ರೋಟರಿಯ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಯಶಸ್ವಿ


Team Udayavani, Jun 28, 2019, 1:01 PM IST

cn-tdy-4..

ಚಾಮರಾಜನಗರದ ರೋಟರಿ ಸಂಸ್ಥೆಯ ಸುವರ್ಣ ಮಹೋತ್ಸವ ವರ್ಷದ ಅಂಗವಾಗಿ ನಡೆದ ರಕ್ತದಾನ ಶಿಬಿರವನ್ನು ಎಸ್ಪಿ ಆನಂದಕುಮಾರ್‌ ಉದ್ಘಾಟಿಸಿದರು.

ಚಾಮರಾಜನಗರ: ನಗರದ ರೋಟರಿ ಸಂಸ್ಥೆಯ ಸುವರ್ಣ ಮಹೋತ್ಸವ ವರ್ಷದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆದು 38 ಮಂದಿ ರಕ್ತದಾನ ಮಾಡಿದರು. ರೋಟರಿ ಭವನದಲ್ಲಿ ಆವರಣದಲ್ಲಿ ರೋಟರಿ ಸಂಗ್ರಹಾಲಯ, ಉಚಿತ ವಸ್ತ್ರ ವಿತರಣಾ ಕೇಂದ್ರಕ್ಕೆ ಚಾಲನೆ ನೀಡಲಾಯಿತು.

ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ರೋಟರಿ ಭವನದಲ್ಲಿ ರಕ್ತದಾನ ಶಿಬಿರಕ್ಕೆ ಜಿಲ್ಲಾ ಪೊಲೀಸ್‌ ಅಧೀಕ್ಷಕ (ಎಸ್ಪಿ) ಆನಂದಕುಮಾರ್‌ ಚಾಲನೆ ನೀಡಿದರು. ರೋಟರಿ ವಸ್ತ್ರ ಸಂಗ್ರಹಾಲಯ , ಉಚಿತ ವಸ್ತ್ರ ವಿತರಣಾ ಕೇಂದ್ರವನ್ನು ರೋಟರಿ ಜಿಲ್ಲಾ ಗವರ್ನರ್‌ ರಂಗನಾಥ ಭಟ್ ಉದ್ಘಾಟಿಸಿದರು.

ರಕ್ತದಾನ ಮಹಾದಾನ: ನಂತರ ಎಸ್ಪಿ ಆನಂದ ಕುಮಾರ್‌ ಮಾತನಾಡಿ, ರಕ್ತದಾನ ಮಹಾದಾನ ವಾಗಿದೆ. ಅಪಘಾತ ಹಾಗೂ ಇತರ ತುರ್ತು ಚಿಕಿತ್ಸೆ ಸಂದರ್ಭದಲ್ಲಿ ರೋಗಿಗೆ ರಕ್ತದ ಅವಶ್ಯಕತೆ ಬಹಳ ಇರುತ್ತದೆ. ಆ ಸಮಯ ರೋಗಿ ಪಾಲಿಗೆ ಪ್ರತಿ ನಿಮಿ ಷವೂ ಅಮೂಲ್ಯ. ರಕ್ತ ಕೊರತೆ ತಪ್ಪಿಸಿ, ಆತನ ಪ್ರಾಣ ಉಳಿಸಲು ರಕ್ತ ಅತ್ಯವಶ್ಯವಕವಾಗಿರುತ್ತದೆ ಎಂದರು.

ರಕ್ತದಾನ ಮಾಡಿ ಜೀವ ಉಳಿಸಿ: ಪ್ರತಿಯೊಬ್ಬರು ಸಹ ರಕ್ತದಾನ ಮಾಡುವ ಮೂಲಕ ಅಮೂಲ್ಯ ಜೀವ ಗಳನ್ನು ಉಳಿಸಲು ಮುಂದಾಗಬೇಕು. ರೋಟರಿ ಸಂಸ್ಥೆಯು ಸೇವಾ ಕಾರ್ಯಗಳ ಮೂಲಕ ಜನಮಾ ನಸದಲ್ಲಿ ಉಳಿದಿದೆ. ಚಾಮರಾಜನಗರ ರೋಟರಿ ಸಂಸ್ಥೆ 50ನೇ ವರ್ಷಕ್ಕೆ ಕಾಲಿಟ್ಟಿರುವುದು ಸಂತಸ ತಂದಿದೆ ಎಂದು ಹೇಳಿದರು.

ಒಳ್ಳೆಯ ಬೆಳವಣಿಗೆ: ರೋಟರಿ ಜಿಲ್ಲಾ ಗವರ್ನರ್‌ ಎಂ.ರಂಗನಾಥ್‌ ಮಾತನಾಡಿ, ಸುವರ್ಣ ಮಹೋ ತ್ಸವ ವರ್ಷ ಆಚರಣೆಯ ಅಂಗವಾಗಿ ನೂತನ ಅಧ್ಯಕ್ಷ ಸ್ವಾಮಿ ಮತ್ತು ತಂಡದವರು ರೋಟರಿ ವಸ್ತ್ರ ಸಂಗ್ರಹಾ ಲಯ ಹಾಗೂ ಉಚಿತ ವಸ್ತ್ರ ವಿತರಣಾ ಕೇಂದ್ರ ಆರಂಭಿಸಿರುವುದು ಒಳ್ಳೆಯ ಬೆಳೆವಣಿಗೆ ಎಂದರು.

ರಕ್ತದಾನ ಯಶಸ್ವಿ, ಮೆಚ್ಚುಗೆ: ಬಹಳಷ್ಟು ಮಂದಿ ತಾವು ಧರಿಸಲು ಸಾಧ್ಯವಾಗದ ಒಳ್ಳೆಯ ಬಟ್ಟೆಗಳನ್ನು ಯಾರಿಗೆ ಕೊಡುವುದು ಎಂಬ ಚಿಂತೆಯಲ್ಲಿರುತ್ತಾರೆ. ಅಂಥವರು ರೋಟರಿ ಭವನದ ಕೇಂದ್ರದಲ್ಲಿ ನೀಡಿದರೆ, ಅವಶ್ಯಕತೆ ಇರುವ ಬಡವರಿಗೆ ಅನುಕೂಲ ವಾಗುತ್ತದೆ. ಚಾ.ನಗರ ರೋಟರಿ ಸಂಸ್ಥೆಯಿಂದ ಇನ್ನೂ ಹೆಚ್ಚಿನ ಸೇವಾ ಕಾರ್ಯಗಳು ನಡೆಯಲಿ. ರಕ್ತದಾನ ಶಿಬಿರ ಬಹಳ ಯಶಸ್ವಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎಸ್‌.ಎಂ.ನಂದೀಶ್‌, ಉಪಾಧ್ಯಕ್ಷ ಕೆ.ಎಸ್‌. ಫಾಲಲೊ ೕಚನ ಆರಾಧ್ಯ, ನಿರ್ದೇಶಕ ಸಿದ್ದಲಿಂಗ ಸ್ವಾಮಿ, ಪತ್ರಕರ್ತ ಸೂರ್ಯನಾರಾಯಣ, ಜಿಪಂ ಮಾಜಿ ಅಧ್ಯಕ್ಷೆ ನಾಗಶ್ರೀ ಸೇರಿದಂತೆ 38 ಮಂದಿ ರಕ್ತ ದಾನ ಮಾಡಿದರು. ರಕ್ತನಿಧಿ ಕೇಂದ್ರದ ವೈದ್ಯೆ ಡಾ. ಸುಜಾತಾ, ಸಿಬ್ಬಂದಿ ಮುಕುಂದ ಶಿಬಿರ ನಡೆಸಿಕೊಟ್ಟರು.

ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷ ಡಾ. ಆರ್‌.ಎಸ್‌. ನಾಗಾರ್ಜುನ್‌, ನೂತನ ಅಧ್ಯಕ್ಷ ಆರ್‌.ಎಂ. ಸ್ವಾಮಿ, ಕಾರ್ಯದರ್ಶಿ ಕೆಂಪನಪುರ ಮಹದೇವ ಸ್ವಾಮಿ, ವಲಯ ಪ್ರತಿನಿಧಿ ದೊಡ್ಡರಾಯಪೇಟೆ ಗಿರೀಶ್‌, ನಿಕಟಪೂರ್ವ ಅಧ್ಯಕ್ಷ ಡಿ.ನಾಗರಾಜು, ಕಾರ್ಯದರ್ಶಿ ಎ. ಶ್ರೀನಿವಾಸನ್‌, ರೊಟೇರಿಯನ್‌ಗಳಾದ ಸಿ.ವಿ. ಶ್ರೀನಿವಾಸಶೆಟ್ಟಿ, ಜಿ.ಆರ್‌.ಆಶ್ವತ್ಥನಾ ರಾಯಣ, ಕಾಳನಹುಂಡಿ ಗುರುಸ್ವಾಮಿ ಇತರರು ಇದ್ದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.