ಚಾ.ನಗರದಲ್ಲಿ ಸುತ್ತೂರು ಜಾತ್ರಾ ಮಹೋತ್ಸವ ಪ್ರಚಾರ ರಥಕ್ಕೆ ಸ್ವಾಗತ


Team Udayavani, Jan 10, 2023, 3:43 PM IST

tdy-16

ಚಾಮರಾಜನಗರ: ಸುತ್ತೂರು ಜಾತ್ರಾ ಮಹೋತ್ಸವ ಜ.18 ರಿಂದ ಐದು ದಿನಗಳ ಕಾಲ ನಡೆಯಲಿದ್ದು, ಅಂಗವಾಗಿ 8 ಜಿಲ್ಲೆ ಹಾಗೂ ತಮಿಳುನಾಡಿನ ತಾಳವಾಡಿ ಭಾಗದಲ್ಲಿ ಸಂಚರಿಸುತ್ತಿರುವ ಸುತ್ತೂರು ಜಾತ್ರಾ ಪ್ರಚಾರ ರಥ ನಗರ ಪ್ರವೇಶ ಮಾಡಿದ್ದು, ಗಣ್ಯರು ಸ್ವಾಗತಿಸಿ, ಪೂಜೆ ಸಲ್ಲಿಸಿದರು.

ನಗರದ ಶ್ರೀ ಸಿದ್ದಮಲ್ಲೇಶ್ವರ ಮಠದ ಅವರಣಕ್ಕೆ ಆಗಮಿಸಿದ ಪ್ರಚಾರ ರಥಕ್ಕೆ ನಗರ ವಿರಕ್ತ ಮಠಾಧ್ಯಕ್ಷ ರಾದ ಶ್ರೀ ಚನ್ನಬಸವಸ್ವಾಮೀಜಿ, ಮರಿಯಾಲ ಮಠಾ ಧ್ಯಕ್ಷರಾದ ಶ್ರೀ ಇಮ್ಮಡಿ ಮುರುಘರಾಜೇಂದ್ರಸ್ವಾಮಿ ಅವರು ಪೂಜೆ ಸಲ್ಲಿಸಿದರು. ಬಳಿಕ ಗಣ್ಯರು ಶ್ರೀ ಶಿವರಾತ್ರಿಶ್ವರರ ಪುತ್ಥಳಿಗೆ ಪುಷ್ಪಾ ರ್ಚನೆ ಮಾಡಿದರು. ಮಂಗಳವಾಧ್ಯಗಳೊಂದಿಗೆ ಸುತ್ತೂರು ಪ್ರಚಾರ ರಥವು ಹರದನಹಳ್ಳಿ, ಅರಕಲವಾಡಿ, ತಾಳವಾಡಿ ಭಾಗಕ್ಕೆ ತೆರಳಿತು.

ಈ ಸಂದರ್ಭದಲ್ಲಿ ಮಾತನಾಡಿದ ಮರಿ ಯಾಲದ ಇಮ್ಮಡಿ ಮುರುಘರಾಜೇಂದ್ರ ಸ್ವಾಮೀಜಿ, ನಗರ ಮಠದ ಶ್ರೀ ಚನ್ನಬಸವಸ್ವಾಮೀಜಿ, ಕೋವಿಡ್‌ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸುತ್ತೂರು ಶ್ರೀಕ್ಷೇತ್ರದಲ್ಲಿ ಜಾತ್ರೆ ಮಹೋತ್ಸವ ನಡೆದಿರಲಿಲ್ಲ. ಎರಡು ವರ್ಷಗಳ ಬಳಿಕ ಬಹಳ ಅದ್ದೂರಿಯಾಗಿ 5 ದಿನಗಳ ಕಾಲ ಸುತ್ತೂರಿನಲ್ಲಿ ಜಾತ್ರಾ ಮಹೋತ್ಸವ ನಡೆ ಯು ತ್ತಿದ್ದು, ಭಕ್ತರು ಹಾಗು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀಗಳ ಕೃಪೆಗೆ ಪಾತ್ರರಾಗಬೇಕು ಎಂದರು.

ಪ್ರಚಾರ ಸಮಿತಿಯ ಸಂಚಾಲಕ ಷಡಕ್ಷರಿ, ಕಾಡಾ ಅಧ್ಯಕ್ಷ ನಿಜಗುಣರಾಜು, ಕೆಆರ್‌ ಡಿಐಎಲ್‌ ಅಧ್ಯಕ್ಷ ರುದ್ರೇಶ್‌, ಜೆಎಸ್‌ಎಸ್‌ ಸಾರ್ವ ಜನಿಕ ಸಂಪರ್ಕಾಧಿಕಾರಿ ಆರ್‌.ಎಂ. ಸ್ವಾಮಿ, ಜಿ.ಪಂ. ಮಾಜಿ ಅಧ್ಯಕ್ಷೆ ನಾಗಶ್ರೀಪ್ರತಾಪ್‌, ಎ.ಜಿ. ಶಿವಕುಮಾರ್‌, ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಸಿದ್ದಮಲ್ಲಪ್ಪ, ಸಾಹಿತ್ಯ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ಬಿ.ಕೆ. ರವಿಕುಮಾರ್‌, ವೀರಶೈವ ಮಹಾಸಭಾದ ಅಧ್ಯಕ್ಷ ಮೂಡ್ಲುಪುರ ನಂದೀಶ್‌, ತಾಲೂಕು ಅಧ್ಯಕ್ಷ ಹೊಸೂರು ನಟೇಶ್‌, ಬಸವೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಯೋಗ ಪ್ರಕಾಶ್‌, ರತ್ನಮ್ಮ ಬಸವರಾಜು, ಜೆಎಸ್‌ಎಸ್‌ ಕಾಲೇಜಿನ ಪ್ರಾಂಶುಪಾಲರಾದ ಸಿದ್ದರಾಜು, ದೇವರಾಜ ಮೂರ್ತಿ, ಎಚ್‌.ಎಂ. ಉಮೇಶ್‌, ತಾ.ಪಂ. ಮಾಜಿ ಉಪಾಧ್ಯಕ್ಷ ದಯಾನಿಧಿ, ಬಿರ್ಲಾ ನಾಗರಾಜು, ಗೌಡಿಕೆ ನಾಗೇಶ್‌, ಹೊಸೂರು ಬಸವರಾಜು, ಕಿಲಗೆರೆ ಬಸವರಾಜು, ಎಚ್‌.  ಬಿ. ಶಮಿತ್‌, ಪುರುಷೋತ್ತಮ್‌, ಮಲ್ಲಿ ಕಾ ರ್ಜು ನಪ್ಪ, ರೋಟರಿ ಅಧ್ಯಕ್ಷ ಕೆ.ಎಂ. ಮಹ ದೇವಸ್ವಾಮಿ, ಕೋಟಂಬಳ್ಳಿ ವೀರಭದ್ರಪ್ಪ ಇದ್ದರು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.