ದಂಡಿನ ಮಾರಮ್ಮ ದೇಗುಲ ಹುಂಡಿ ದರೋಡೆ


Team Udayavani, Dec 19, 2020, 7:01 PM IST

CN-TDY-1

ಸಾಂದರ್ಭಿಕ ಚಿತ್ರ

ಗುಂಡ್ಲುಪೇಟೆ: ತಾಲೂಕಿನ ಚನ್ನವಡೆಯನಪುರ ಗ್ರಾಮದ ದಂಡಿನ ಮಾರಮ್ಮ ದೇವಸ್ಥಾನ ಹುಂಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ನಗನಾಣ್ಯ ದರೋಡೆ ಮಾಡಿರುವ ಘಟನೆ ಜರುಗಿದೆ.

ಗ್ರಾಮದ ಹೊರವಲಯದಲ್ಲಿರುವ ದಂಡಿನ ಮಾರಮ್ಮನವರ ದೇವಸ್ಥಾನದ ಹುಂಡಿಯನ್ನು ವರ್ಷಕ್ಕೊಮ್ಮೆ ತೆರೆಯುವ ಪದ್ಧತಿಯಿದ್ದು, ಪ್ರತಿ ವರ್ಷವೂ ಲಕ್ಷಾಂತರ ರೂ.ನಗದು ಸಂಗ್ರಹವಾಗು ತ್ತದೆ. ಅಲ್ಲದೆ ಭಕ್ತರು ಚಿನ್ನದ ತಾಳಿ ಹಾಗೂ ಆಭರಣಗಳನ್ನು ಗೋಲಕದೊಳಗೆ ಹಾಕಿ ತಮ್ಮ ಹರಕೆ ತೀರಿಸುವುದು ಇಲ್ಲಿನ ವಾಡಿಕೆಯಾಗಿದೆ.

ಕಳೆದ ಒಂದು ವರ್ಷದಿಂದಲೂ ಗೋಲಕ ತೆರೆಯದ ಬಗ್ಗೆ ಮಾಹಿತಿ ಪಡೆದ ಕಳ್ಳರು ಹುಂಡಿ ಯನ್ನು ಒಡೆದು ನಗನಾಣ್ಯಗಳನ್ನು ದೋಚಿದ್ದಾರೆಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬೇಗೂರು ಠಾಣೆಯ ಪಿಎಸ್‌ಐ ಕೃಷ್ಣಕಾಂತಕೋಳಿ, ಎಎಸ್‌ಐ ದೊರೆರಾಜ್‌, ಮುಖ್ಯಪೇದೆ ಮಲ್ಲಿಕಾರ್ಜುನ ಭೇಟಿ ನೀಡಿಪರಿಶೀಲಿಸಿದರು. ಸ್ಥಳಕ್ಕೆ ತಜ್ಞರನ್ನು ಕರೆಸಿ ಬೆರಳಚ್ಚುಗುರುತುಗಳನ್ನು ಸಂಗ್ರಹಿಸಲಾಗಿದೆ. ಸದ್ಯದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ರಮ ಮದ್ಯ ವಶ, ಇಬ್ಬರ ಬಂಧನ :

ಯಳಂದೂರು: ಪಟ್ಟಣದ ಹಳೆ ಉಪಖಜಾನೆಕಾರ್ಯಾಲಯದ ಮುಂಭಾಗ ಗುರುವಾರ ರಾತ್ರಿ ಅಕ್ರಮವಾಗಿ ಸಾಗಿ ಸುತ್ತಿದ್ದ ಇಬ್ಬರನ್ನು ಪೊಲೀಸರುಬಂಧಿಸಿ, ಮದ್ಯ ವಶಪಡಿಸಿಕೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 209ರ ಗೌತಮ್‌ ಬಡಾ ವಣೆಯ ಬಳಿ ಇರುವ ಹಳೆ ಉಪಖಜಾನೆ ಮುಂಭಾಗ ಸ್ಕೂಟರ್‌ನಲ್ಲಿ ತಾಲೂಕಿನ ಚಂಗಚಹಳ್ಳಿಯ ಶಿವರಾಜು ಹಾಗೂ ಪ್ರಕಾಶ್‌ ಯಳಂದೂರು ಪಟ್ಟಣದಿಂದತಮ್ಮ ಗ್ರಾಮಕ್ಕೆ ಮದ್ಯ ಸಾಗಿಸುತ್ತಿದ್ದರು. ಖಚಿತ ಮಾಹಿತಿಮೇರೆಗೆ ಡಿವೈಎಸ್‌ಪಿ ಜಿ. ನಾಗರಾಜು ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಇವರಿಂದ9 ಲೀಟರ್‌ನ96 ಮದ್ಯದ ಪೌಚ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿ ವೇಳೆ ಪಿಎಸ್‌ಐ ಎನ್‌.ಕರಿಬಸಪ್ಪ, ಎಎಸ್‌ಐ ಪರಶಿಮೂರ್ತಿ, ರಂಗಸ್ವಾಮಿ ಇತರರಿದ್ದರು.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.