ಕೋಟಿ ವೆಚ್ಚದ ಅರಿಶಿನ ಸಂಸ್ಕರಣೆ ಘಟಕಕ್ಕೆ ಚಾಲನೆ


Team Udayavani, Jan 29, 2022, 12:55 PM IST

Untitled-1

ಚಾಮರಾಜನಗರ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ 1.05 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಅರಿಶಿನ ಕ್ಲೀನಿಂಗ್‌, ಗ್ರೇಡಿಂಗ್‌ ಹಾಗೂ ಪ್ಯಾಕಿಂಗ್‌ ಘಟಕವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಶಾಸಕರು, ಜಿಲ್ಲಾ ಕೇಂದ್ರದಲ್ಲಿರುವ ಎಪಿಎಂಸಿ ತಮಿಳುನಾಡು ಗಡಿಯಲ್ಲಿದೆ. ಇಲ್ಲಿನ ರೈತರು ತಾವುಗಳು ಬೆಳೆದ ಅರಿಶಿನವನ್ನು ಪಾಲಿಶ್‌ಹಾಗೂ ಸಂಸ್ಕರಣೆ ಮಾಡಲು ತಮಿಳುನಾಡು ರಾಜ್ಯಕ್ಕೆತೆಗೆದುಕೊಂಡು ಹೋಗಬೇಕಾಗಿತ್ತು. ಈಗ ಎಪಿಎಂಸಿಆಡಳಿತ ಮಂಡಳಿಯವರು ಸಂಸ್ಕರಣಾ ಘಟಕಆರಂಭಿಸಿದ್ದು, ಈ ಭಾಗದ ರೈತರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದರು.

ಎಪಿಎಂಸಿ ಅಧ್ಯಕ್ಷ ಡಿ. ನಾಗೇಂದ್ರ ಮಾತನಾಡಿ,2015-16ನೇ ಸಾಲಿನಲ್ಲಿ ಆರ್‌ಕೆವಿವೈ ಯೋಜನೆಯಡಿ 5ಟಿಪಿಎಚ್‌ ಸಾಮರ್ಥ್ಯದ ಕ್ಲೀನಿಂಗ್‌, ಗ್ರೇಡಿಂಗ್‌ ಹಾಗೂಪ್ಯಾಕಿಂಗ್‌ ಘಟಕದ ನಿರ್ಮಾಣ ಕಾಮಗಾರಿ 47 ಲಕ್ಷ ರೂ. ವೆಚ್ಚದಲ್ಲಿ ಆರಂಭಿಸಲಾಯಿತು.

ಘಟಕಕ್ಕೆ ವಿದ್ಯುತ್‌ ಸರಬರಾಜು ಕಾಮಗಾರಿಯನ್ನು 15 ಲಕ್ಷ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಆರಿಶಿನ ಸಂಸ್ಕರಣೆಗಾಗಿಕ್ಲೀನಿಂಗ್‌, ಗ್ರೇಡಿಂಗ್‌ ಮತ್ತು ಪ್ಯಾಕಿಂಗ್‌ ಯುನಿಟ್‌ ಅನ್ನುಸರಬರಾಜು ಮಾಡಿ ಆಳವಡಿಸಿ, ಚಾಲನಾ ಪರೀಕ್ಷೆಮಾಡುವ ಕಾಮಗಾರಿಗೆ 43 ಲಕ್ಷ ರೂ. ವೆಚ್ಚವಾಗಿದೆ. ಒಟ್ಟು 1.05 ಕೋಟಿ ರೂ.ಗಳ ಸುಸಜ್ಜಿತ ಅರಿಶಿನ ಸಂಸ್ಕರಣ ಘಟಕ ನಿರ್ಮಾಣವಾಗಿದೆ ಎಂದರು. ಈ ಘಟಕವು ಪ್ರತಿ ಗಂಟೆಗೆ 20ರಿಂದ 30 ಚೀಲ ಅರಿಶಿನ ಪಾಲಿಶಿಂಗ್‌ ಮಾಡುತ್ತದೆ. ಪ್ರತಿ ಗಂಟೆಗೆ 50 ಕ್ವಿಂಟಲ್‌ ಕ್ವೀನಿಂಗ್‌ ಮಾಡುತ್ತದೆ ಎಂದರು.

ಈ ವೇಳೆ ಎಪಿಎಂಸಿ ಉಪಾಧ್ಯಕ್ಷೆ ನಾಗಮ್ಮ, ಮಾಜಿ ಅಧ್ಯಕ್ಷ ಬಿ.ಕೆ. ರವಿಕುಮಾರ್‌, ಶಂಕರಮೂರ್ತಿ, ನಿರ್ದೇಶಕರಾದವಿಶ್ವನಾಥ್‌, ಮಹದೇವಸ್ವಾಮಿ, ನಂಜುಂಡಸ್ವಾಮಿ,ಜೆ.ಪಿ.ದೊರೆಸ್ವಾಮಿ, ಮಹದೇವಮ್ಮ, ಶಿವಣ್ಣ, ಹೆಗ್ಗೂರುಶೆಟ್ಟಿ, ಬಸವನಾಯಕ, ಚಂದ್ರಶೇಖರ್‌, ಪುಟ್ಟಸುಬ್ಬಪ್ಪ,ಸಹಾಯಕ ನಿರ್ದೇಶಕ ಎಂ ರವಿಚಂದ್ರ, ಕಾರ್ಯದರ್ಶಿಪ್ರಕಾಶ್‌ ಕುಮಾರ್‌, ಮಾರುಕಟ್ಟೆ ಅಧಿಕಾರಿಗಳಾದ ಮಧುಕುಮಾರ್‌, ಮಹದೇವಕುಮಾರ್‌, ಮುಖಂಡಬಸುಮರಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.