಸಂಪೂರ್ಣವಾಗಿ ಉಚಿತವಾಗಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.